ಶಿವಮೊಗ್ಗ | ನಕಲಿ ಚಿನ್ನದ ನಾಣ್ಯ ನೀಡಿ ಲಕ್ಷಾಂತರ ರೂಪಾಯಿ ವಂಚನೆ

101 ರೂಪಾಯಿ ಪಡೆದು ಒಂದು ನಾಣ್ಯವನ್ನು ಸಂತ್ರಸ್ತರಿಗೆ ನೀಡಿ ಅಲ್ಲಿಂದ ಆರೋಪಿಗಳು ತೆರಳಿದ್ದರು. ಬಳಿಕ ಮುಕುಂದ ಗೌಡರು ಹುಬ್ಬಳ್ಳಿಯ ಬಂಗಾರದ ಅಂಗಡಿಯಲ್ಲಿ ಆ ನಾಣ್ಯವನ್ನು ಪರೀಕ್ಷಿಸಿದ್ದರು. ಅದು ಅಸಲಿ ಆಗಿತ್ತು. ನಂಬಿಕೆ ಮೂಡಿದ ಮೇಲೆಕೊಟ್ಟ ಸ್ಯಾಂಪಲ್ ಅಸಲಿ ಆಗಿದ್ದರಿಂದ ಸಂತ್ರಸ್ತರಲ್ಲಿ ನಂಬಿಕೆ ಹುಟ್ಟಿದೆ. ಹೀಗಾಗಿ 200 ಗ್ರಾಂ ಚಿನ್ನಕ್ಕೆ 5 ಲಕ್ಷ ರೂಪಾಯಿ ಡಿಮ್ಯಾಂಡ್ ಇಟ್ಟಿದ್ದರು. ಕೊನೆಗೆ 4 ಲಕ್ಷ ರೂಪಾಯಿ ನೀಡಲು ಚೌಕಾಸಿ ಆಗಿದೆ. ಅದರಂತೆ ಮಾರ್ಚ್ 13, 2026 ರಂದು ಬೆಳಗ್ಗೆ 11:30 ಕ್ಕೆ […]

Continue Reading

ಶಿವಮೊಗ್ಗ | ಗಲಾಟೆ ಬಿಡಿಸಲು ಹೋಗಿ ಕೊಲೆಯಾಗಿದ್ದ ವಿದ್ಯಾರ್ಥಿ ಸಂಕೇತ್‌ನ ಸಮಾಧಿಗೆ ಕಿಡಿಗೇಡಿಗಳಿಂದ ಹಾನಿ

ಸಂಕೇತ್‌ನ ತಂದೆ ಶಿವಕುಮಾರ್‌ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಸಮಾಧಿಗೆ ಸಂಕೇತ್‌ನ ಫೋಟೊ ಅಳವಡಿಸಲಾಗಿತ್ತು. ಅದನ್ನು ಕಲ್ಲಿನಿಂದ ಜಜ್ಜಿದ್ದಾರೆ. ಹಿಂದೆ ಹಾಕಿದ್ದ ಗ್ರಾನೈಟ್ ಒಡೆದು ಹಾಕಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಸಂಕೇತ್‌ನ ಸಾವಿನ ಬಳಿಕ ಮನೆಯಲ್ಲಿ ನೆಮ್ಮದಿ ಇಲ್ಲವಾಗಿದೆ. ಈಗ ಇಂತಹ ಘಟನೆ ನಡೆದಿರುವುದು ಮತ್ತಷ್ಟು ಆಘಾತ ತಂದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಕಟ್ಟೆ ಕಟ್ಟಿಸಿ ಗ್ರಾನೈಟ್‌ ಹಾಕಿಸಿದ್ದರು ಹಿಂದೂ ರುದ್ರಭೂಮಿಯಲ್ಲಿ ಮಾರ್ಚ್‌ 26ರಂದು ಸಂಕೇತ್‌ ಸಮಾಧಿಗೆ ಕಟ್ಟೆ ಕಟ್ಟಿಸಲಾಗಿತ್ತು. ಕುಟುಂಬದವರು ಸುತ್ತಲು ಗ್ರಾನೈಟ್‌ ಕಲ್ಲು ಹಾಕಿಸಿದ್ದರು. ಮುಂಭಾಗದಲ್ಲಿ ದೀಪ […]

Continue Reading

ಶಿವಮೊಗ್ಗ | ಶಾಲಾ ಬಸ್ ಡಿಕ್ಕಿ ಮಗು ಸಾವು

ಆರುಷ್‌ನನ್ನು ಕರೆತರಲು ಮನೆಯ ಕೆಲಸದ ಮಹಿಳೆ ಆಶಾ ಅವರು ಬಸ್‌ ಬಳಿಗೆ ತೆರಳಿದ್ದರು. ಈ ವೇಳೆ ಅವರ ಹಿಂದೆಯೇ ಆರ್ಯನ್ ಕೂಡ ರಸ್ತೆಗೆ ಬಂದಿದ್ದಾನೆ. ಆಶಾ ಅವರು ಆರುಷ್‌ನನ್ನು ಬಸ್ಸಿನಿಂದ ಇಳಿಸುತ್ತಿದ್ದ ಸಂದರ್ಭದಲ್ಲಿ, ಆರ್ಯನ್ ಬಸ್‌ನ ಮುಂಭಾಗದಿಂದ ರಸ್ತೆ ದಾಟಲು ಮುಂದಾಗಿದ್ದನು. ಈ ಸಂದರ್ಭದಲ್ಲಿ ಮಗುವಿನ ಇರುವಿಕೆ ಗಮನಿಸದ ಬಸ್ ಚಾಲಕ ಉಮೇಶ್ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ತಕ್ಷಣ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. […]

Continue Reading

ಶಿವಮೊಗ್ಗ | ಕೆಎಸ್’ಆರ್’ಟಿಸಿ ಬಸ್ ಅತಿವೇಗ, ಅಜಾಗರೂಕ ಚಾಲನೆಯಿಂದ ಅಪಘಾತ : ಆಟೋ, ಕಾರು ಚಾಲಕ ಗಂಭೀರ

ಘಟನೆ ಸಂಭವಿಸಿದ ತಕ್ಷಣ ಸ್ಪಂದಿಸಿದ ಸಾರ್ವಜನಿಕರು, ಕಿಯಾ ಕಾರು ಚಾಲಕ ಸುದೀಪ್ ಶೆಟ್ಟಿ, ಶಾಲಾ ಬಸ್ ಚಾಲಕ ಖಾಸಿಂ ಷರೀಫ್‌ ಹಾಗೂ ಕೆಎಸ್‌’ಆರ್’ಟಿಸಿ ಬಸ್ ಕಂಡಕ್ಟರ್ ಕರಿಬಸಪ್ಪ ಅವರು ಆಟೋದಲ್ಲಿ ಸಿಲುಕಿದ್ದ ಚಾಲಕನನ್ನು ಹೊರಕ್ಕೆ ತೆಗೆದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಎಸ್’ಆರ್’ಟಿಸಿ ಬಸ್‌ ಚಾಲಕ ದೇವರಾಜ್ ಅವರ ಅತಿವೇಗ ಹಾಗೂ ನಿರ್ಲಕ್ಷತನದ ಚಾಲನೆಯೇ ಘಟನೆಗೆ ಕಾರಣ ಎಂದು ವರದಿಯಾಗಿದೆ. ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಹಾಗೂ ಎಫ್‌ಐಆರ್ ದಾಖಲಾಗಿದೆ.

Continue Reading

ಶಿವಮೊಗ್ಗ | ಉಪನ್ಯಾಸಕನ ದಹನ ಪ್ರಕರಣ ; ಸಾವಿನ ಬಗ್ಗೆ ಪತ್ನಿ ಅನುಮಾನ

ಎಫ್‌ಐಆರ್ ಮಾಹಿತಿಯ ಪ್ರಕಾರ, ಮಾರ್ಚ್ 28ರಂದು ​ ಬೆಳಿಗ್ಗೆ ಉಪನ್ಯಾಸಕ ಸುರೇಶ್ ಕೆಲಸಕ್ಕೆಂದು ಹೋದವರು ಮರಳಿ ಬಂದಿಲ್ಲ. ಈ ಬಗ್ಗೆ ಪತ್ನಿ ನಾಗರತ್ನ ಸುರೇಶರವರ ತಾಯಿಯ ಬಳಿ ವಿಚಾರಿಸಿದಾಗ, ಭದ್ರಾವತಿಯಿಂದ ಮೂವರು ಸ್ನೇಹಿತರು ಬರುತ್ತಾರೆ, ಅವರೊಂದಿಗೆ ಕಾರ್ಯಕ್ರಮವೊಂದಕ್ಕೆ ತುಮಕೂರಿಗೆ ಹೋಗಿ ನಾಳೆ ಸಂಜೆ ಬರುತ್ತೇನೆ ಎಂದು ಸುರೇಶ್ ತಿಳಿಸಿ ಹೋಗಿದ್ದರು ಎಂಬ ವಿಚಾರ ಗೊತ್ತಾಗಿದೆ. ಈ ಮಧ್ಯೆ ಮರುದಿನ ಬೆಳಿಗ್ಗೆ 7.15ಕ್ಕೆ ಸುರೇಶ್ ಅವರ ಅಣ್ಣನ ಮಗ ಮಧು ಎಂಬುವವರು ಫೋನ್ ಮಾಡಿ, ತೋಟದಲ್ಲಿ ಚಿಕ್ಕಪ್ಪನಿಗೆ ಬೆಂಕಿ […]

Continue Reading

ಶಿವಮೊಗ್ಗ | ಹುಲಿಗಣತಿ ಕಾರ್ಯಾಚರಣೆಗಾಗಿ ಅಳವಡಿಸಲಾಗಿದ್ದ ಕ್ಯಾಮರಾ ಕಳ್ಳತನ

ಘಟನೆ ಸಂಬಂಧ ಶೆಟ್ಟಿಹಳ್ಳಿ ಉಪವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಂ.ಆರ್. ಈ ಕುರಿತು ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ದಾವಣಗೆರೆ | ಕಾರು ಅಡ್ಡಗಟ್ಟಿ ದರೋಡೆ

ಇದರಿಂದ ಭಯಗೊಂಡ ಅವರು ಕಾರನ್ನು ಜೋರಾಗಿ ಓಡಿಸಿಕೊಂಡು ಹೋಗಿದ್ದಾರೆ. ಅವರನ್ನು ಹಿಂಬಾಲಿಸಿಕೊಂಡು ಬಂದ ಗ್ಯಾಂಗ್ ಒಂದು ಹೊನ್ನಾಳಿ ತಾಲೂಕಿನ ಅರಕೆರೆ ಕಾಲೋನಿ ಬಳಿ ಅಡ್ಡಗಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಾರಿನಿಂದ ಇಳಿದು ಬಂದ ನಾಲ್ವರು ಮಾಲತೇಶ್ ಮೇಲೆ ಹಲ್ಲೆ ಮಾಡಿ, ಬಳಿಕ ಕಾರಿನಲ್ಲಿದ್ದ 38 ಲಕ್ಷ ರೂ. ಸಮೇತ ಪರಾರಿ ಆಗಿದ್ದಾರೆ.ಪ್ರಾಣಭಯದಿಂದ ಮಾಲತೇಶ್ ತಕ್ಷಣ ಮಲೆಬೆನ್ನೂರಿಗೆ ಮರಳಿ, ಉಳಿದ ಹಣವನ್ನು ಸಂಬಂಧಿಕರ ಮನೆಯಲ್ಲಿಟ್ಟು ನೇರವಾಗಿ ಹೊನ್ನಾಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದಾವಣಗೆರೆ ಎಸ್ಪಿ ಹೆಚ್.ಟಿ. ಶೇಖರ್ ಸ್ಥಳಕ್ಕೆ […]

Continue Reading

ಭದ್ರಾವತಿ | ಪ್ರಯಾಣಿಕರಿದ್ದ ಬಸ್ ಭೀಕರ ಅಪಘಾತ ; ಬ್ರಿಡ್ಜ್​​ನಿಂದ ಉರುಳಿ ಭಾರೀ ಅನಾಹುತ

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.

Continue Reading

ಹೊಸನಗರ | ಸ್ಕೀಮ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಹಣ ವಂಚಿನೆ ; ಅಬ್ದುಲ್ ರಜಾಕ್‌ ಪೊಲೀಸರ ವಶಕ್ಕೆ

ದೂರುದಾರ ನಿಖಿಲ್ ಅವರು ಸುಮಾರು 150 ಕಾರ್ಡುದಾರರನ್ನು ಸಂಪರ್ಕಿಸಿ ಅವರಿಂದ ಸಂಗ್ರಹಿಸಿದ 24 ಲಕ್ಷ ರೂಪಾಯಿಯನ್ನು ಆರೋಪಿಗಳ ಖಾತೆಗೆ ವರ್ಗಾಯಿಸಿದ್ದರು. ಆದರೆ, ಮೇ 2025ಕ್ಕೆ ಸ್ಕೀಮ್ ಮುಕ್ತಾಯವಾದರೂ ಭರವಸೆ ನೀಡಿದಂತೆ ಯಾವುದೇ ವಸ್ತುಗಳನ್ನಾಗಲೀ ಅಥವಾ ಹಣವನ್ನಾಗಲೀ ಹಿಂತಿರುಗಿಸದೆ ಆರೋಪಿಗಳು ಸತಾಯಿಸುತ್ತಿದ್ದರು ಎನ್ನಲಾಗಿದೆ. ಇವರಂತೆಯೇ ಸುಮಾರು 7-8 ಜನ ಏಜೆಂಟರುಗಳು 1960ಕ್ಕೂ ಹೆಚ್ಚು ಜನರಿಂದ ಸುಮಾರು 3 ಕೋಟಿಗೂ ಅಧಿಕ ಹಣವನ್ನು ಸಂಗ್ರಹಿಸಿ ಪಾವತಿಸಿದ್ದರು. ಆದರೆ ಅವರ್ಯಾರಿಗೂ ಸಹ ಯಾವುದೇ ಬಹುಮಾನವನ್ನು ನೀಡಲಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆ […]

Continue Reading