ಶಿವಮೊಗ್ಗ | ಮಹಿಳೆಗೆ 2.35 ಲಕ್ಷ ರೂ. ಸೈಬರ್ ವಂಚನೆ

ವಂಚಕರ ಮಾತನ್ನು ನಂಬಿದ ಮಹಿಳೆಯು, ಅವರು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಕಳೆದ ಡಿಸೆಂಬರ್ 10 ರಿಂದ ಡಿಸೆಂಬರ್ 12 ರ ಅವಧಿಯಲ್ಲಿ ಹಂತ ಹಂತವಾಗಿ ಒಟ್ಟು 2,35,000 ರೂಪಾಯಿಗಳನ್ನು ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ನಂತರವೂ ಪಾರ್ಸಲ್ ಬಾರದೇ ಇದ್ದಾಗ ಮತ್ತು ಕರೆ ಮಾಡಿದವರು ಸಂಪರ್ಕಕ್ಕೆ ಸಿಗದಿದ್ದಾಗ ತಾನು ಮೋಸ ಹೋಗಿರುವುದು ಮಹಿಳೆಗೆ ಗೊತ್ತಾಗಿದೆ. ತಮಗೆ ವಂಚಿಸಿದವರನ್ನು ಪತ್ತೆ ಹಚ್ಚಿ, ಕಳೆದುಕೊಂಡ ಹಣವನ್ನು ವಾಪಸ್ ಕೊಡಿಸಬೇಕೆಂದು ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಶಿವಮೊಗ್ಗದ ಸಿಇಎನ್ […]

Continue Reading

ಧಾರವಾಡ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನಡೆಸುತ್ತಿದ್ದ ಯುವತಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ

ಸ್ಥಳಕ್ಕೆ ರೇಲ್ವೆ ಪೋಲಿಸರು ಭೇಟಿ ಮಾಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.

Continue Reading

ಶಿವಮೊಗ್ಗ | ಕಿರಾಣಿ ಅಂಗಡಿ ಎದುರು‌ ಮದ್ಯ ಸೇವನೆಗೆ ಅವಕಾಶ ; ಇಬ್ಬರು ಬಂಧನ

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನೆಗದ್ದೆ ಗ್ರಾಮದ ವೀರೇಶ್ ಮತ್ತು ಆನಂದ್ ಎಂಬುವವರನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Continue Reading

ಶಿವಮೊಗ್ಗ | ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ವಿದ್ಯಾಭ್ಯಾಸ, ಆಟ-ಪಾಠ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಚುರುಕಾಗಿದ್ದ ವಿದ್ಯಾರ್ಥಿನಿ ರಚನಾ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಕೈಗೊಳ್ಳಲು ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಮನೆಯಲ್ಲಾಗಲಿ ಅಥವಾ ಕಾಲೇಜಿನಲ್ಲಾಗಲಿ ಯಾವುದೇ ರೀತಿಯ ತೊಂದರೆ ಇತ್ತೇ? ಅಥವಾ ಇನ್ಯಾವುದೇ ವೈಯಕ್ತಿಕ ವಿಚಾರಕ್ಕೆ ಆಕೆ ಮನನೊಂದಿದ್ದಳೇ? ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಲಭ್ಯವಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಡೆಸಲಾಗಿದೆ. ಈ ಸಂಬಂಧ ಹೊಸನಗರ […]

Continue Reading

ಶಿವಮೊಗ್ಗ | ತಮ್ಮನನ್ನು ಕೊಲೆ ಮಾಡಿ ಹೂತು ಹಾಕಿದ್ದ ಅಣ್ಣನ ಬಂಧನ

ಆತನ ಮಾಹಿತಿ ಮೇರೆಗೆ ಜೇಡಗೇರಿಯ ತೋಟದಲ್ಲಿ ಹೂತು ಹಾಕಿದ್ದ ರಾಮಚಂದ್ರನ ಮೃತ ದೇಹವನ್ನು ಮಂಗಳವಾರ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಚಿಕ್ಕಮಗಳೂರು | ಶೃಂಗೇರಿಯ ಹಾಸ್ಟೆಲಿನಲ್ಲಿ ತೀರ್ಥಹಳ್ಳಿಯ ವಿದ್ಯಾರ್ಥಿನಿ ಸಾವು

ಮೃತ ದಿಶಾ ತೀರ್ಥಹಳ್ಳಿ ತಾಲೂಕಿನವರಾಗಿದ್ದಾರೆ. ಈ ಅಕಾಲಿಕ ಸಾವಿನ ಸುದ್ದಿಯು ಕಾಲೇಜಿನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಕುಟುಂಬದ ಸದಸ್ಯರಲ್ಲಿ ತೀವ್ರ ಆಘಾತ ಮತ್ತು ದುಃಖವನ್ನುಂಟುಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಶಿವಮೊಗ್ಗ | ಸ್ಪೋಕನ್ ಇಂಗ್ಲಿಷ್ ಕಲಿಯಲು ಹೋಗಿ ; ₹82 ಸಾವಿರ ಸೈಬರ್ ವಂಚನೆಗೆ ತುತ್ತಾದ ವ್ಯಕ್ತಿ

ನವೆಂಬರ್ 30, 2025 ರಂದು ಮಧ್ಯಾಹ್ನ 12:30 ಕ್ಕೆ ಡೆಮೊ ತರಗತಿ ತೆಗೆದುಕೊಳ್ಳಲು ಪ್ರೊಸೆಸಿಂಗ್ ಫೀಜ್ ಪಾವತಿಸಬೇಕು ಎಂದು ವಂಚಕರು ತಿಳಿಸಿದ್ದು, ಅದಕ್ಕಾಗಿ ನೀಡಿದ QR ಕೋಡ್‌ಗೆ ದೂರುದಾರರು 5,000 ಹಣವನ್ನು ಹಾಕಿರುತ್ತಾರೆ. ತದನಂತರ, ಅಪರಿಚಿತ ಮೊಬೈಲ್ ನಂಬರ್‌ನಿಂದ ಅವರ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ ತರಗತಿಗಳ ಬಗ್ಗೆ ಮಾಹಿತಿ ನೀಡಲಾಗಿದೆ.ಆದರೆ, ತರಗತಿಗಳು ಇಷ್ಟವಾಗದ ಕಾರಣ ದೂರುದಾರರು ಕಂಪನಿಯ ಕಸ್ಟಮರ್ Gmail ಹಾಗೂ ಮೊಬೈಲ್ ನಂಬರ್‌ಗೆ ಕರೆ ಮಾಡಿ ಹಣವನ್ನು ವಾಪಸ್ಸು ನೀಡಬೇಕೆಂದು ಕೇಳಿದ್ದಾರೆ. ಆದರೆ ಅವರಿಗೆ […]

Continue Reading

ಶಿವಮೊಗ್ಗ | ಭದ್ರಾವತಿಯಲ್ಲಿ ಭೀಕರ ಕೊಲೆ

ಇಂದು ಭದ್ರಾವತಿಗೆ ವಾಪಾಸ್ ಆದ ಯುವಕ ಯುವತಿ ನೇರವಾಗಿ ಭದ್ರಾವತಿ ಹಳೇನಗರ ಪೊಲೀಸ್ ಠಾಣೆಗೆ ಹೋಗಿದ್ದರು. ಯುವಕ ಪೊಲೀಸ್ ಠಾಣೆಯಲ್ಲಿದ್ದು ಯುವಕನ ಪ್ರೀತಿಗೆ ಸಹಕರಿಸಿದ್ದ ಆರೋಪದ ಮೇಲೆ ಯುವತಿಯ ಅಣ್ಣ ಕಿರಣ್ ಗೆ ಹಲ್ಲೆ ನಡೆಸಿದ್ದನು. ಇದನ್ನ ಬಿಡಿಸಲು ಹೋದ ಜೈಭೀಮ್ ನಗರದ ನಿವಾಸಿ ಮಂಜುನಾಥ್ ಗೆ ಲಾಂಗು ಬೀಸಿದ ಪರಿಣಾಮ ಕಿರಣ್ ಹಾಗೂ ಮಂಜುನಾಥ್ ಕೊಲೆಯಾಗಿದ್ದಾರೆ. ಭದ್ರಾವತಿಯ ಹಳೇ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಂಜುನಾಥನ ದೇಹವನ್ನ ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯ ಮರಣೋತ್ತರ […]

Continue Reading