ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಬಂಜಾರ ಸಂಘದಿಂದ ಕೈಗೆ ಕಪ್ಪು ಪಟ್ಟಿ ಧರಿಸಿ ಭಾರಿ ಪ್ರತಿಭಟನೆ

ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುವೆಂಪು ರಂಗಮಂದಿರದಲ್ಲಿ ಸೇವಾಲಾಲ್ ಜಯಂತಿ ನಡೆಯುತ್ತಿದ್ದ ಹಿನ್ನಲೆಯಲ್ಲಿ ಪ್ರತಿಭಟನಕಾರರು ಮುತ್ತಿಗೆ ಹಾಕಲು ಯತ್ನಿಸಿದ್ದು ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದಿದ್ದಾರೆ.

Continue Reading

ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು. ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ […]

Continue Reading

ಶಿವಮೊಗ್ಗ | ಸೂಡ ಭ್ರಷ್ಟಾಚಾರ ವಿರುದ್ದ ತನಿಖೆಗೆ ಆಗ್ರಹಿಸಿ ಜೆಡಿಎಸ್ ಪ್ರತಿಭಟನೆ

ಆದರೆ ಯಾವುದೇ ದೂರುಗಳ ಕುರಿತಾಗಿಯೂ ಸೂಕ್ತ ತನಿಖೆ ನಡೆದಿರುವುದು ಕಂಡು ಬಂದಿರುವುದಿಲ್ಲ. ಈ ಹಿಂದೆ ಪ್ರಾಧಿಕಾರವೇ ನಿರ್ಮಿಸಿರುವ ವಾಜಪೇಯಿ ಬಡಾವಣೆ ನಿವೇಶನ ಹಂಚಿಕೆ ಸಂದರ್ಭದಲ್ಲಿ ಅಕ್ರಮಗಳು ನಡೆದಿದ್ದು, ಅಂದಿನ ಜಿಲ್ಲಾಧಿಕಾರಿಗಳಿಂದ ತನಿಖೆ ನಡೆದಿತ್ತು. ನಿವೃತ್ತ ನ್ಯಾಯಮೂರ್ತಿ ರವೀಂದ್ರನಾಥ್ ರವರು ನಿವೇಶನ ಹಂಚಿಕೆಯಲ್ಲಿ ನಡೆದ ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಕುರಿತು ವರದಿ ನೀಡಿದ್ದು ಲೋಕಾಯುಕ್ತದ ತನಿಖೆಯೂ ನಡೆದಿತ್ತು. ಇದೆಲ್ಲದರಿಂದಾಗಿ ಅರ್ಹ ನಿವೇಶನ ದಾರರಿಗೆ ನಿವೇಶನ ಪಡೆದುಕೊಳ್ಳಲು ಇದ್ದ ತೊಂದರೆಯೂ ನಿವಾರಣೆ ಆಗಿತ್ತು. ಈಗ ವಾಜಪೇಯಿ ಬಡಾವಣೆ, ಊರಗಡೂರು ಬಡಾವಣೆ […]

Continue Reading

ಶಿವಮೊಗ್ಗ | ಎಸ್‌ಸಿ /ಎಸ್‌ಟಿ ಅನುದಾನ ವರ್ಗಾವಣೆ ವಿರೋಧಿಸಿ ; ದಲಿತ ಸಂಘರ್ಷ ಸಮಿತ ಎಂ. ಗುರುಮೂರ್ತಿ ನೇತೃತ್ವದಲ್ಲಿ ಪ್ರತಿಭಟನೆ

ರಾಜ್ಯ ಸಂಚಾಲಕ ಎಂ. ಗುರುಮೂರ್ತಿ, ಜಿಲ್ಲಾ ಸಂಚಾಲಕ ಎಂ. ಏಳುಕೋಟಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Continue Reading

ಶಿವಮೊಗ್ಗ | ಭದ್ರಾವತಿ ತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿ.ಎ. ಆತ್ಮಹತ್ಯೆ ಪತ್ರ ವೈರಲ್ ; ತಹಸೀಲ್ದಾರ್ ಪರವಾಗಿ ನಡೆಯಿತು ಪ್ರತಿಭಟನೆ

ಅಗರದಹಳ್ಳಿಯ 2 2 56, 49 8 508 ಪೌತಿ ಖಾತೆ ಮಾಡಿಸುವ ಜವಾಬ್ದಾರಿಯನ್ನು ತಹಶೀಲ್ದಾ‌ರ್ ಅವರು ವಹಿಸಿಕೊಂಡಿದ್ದು, ಆ ಕೆಲಸಕ್ಕಾಗಿ ತಮ್ಮ ಮೇಲೆ ನಿರಂತರ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ವಿಎ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಕಳೆದ 21 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ನಾನೊಬ್ಬನೇ ದುಡಿಯುವ ವ್ಯಕ್ತಿಯಾಗಿದ್ದು, ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಈ ಬಗ್ಗೆ ತಹಶೀಲ್ದಾ‌ರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ, ಅವರು […]

Continue Reading

‘ರಾಜ್ಯಪಾಲ ಹಠಾವೋ ; ಕರ್ನಾಟಕ ಬಚಾವೋ’ ; ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಆಕ್ರೋಶ

ರಾಜ್ಯಪಾಲರು ಸದನದ ಗಾಂಭೀರ್ಯವನ್ನು ಕಾಪಾಡಬೇಕಾದ ಹೊಣೆಗಾರಿಕೆಯನ್ನು ಹೊಂದಿದ್ದಾರೆ. ಆದರೆ ಅವರ ಅಸಂವಿಧಾನಿಕ ನಡೆ ಸದನದಲ್ಲಿ ಗದ್ದಲ ಮತ್ತು ಅಸ್ಥಿರತೆಗೆ ಕಾರಣವಾಗಿದೆ. ಇಂತಹ ರಾಜ್ಯಪಾಲರು ಕರ್ನಾಟಕಕ್ಕೆ ಅಗತ್ಯವಿಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಕೂಡಲೇ ಕರ್ನಾಟಕದ ರಾಜ್ಯಪಾಲರಾದ ಥಾವರ್‌ಚಂದ್ ಗೆಹೋಟ್ ಅವರನ್ನು ವಾಪಾಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ, ಮಹಾನಗರ ಪಾಲಿಕೆ ಸಮೀಪದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಬಳಿ ಘೋಷಣೆಗಳೊಂದಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ರಾಜ್ಯಪಾಲರನ್ನು ವಾಪಾಸ್ ಕರೆಸಿಕೊಳ್ಳದಿದ್ದಲ್ಲಿ ಯುವ […]

Continue Reading

ಶಿವಮೊಗ್ಗ | ವಿಬಿಜಿ ರಾಮ್ ಜಿ ಹೆಸರು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಜಿಲ್ಲಾಧ್ಯಕ್ಷ ಆರ್ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಎಂ ಎಲ್ ಸಿ ಬಲ್ಕಿಸ್ ಬಾನು, ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸೂಡ್ಯಾಧ್ಯಕ್ಷ ಎಚ್ಎಸ್ ಸುಂದರೇಶ್, ಹಾಪ್ ಕಾಮ್ಸ್ ನ ವಿಜಯ ಕುಮಾರ್, ಜವಳಿ ನಿಗಮದ ಚೇತನ್ ಗೌಡ, ಮಾಜಿ ಕಾರ್ಪರೇಟರ್ ಗಳಾದ ಎಚ್ ಸಿ ಯೋಗೇಶ್, ಯಮುನಾರಂಗೇಗೌಡ, ರಂಗೇಗೌಡ, ಅರ್ಚನ ನಿರಂಜನ್, ರಮೇಶ್ ಹೆಗ್ಡೆ, ವಿಜಯಲಕ್ಷ್ಮಿ ಪಾಟೀಲ್, ಕಲೀಂ ಪಾಷ, ಎಂ ಎಸ್ ಶಿವಕುಮಾರ್ ಮೊದಲಾದವರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

Continue Reading

ಶಿವಮೊಗ್ಗ | ಗಾಜನೂರಿನಲ್ಲಿ ಅಕ್ರಮ ಮದ್ಯದ ಹಾವಳಿ ತಪ್ಪಿಸಿ ; ಬಾರ್ ಬಂದ್‌ಗೆ ಆಗ್ರಹಿಸಿ ಧರಣಿ

ತಕ್ಷಣ ಕಾರ್ಯೋನ್ಮುಖರಾಗಿ ಗ್ರಾಮದ ಮಧ್ಯಭಾಗದಲ್ಲಿರುವ ಬಾರ್ ಮತ್ತು ರೆಸ್ಟೋರೆಂಟ್ ಅನ್ನು ಗ್ರಾಮದ ಮಧ್ಯಭಾಗದಿಂದ ಸ್ಥಳಾಂತರಿಸಿ ಗ್ರಾಮದಲ್ಲಿ ಗೂಡಂಗಡಿಗಳ ಮನೆಗಳಲ್ಲಿ ಅನಧಿಕೃತ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಗಾಜನೂರು ನಾಗರಾಜ ನೇತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಡಿಎಸ್ಸೆಸ್ ಜಿಲ್ಲಾ ಸಂಚಾಲಕ ಟಿ ಎಚ್ ಹಾಲೇಶಪ್ಪ, ಮಾದಾರ ಜಿಲ್ಲಾ ಸಮಿತಿಯ ಮುಖಂಡರಾದ ತೇಜಸ್, ಜಿಲ್ಲಾಧ್ಯಕ್ಷ ಶಿವಾಜಿ ಮೊದಲಾದವರಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನ ಬಂಧಿಸಿ ; ಪೌರ ಕಾರ್ಮಿಕರ ಆಕ್ರೋಶ

ಇಂತಹ ಕೆಟ್ಟ ವ್ಯಕ್ತಿಗಳಿಂದ ಸಮಾಜಕ್ಕೆ ಕೆಟ್ಟ ಸಂದೇಶ ಹೋಗುತ್ತಿದೆ. ಮಹಿಳೆಯರು ಪ್ರಾಮಾಣಿಕವಾಗಿ ಮತ್ತು ನಿರ್ಭೀತಿಯಿಂದ ಕೆಲಸ ಮಾಡಲು ಸಾಧ್ಯವಿಲ್ಲ ಎಂಬಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಆದ್ದರಿಂದ ರಾಜೀವ್ ಗೌಡ ಎಂಬ ವ್ಯಕ್ತಿಯ ವಿರುದ್ಧ ಎಫ್.ಐ.ಆ‌ರ್. ದಾಖಲಾಗಿರುವುದರಿಂದ ಕೂಡಲೇ ಸದರಿ ವ್ಯಕ್ತಿಯನ್ನು ಬಂಧಿಸಲು ಈ ಮೂಲಕ ಕೋರಲಾಗಿದೆ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಳ್ಳುವುದೆನೆಂದರೆ, ಸ್ಥಳೀಯ ಸಂಸ್ಥೆಗಳಲ್ಲಿ ಪ್ರೇಕ್ಸ್ ಹಾಕುವ ವಿಚಾರ ಹಾಗೂ ತೆರವುಗೊಳಿಸುವ ವಿಚಾರದಲ್ಲಿ ಇಂತಹ ಘಟನೆಗಳು ನಿರಂತರವಾಗಿ ಪೌರಕಾರ್ಮಿಕರಿಂದ ಹಿಡಿದು ಆಯುಕ್ತರವರೆಗೂ ಸಹ ನಿಂದನೆಗಳು, ಬೆದರಿಕೆಗಳು, ಆವಾಚ್ಯ ಶಬ್ದಗಳಿಂದ […]

Continue Reading

ಕೇರಳದ ಎರುಮಲೈನಲ್ಲಿ ಅಯ್ಯಪ್ಪ ಮಾಲಾಧಾರಿಗಳಿಗೆ ನಿರ್ಬಂಧ ; ಮಾಲಾಧಾರಿಗಳಿಂದ ಪ್ರತಿಭಟನೆ

ಎರುಮಲೈದಿಂದ ಪಂಪಗೆ ಹೋಗಲು ಕೇರಳ ಬಸ್ ಗಳಲ್ಲಿ ಹೋಗುವಂತೆ ಹಾಗೂ ಕರ್ನಾಟಕದಿಂದ ವಾಹನ ಮಾಡಿಕೊಂಡು ಬರುವ ಯಾತ್ರಾತ್ರಿಗಳಿಗೆ ಪಾರ್ಕಿಂಗ್ ಗೆ ಹಣಪಡೆಯಲಾಗುತ್ತಿದೆ. ಇದು ಕೇರಳ ಸರ್ಕಾರದ ಲೂಟಿ ಎಂದು ಆರೋಪಿಸಿರುವ ಮಾಲಾಧಾರಿಗಳು ರಾಜ್ಯದ ಸಿಎಂ, ಡಿಸಿಎಂ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಸಹಾಯಕ್ಕೆ ಧಾವಿಸುವಂತೆ ಭಕ್ತಾದಿಗಳು ಕೋರಿದ್ದಾರೆ.

Continue Reading