ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು. ಪ್ರಕರಣದ ಹಿನ್ನೆಲೆ : 2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Continue Reading