Tag: ಪ್ರಧಾನಿ ನರೇಂದ್ರ ಮೋದಿ
ವಿವೇಕ ಸ್ಮಾರಕ ಲೋಕಾರ್ಪಣೆ : ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಪ್ರಧಾನಿ ಭೇಟಿ
ಮಧ್ಯಾಹ್ನ 2.55: ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮನ.ಮಧ್ಯಾಹ್ನ 3.15: ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ನಗರದ ಓವಲ್ ಮೈದಾನಕ್ಕೆ ತಲುಪಲಿರುವ ಮೋದಿ. ಮಧ್ಯಾಹ್ನ 3.25: ಓವಲ್ ಮೈದಾನದಿಂದ ರಸ್ತೆಯ ಮೂಲಕ ವಿವೇಕ ಸ್ಮಾರಕಕ್ಕೆ ಪ್ರಯಾಣ.ಮಧ್ಯಾಹ್ನ 3.30 ರಿಂದ ಸಂಜೆ 5.15: ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಪ್ರಧಾನಿ. ಇದೇ ವೇಳೆ ‘ವಿವೇಕ ಸ್ಮಾರಕ’ ಉದ್ಘಾಟನೆ. ಸಂಜೆ 5.20: ರಾಮಕೃಷ್ಣ ಆಶ್ರಮದ ಶಾಲೆಗೆ ಭೇಟಿ […]
Continue Reading‘ಚಿನ್ನ ಖರೀದಿ ಬೇಡ’ ಪ್ರಧಾನಿ ಮನವಿ : ಇತಿಹಾಸ ಮರೆಯಿತ ಕಾಂಗ್ರೆಸ್?
ದೇಶದ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದ ಹೇಳಿಕೆಗಳು ವೈರಲ್ ಆಗುತ್ತಿರುವಂತೆ ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ, ವಿತ್ತ ಸಚಿವ ಪಿ ಚಿದಂಬರಂ ಮತ್ತು ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಮಾಡಿದ್ದ ಹೇಳಿಕೆಗಳೂ ಕೂಡ ಇದೀಗ ವೈರಲ್ ಆಗುತ್ತಿದೆ. ಮಾಜಿ ಪ್ರಧಾನಿ ಇಂದಿರಾಗಾಂಧಿ ಕೂಡ 1967ರ ಆರ್ಥಿಕ ಸಂಕಷ್ಟದ ಸಮಯದಲ್ಲಿ ಇದೇ ರೀತಿಯ ಮನವಿ ಮಾಡಿದ್ದರು ಎಂಬ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕರ್ನಾಟಕ ಬಿಜೆಪಿ ವಿಪಕ್ಷ ನಾಯಕ R. […]
Continue Readingಪ್ರಧಾನಿ ದೇಶ ನಡೆಸಲು ಅಸಮರ್ಥ ; ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ..!
“12 ವರ್ಷಗಳಲ್ಲಿ ದೇಶವನ್ನು ಇಂತಹ ಸ್ಥಿತಿಗೆ ತಳ್ಳಲಾಗಿದೆ. ಈಗ ಜನರಿಗೆ ಏನು ಖರೀದಿಸಬೇಕು, ಎಲ್ಲಿ ಹೋಗಬೇಕು ಎಂಬುದನ್ನೂ ಸರ್ಕಾರ ಹೇಳುವ ಪರಿಸ್ಥಿತಿ ಬಂದಿದೆ. ತಮ್ಮ ವೈಫಲ್ಯದಿಂದ ತಪ್ಪಿಸಿಕೊಳ್ಳಲು ಸರ್ಕಾರ ಹೊಣೆಗಾರಿಕೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ. ಇವರು ರಾಜಿ ಮಾಡಿಕೊಂಡ ಪ್ರಧಾನಮಂತ್ರಿಯಾಗಿದ್ದು, ದೇಶ ನಡೆಸುವ ಸಾಮರ್ಥ್ಯವನ್ನು ಕಳೆದುಕೊಂಡಿದ್ದಾರೆಂದು ಕಿಡಿಕಾರಿದ್ದಾರೆ. ‘ಇನ್ನೊಂದ್ ವರ್ಷ ಖರೀದಿ ಮಾಡ್ಬೇಡಿ..’ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು Advertisement ಇದರ ನಡುವೆ ಕಾಂಗ್ರೆಸ್ ಪಕ್ಷವೂ ಪ್ರಧಾನಿ ವಿರುದ್ಧ ತೀವ್ರ […]
Continue Readingಪ್ರಧಾನಿ ಕರೆ ಬೆನ್ನಲ್ಲೇ ಪಾತಾಳಕ್ಕೆ ಕುಸಿದ ಚಿನ್ನಾಭರಣ ಷೇರು ಮಾರುಕಟ್ಟೆ..!
ಇದೇ ವೇಳೆ, NIFTY 50 275.90 ಅಂಕಗಳು ಅಥವಾ 1.14 ಶೇಕಡಾ ಇಳಿಕೆಯಿಂದ 23,900.25 ಅಂಕಗಳಿಗೆ ತಲುಪಿತು.ಹೂಡಿಕೆದಾರರ ಮನೋಭಾವ ದುರ್ಬಲವಾಗಿದ್ದು, ಜಾಗತಿಕ ಹಾಗೂ ದೇಶೀಯ ಆತಂಕಗಳು ಮಾರುಕಟ್ಟೆಯಲ್ಲಿ ವ್ಯಾಪಕ ಮಾರಾಟಕ್ಕೆ ಕಾರಣವಾದವು. ಏರುತ್ತಿರುವ ಕಚ್ಚಾ ತೈಲದ ಬೆಲೆಗಳು ದರ ಏರಿಕೆ ಮತ್ತು ಹೆಚ್ಚಿದ ಆಮದು ವೆಚ್ಚದ ಭೀತಿಯನ್ನು ಹುಟ್ಟಿಸಿದರೆ, ವಾಲ್ ಸ್ಟ್ರೀಟ್ ಫ್ಯೂಚರ್ಸ್ನ ದುರ್ಬಲ ಸೂಚನೆಗಳು ಏಷ್ಯನ್ ಮಾರುಕಟ್ಟೆಗಳಲ್ಲೂ ಎಚ್ಚರಿಕೆಯ ವಾತಾವರಣವನ್ನು ಉಂಟುಮಾಡಿದವು. ಈ ನಡುವೆ, ಜಾಗತಿಕ ವ್ಯಾಪಾರ ಮತ್ತು ಬಂಡವಾಳ ಹರಿವಿನ ಮೇಲೆ ಪರಿಣಾಮ ಬೀರುವ […]
Continue Readingಪಶ್ಚಿಮ ಬಂಗಾಳ | ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕಾರ : ಪ್ರಧಾನಿ ಸೇರಿ ಗಣ್ಯರು ಭಾಗಿ
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್, ಕೇಂದ್ರ ಸಚಿವರಾದ ನರಾಮ್ ಮೋಹನ್ ನಾಯ್ಡು, ಧರ್ಮೇಂದ್ರ ಪ್ರಧಾನ್, ಬಿಜೆಪಿ ಆಡಳಿತ ರಾಜ್ಯಗಳ ಸಿಎಂಗಳಾದ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ದೆಹಲಿ ಸಿಎಂ ರೇಖಾ ಗುಪ್ತಾ ಭಾಗಿಯಾಗಿದ್ದಾರೆ. ಶುಕ್ರವಾರದಂದು ನಡೆದ ಬಿಜೆಪಿ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]
Continue Readingಆಪರೇಷನ್ ಸಿಂಧೂರ್ | ಭಾರತದ ಬಲಿಷ್ಠ ಸಂಕಲ್ಪದ ಸಂಕೇತ : ಸಂಸದ ಬಿ.ವೈ.ರಾಘವೇಂದ್ರ
ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಯವರ ಸದೃಢ ನಾಯಕತ್ವ ಮತ್ತು ‘Zero Tolerance towards Terror’ ನೀತಿಯಿಂದಾಗಿ ಇಂದು ಭಾರತ ಶಕ್ತಿಶಾಲಿಯಾಗಿ ತನ್ನನ್ನು ರಕ್ಷಿಸಿಕೊಳ್ಳುತ್ತಿದೆ. ‘ನಮ್ಮನ್ನು ಕೆಣಕಿದರೆ ನಾವು ಸುಮ್ಮನಿರುವುದಿಲ್ಲ‘ ಎಂಬ ಸಂದೇಶ ಇಂದು ಗಡಿಯಾಚೆಗಿನ ಶತ್ರುಗಳಿಗೆ ಸ್ಪಷ್ಟವಾಗಿ ತಲುಪಿದೆ.ಹಾಗೆಯೇ, ಆಪರೇಷನ್ ಸಿಂಧೂರ್ನಲ್ಲಿ ಬಳಕೆಯಾದ ಕ್ಷಿಪಣಿಗಳು ಮತ್ತು ಸ್ವದೇಶಿ ತಂತ್ರಜ್ಞಾನದ ಡ್ರೋನ್ಗಳು ನಮ್ಮ ‘ಆತ್ಮನಿರ್ಭರ ಭಾರತ’ ಅಭಿಯಾನದ ಯಶಸ್ಸಿಗೆ ಸಾಕ್ಷಿಯಾಗಿದೆ. ಭಾರತ ಸದಾ ಶಾಂತಿಯನ್ನು ಬಯಸುವ ದೇಶ, ಆದರೆ ಅದು ನಮ್ಮ ದೌರ್ಬಲ್ಯವಲ್ಲ – ಭಯೋತ್ಪಾದನೆಯನ್ನು […]
Continue Readingಇಂದು ರಾತ್ರಿ 8:30ಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಷಣ
ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಪಾಸಾಗಲು ಮೂರನೇ ಎರಡರಷ್ಟು ಮತಗಳು ಬೇಕಿತ್ತು. ಎನ್ ಡಿಎ ಸರ್ಕಾರದ ಈ ಎರಡೂ ಮಹತ್ವಾಕಾಂಕ್ಷಿಯ ಮಸೂದೆಗಳನ್ನು ಇಂಡಿಯಾ ಮೈತ್ರಿಕೂಟ ಸೋಲಿಸಿದೆ.
Continue Readingಕಾಲಭೈರವನ ದರ್ಶನ ಪಡೆದಿದ್ದು ನನ್ನ ಸೌಭಾಗ್ಯ– ಸಕ್ಕರೆ ನಾಡು ಮಧುರ ಮಂಡ್ಯ ಎಂದು ಕೊಂಡಾಡಿದ ‘ನಮೋ’
ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಸಂತಸ […]
Continue Reading