Tag: ಪೊಲೀಸ್ ತನಿಖೆ
ಶಿವಮೊಗ್ಗ | 300ರೂಪಾಯಿ ಸಾಲ ವಾಪಾಸ್ ಕೇಳಿದಕ್ಕೆ ಮಾರಣಾಂತಿಕ ಹಲ್ಲೆ
ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಕಲಂ 352, 115(2), 109(1), 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಹಾಸನ | ಯುವಕನ ಕೊಲೆ ಮಾಡಿ ಸೆಲ್ಫಿ ವಿಡಿಯೋ ಹರಿಬಿಟ್ಟ
ಈ ವಿಡಿಯೋ ಆಧರಿಸಿ ಸ್ಥಳಕ್ಕೆ ಎಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದು, ಹಂತಕರ ಬಂಧನಕ್ಕೆ ಬಲೆ ಬೀಸಿದ್ದಾರೆ.
Continue Readingಮಂಗಳೂರು | ಪೊಲೀಸರಿಂದ ಭರ್ಜರಿ ಬೇಟೆ ; 50 ಲಕ್ಷ ಮೌಲ್ಯದ ಭಾರೀ ಡ್ರಗ್ಸ್ ವಶಕ್ಕೆ
ಈ ಕೃತ್ಯಕ್ಕೆ ಬಳಸಿದ 10 ಲಕ್ಷ₹ ಮೌಲ್ಯದ ನೀಲಿ ಬಣ್ಣದ ಮಾರುತಿ FRONX ಕಾರು ವಶಕ್ಕೆ ಪಡೆಯುವುದರ ಜೊತೆಗೆ 5 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಂಡ ಪೊಲೀಸರು. ಎನ್.ಡಿ.ಪಿ.ಎಸ್. ಕಾಯ್ದೆ ಜೊತೆಗೆ 3(5) ಬಿ.ಎನ್.ಎಸ್. ರಂತೆ ಪ್ರಕರಣ ದಾಖಲಾಗಿದೆ.
Continue Readingಹುಬ್ಬಳ್ಳಿ | ಅಪಘಾತದಲ್ಲಿ ಇನ್ಸ್ಪೆಕ್ಟರ್ ಸಜೀವ ದಹನ
2003ರ ಬ್ಯಾಚಿನ ಇವರು ಧಾರವಾಡ ಗ್ರಾಮೀಣ, ಹುಬ್ಬಳ್ಳಿ ಉಪನಗರ ಠಾಣೆಯಲ್ಲಿ ಕೆಲಕಾಲ ಕರ್ತವ್ಯ ನಿರ್ವಹಿಸಿದ್ದರು. ಘಟನೆಗೆ ನಿಜವಾದ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Continue Readingಶಿವಮೊಗ್ಗ | ಖ್ಯಾತ ಸ್ತ್ರೀ ರೋಗ ತಜ್ಞೆ ಹಾಗೂ ಅವರ ಪುತ್ರ ಆತ್ಮಹತ್ಯೆಗೆ ಶರಣು
ಕಳೆದ ಒಂದೂವರೆ ವರ್ಷದ ಹಿಂದೆ ಅಕಾಶ್ ಅವರ ಪತ್ನಿ ನವ್ಯಶ್ರೀ ಇದೇ ಮನೆಯ ಕೆಳಭಾಗದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದರಿಂದ ಆಕಾಶ್ ಮತ್ತು ಡಾ. ಜಯಶ್ರೀ ಅವರು ತೀವ್ರ ಆಘಾತಕ್ಕೊಳಗಾಗಿದ್ದರು. ಕಳೆದ ಮೇ ತಿಂಗಳಲ್ಲಿ ಆಕಾಶ್ಗೆ ಮತ್ತೊಂದು ಮದುವೆಯಾಗಿತ್ತು ಎಂದು ತಿಳಿದು ಬಂದಿದೆ. ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
Continue Readingಮಂಗಳೂರು | ಬ್ಯಾಂಕ್ ಮ್ಯಾನೇಜರ್ ಸಮಯಪ್ರಜ್ಞೆಯಿಂದ ಡಿಜಿಟಲ್ ಅರೆಸ್ಟ್ನಿಂದ 84 ಲಕ್ಷ ರೂ. ವಂಚನೆಗೆ ಬ್ರೇಕ್
ಅವರುಗಳು 6 ಕೋಟಿ ಮೋಸ ಮಾಡಿರುವುದಾಗಿ ಅವರ ವಿರುದ್ದ ವಂಚನೆ ಪ್ರಕರಣ ದಾಖಲಾಗಿರುವುದಾಗಿ ನಂಬಿಸಿ, ಸೈಬರ್ ಕಳ್ಳರು ಡಿಜಿಟಲ್ ಅರೆಸ್ಟ್ಗೆ ಒಳಪಡಿಸಿದ್ದರು. ತಮ್ಮ ಖಾತೆಯಲ್ಲಿರುವ ಹಣವನ್ನು ತನಿಖೆಗಾಗಿ ವರ್ಗಾಹಿಸಬೇಕೆಂದು ಸೂಚಿಸಿದ ಮೇರೆಗೆ ಇವರು ಕಿನ್ನಿಗೋಳಿಯ ಕೆನರಾ ಬ್ಯಾಂಕಿನಲ್ಲಿದ್ದ ಅವರ ಖಾತೆಯಿಂದ ಸುಮಾರು 84 ಲಕ್ಷ ರೂಪಾಯಿ ಹಣವನ್ನು ಸೈಬರ್ ಕಳ್ಳರು ಸೂಚಿಸಿದ ಬ್ಯಾಂಕ್ ಖಾತೆಗೆ ರವಾನಿಸಲು ಬ್ಯಾಂಕಿಗೆ ವೃದ್ದರು ಹೋಗಿದ್ದರು. ಈ ಸಮಯ ಕಿನ್ನಿಗೋಳಿಯ ಕೆನರಾ ಬ್ಯಾಂಕಿನ ಮ್ಯಾನೇಜರ್ ರಾಯಸ್ಟನ್ ಅವರು ದೊಡ್ಡ ಮೊತ್ತದ ಹಣವನ್ನು ಏಕೆ […]
Continue Readingಶಿವಮೊಗ್ಗ | ಹಂದಿ ಹಿಡಿಯಲು ಬಂದವರಿಂದ ನಾಯಿಯ ಕ್ರೂರ ಕೊಲೆ
ಆದ್ದರಿಂದ ಈ ಕೃತ್ಯವೆಸಗಿದವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕೆಂದು ಸೂರಜ್ ತುಂಗನಗರ ಪೊಲೀಸರಿಗೆ ನೀಡಿದ ಲಿಖಿತ ದೂರಿನ ಮೇರೆಗೆ ಗುನ್ನೆ ಸಂಖ್ಯೆ: 0723/2025 ಕಲಂ 11 (1) The Prevention of cruelty to Animal (PCA) Act 1960 & ಕಲಂ 325 ಬಿ ಎನ್ ಎಸ್ ರೀತ್ಯಾ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಳಲಾಗಿದೆ.
Continue Readingಶಿವಮೊಗ್ಗ | ಕೆಎಸ್ ಆರ್ ಟಿಸಿ ಬಸ್ ಚಕ್ರಕ್ಕೆ ಸಿಲುಕಿ ನಾಡಬಾಂಬ್ ಸ್ಫೋಟ
ನಾಡ ಬಾಂಬ್ ಸ್ಫೋಟಗೋಳ್ಳುವ ಮೊದಲು ಕೇವಲ 7 ನಿಮಿಷದ ಹಿಂದೆ 45 ವಿದ್ಯಾರ್ಥಿಗಳು ಬಸ್ಸಿನಿಂದ ಹಿಂದಿನ ಸ್ಟಾಪ್ನಲ್ಲಿ ಇಳಿದಿದ್ದರು. ಬಸ್ಸಿನ ಟೈರ್ ಅಂಚಿಗೆ (ರಿಮ್ಗೆ) ನಾಡಬಾಂಬ್ ತಗುಲಿ ಸ್ಫೋಟಗೊಂಡಿದ್ದರಿಂದ ದುರಂತದ ಪ್ರಮಾಣ ಕಡಿಮೆ ಆಗಿದೆ. ಒಂದು ವೇಳೆ ಬಾಂಬ್ ಟೈರ್ಗಳ ನಡುವೆ ಅಥವಾ ಬಸ್ನ ಮುಖ್ಯ ಭಾಗದ ಅಡಿಯಲ್ಲಿ ಸ್ಫೋಟಗೊಂಡಿದ್ದರೆ, ಬಸ್ನಲ್ಲಿದ್ದ ಪ್ರಯಾಣಿಕರಿಗೆ ಭಾರಿ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳು ಸಂಭವಿಸುತ್ತಿದ್ದವು. ಘಟನೆಯ ನಂತರ ಪ್ರತಿಕ್ರಿಯಿಸಿದ ಬಸ್ ಚಾಲಕ ಬಸವರಾಜ್ ಅವರು, ‘ನಾಡಬಾಂಬ್ ಸ್ಫೋಟಕ್ಕೆ ಕಾರಣರಾದವರ ವಿರುದ್ಧ […]
Continue Reading

