ಶಿವಮೊಗ್ಗಕ್ಕೆ ನೀಡಬೇಕಿದ್ದ ಹೈಕೋರ್ಟ್ ಪೀಠ ಮಂಗಳೂರಿಗೆ? ; ತೀವ್ರಗೊಂಡ ಹೋರಾಟ

ಇದೇ ವೇಳೆ ರೈತ ಸಂಘದ ನಾಯಕ ಬಸವರಾಜ್ ಮಾತನಾಡಿ, “ಶಿವಮೊಗ್ಗ ಜಿಲ್ಲೆ ಆಡಳಿತಾತ್ಮಕ ಹಾಗೂ ನ್ಯಾಯಾಂಗದ ದೃಷ್ಟಿಯಿಂದ ಪ್ರಮುಖ ಕೇಂದ್ರವಾಗಿದೆ. ಇಲ್ಲಿನ ಜನರ ಅನುಕೂಲತೆ ಪರಿಗಣಿಸದೇ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನು ನಾವು ಒಪ್ಪುವುದಿಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಜಿ.ಆರ್. ರಾಘವೇಂದ್ರ ಮಾತನಾಡಿ, “ನಮ್ಮ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಜೂನ್ 1ರಂದು ಮಾನ್ಯ ಮುಖ್ಯಮಂತ್ರಿಗಳು ಶಿವಮೊಗ್ಗ ಭೇಟಿ ನೀಡುವ ಸಂದರ್ಭದಲ್ಲಿ ಮನವಿ ಸಲ್ಲಿಸಿ ಹೈಕೋರ್ಟ್ ಪೀಠವನ್ನು ಶಿವಮೊಗ್ಗದಲ್ಲೇ ಸ್ಥಾಪಿಸುವಂತೆ ಆಗ್ರಹಿಸಲಿದ್ದೇವೆ,” ಎಂದು ತಿಳಿಸಿದರು. […]

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಶಿವಮೊಗ್ಗ | ಯುವ ಕಾಂಗ್ರೆಸ್ ಪ್ರತಿಭಟನೆ ; ಸಂಸದರ ಮನೆ ಮುತ್ತಿಗೆಗೆ ಯತ್ನ..!

ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ […]

Continue Reading

ಶಿವಮೊಗ್ಗ | ಎನ್.ಎಸ್.ಯು.ಐ ನಿಂದ ಬೃಹತ್ ಪ್ರತಿಭಟನೆ ; ಕುವೆಂಪು ವಿವಿ ಕುಲಪತಿ ಕಚೇರಿ ಧ್ವಂಸ

ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಕುಲಪತಿಗಳು ಸ್ಪಂದಿಸದೆ, ಕೇವಲ ಅಧಿಕಾರಿಗಳ ಆಂತರಿಕ ಕಚ್ಚಾಟದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಗಂಭೀರವಾಗಿ ಆರೋಪಿಸಿದರು. ವಿಶ್ವವಿದ್ಯಾಲಯವು ಏಕಾಏಕಿ ಪರೀಕ್ಷಾ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಸಾವಿರಾರು ರೂಪಾಯಿಗಳಷ್ಟು ಹೆಚ್ಚಿಸಿರುವುದು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪಾಲಿಗೆ ಮರಣಶಾಸನವಾಗಿದೆ. ಇದರ ಜೊತೆಗೆ ಡಿಜಿಟಲ್ ಮೌಲ್ಯಮಾಪನದಲ್ಲಿನ ತಾಂತ್ರಿಕ ಲೋಪಗಳಿಂದಾಗಿ ಫಲಿತಾಂಶಗಳಲ್ಲಿ ಗೊಂದಲ ಏರ್ಪಟ್ಟಿದ್ದು, ಪಾಸ್ ಆದವರು ಫೇಲ್ ಎಂದು ತೋರಿಸುತ್ತಿರುವುದು ವಿದ್ಯಾರ್ಥಿಗಳ ನಿದ್ದೆ ಗೆಡಿಸಿದೆ. ಈ ಅವ್ಯವಸ್ಥೆಯನ್ನು ಸರಿಪಡಿಸಲು […]

Continue Reading

ಶಿವಮೊಗ್ಗ | ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಈ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಜ್ಞಾನೇಶ್ವರ್, ಹಿರಿಯ ಮುಖಂಡರಾದ ಶ್ರೀ ಜ್ಯೋತಿಪ್ರಕಾಶ್, ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀ ಪ್ರಶಾಂತ್ ಕುಕ್ಕೆ, ನಗರಾಧ್ಯಕ್ಷರಾದ ಶ್ರೀ ರಾಹುಲ್ ಬಿದರೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಅಲ್ಪಸಂಖ್ಯಾತರ ವಾರ್ಡ್‌ಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನೆ

ಇದರ ಜೊತೆಗೆ, ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕುಲುಷಿತವಾಗಿ ಬರುತ್ತಿದ್ದು, ಶುದ್ಧವಾಗದೆ ಕೆಂಪು ಬಣ್ಣದ ನೀರು ಬರುತ್ತಿರುವ ಬಗ್ಗೆ ಸಾರ್ವಜನಿಕರು ದೂರು ನೀಡುತ್ತಿದ್ದಾರೆ ಎಂದು ದೂರಿದರು. ಒಂದು ದಿನ ನೀರು ಬಂದರೆ ಮೂರು ನಾಲ್ಕು ದಿನ ಬರುವುದಿಲ್ಲ. ಈ ನೀರನ್ನು ಕುಡಿಯುವುದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿರುವ ಪರಿಸ್ಥಿತಿಯೂ ಉಂಟಾಗಿದೆ. ಆದ್ದರಿಂದ ಈ ಸಮಸ್ಯೆಯ ಕುರಿತು ಕೂಡ ತಕ್ಷಣ ಗಮನಹರಿಸಿ ಶುದ್ಧ ಕುಡಿಯುವ ನೀರಿನ ಪೂರೈಕೆಯನ್ನು ಖಚಿತಪಡಿಸಬೇಕಾಗಿ ವಿನಂತಿಸಿದರು. ಚರಂಡಿಗಳ ಸ್ವಚ್ಛತೆ ಸರಿಯಾಗಿ ನಡೆಯದ ಕಾರಣ ಸೊಳ್ಳೆ, ನೊಣ ಹಾಗೂ […]

Continue Reading

ಶಿವಮೊಗ್ಗ | ಕೇಂದ್ರ BJP ಸರ್ಕಾರದ ವಿರುದ್ಧ NSUI ಪ್ರತಿಭಟನೆ

ಕೇಂದ್ರ ಸರ್ಕಾರದ ಸ್ವಾಮ್ಯದ ಹಲವಾರು ಕೈಗಾರಿಕೆಗಳನ್ನು ಮುಚ್ಚುವ ಮೂಲಕ ಲಕ್ಷಾಂತರ ಕುಟುಂಬಗಳು ಬೀದಿಗೆ ಬರುವಂತೆ ಮಾಡಲಾಗಿದೆ. ವಿವಿಧ ನಿಗಮಗಳಲ್ಲಿ ಹೊರಗುತ್ತಿಗೆ ಪದ್ಧತಿಯನ್ನು ಜಾರಿ ಮಾಡುವ ಮೂಲಕ ಹೊರಗುತ್ತಿಗೆ ನೌಕರರಿಗೆ ಜೀವನ ಭದ್ರತೆ ಇಲ್ಲದಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ ಬಿದ್ದಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ‘ಭಾರತ ಅಭಿವೃದ್ಧಿ ಹೊಂದುತ್ತಿದೆ’ ಎಂದು ಘೋಷಣೆ ಮಾಡಲಾಗುತ್ತಿದೆ. ಆದರೆ, ದೇಶದ […]

Continue Reading

ಶಿವಮೊಗ್ಗ | ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಕ್ಷೇತ್ರದಲ್ಲಿ ಪ್ರತ್ಯೇಕ ತಾಲೂಕು ಆಸ್ಪತ್ರೆ ಇಲ್ಲದಿರುವುದರಿಂದ ಜನರು ಸಣ್ಣಪುಟ್ಟ ಚಿಕಿತ್ಸೆಗೂ ಪರದಾಡುವಂತಾಗಿದೆ. ಗರ್ಭಿಣಿಯರು, ಮಕ್ಕಳು ಮತ್ತು ಹಿರಿಯ ನಾಗರಿಕರು ತಜ್ಞ ವೈದ್ಯರ ಅಭಾವದಿಂದ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಟ್ರೈಯಾಡ್ ಯೋಜನೆ ಅಡಿ ಆಯನೂರು, ಹೊಳಲೂರು ಹಾಗೂ ಹೊಳೆಹೊನ್ನೂರು ಕೇಂದ್ರಗಳಲ್ಲಿದ್ದ ತಜ್ಞ ವೈದ್ಯರನ್ನು ವರ್ಗಾವಣೆ ಮಾಡಲಾಗಿದ್ದು, ಆ ಸ್ಥಾನಗಳಿಗೆ ಪರ್ಯಾಯ ವೈದ್ಯರನ್ನು ನೇಮಿಸಿಲ್ಲ. ಈ ಹಿಂದೆ ಸದನದಲ್ಲಿ ಆರೋಗ್ಯ ಸಚಿವರು, “ತಾಲೂಕು ಆಸ್ಪತ್ರೆ ಇಲ್ಲದ ಕಡೆ ತಜ್ಞ ವೈದ್ಯರನ್ನು ವರ್ಗಾವಣೆ ಮಾಡುವುದಿಲ್ಲ” ಎಂದು ಭರವಸೆ […]

Continue Reading

ಶಿವಮೊಗ್ಗ | ಒಳಮೀಸಲಾತಿ ಜಾರಿಗೊಳಿಸಿ ; ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ

ಒಳಮೀಸಲಾತಿ ಜಾರಿಗೆ ಯಾವುದೇ ತಾಂತ್ರಿಕ ಅಡಚಣೆ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆಗಳು ಆರೋಪಿಸಿದವು. ಈ ಹಿನ್ನೆಲೆಯಲ್ಲಿ ಸಮುದಾಯದ ಉದ್ಯೋಗಾವಕಾಶಗಳು ಕಳೆದು ಹೋಗುವ ಭೀತಿ ವ್ಯಕ್ತವಾಗಿದೆ ಎಂದರು. ಮುಖ್ಯ ಹಕ್ಕೊತ್ತಾಯಗಳು 56,432 ಹುದ್ದೆಗಳ ನೇಮಕಾತಿ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕುಒಳಮೀಸಲಾತಿ ಜಾರಿ ಮಾಡಿ ಜನಸಂಖ್ಯೆ ಅನುಗುಣ ಉದ್ಯೋಗ ಹಂಚಿಕೆ ಮಾಡಬೇಕು. ವಿಶ್ವವಿದ್ಯಾಲಯಗಳನ್ನು ಒಂದೇ ಘಟಕವಾಗಿ ಪರಿಗಣಿಸುವ ಕ್ರಮ ಕೈಬಿಡಬೇಕುಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕುಎಸ್‌ಸಿ/ಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸಂವಿಧಾನದ 9ನೇ […]

Continue Reading