ನಿಂಗಮ್ಮನ ಇಡ್ಲಿ ಬಂಡಿ ತೆರವು ಸಮರ್ಥಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಹಾಸನ ಮೂಲದ ನಿಂಗಮ್ಮ ಅವರು ಬೆಂಗಳೂರಿನ ಹೊಸಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಫುಟ್ಪಾತ್ನಲ್ಲಿ ಸಣ್ಣ ತಳ್ಳುವ ಗಾಡಿಯಲ್ಲಿ ಇಡ್ಲಿ, ದೋಸೆ ಮಾರಾಟ ಮಾಡುವ ಟಿಫನ್ ಸೆಂಟರ್ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ‘ಪಿಎಂ ಸ್ವನಿಧಿ’ ಯೋಜನೆಯಡಿ ಸಣ್ಣ ಸಾಲ ಪಡೆದು, ಕಷ್ಟಪಟ್ಟು ಬದುಕು ಕಟ್ಟಿಕೊಂಡಿದ್ದ ನಿಂಗಮ್ಮ ತಮ್ಮ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುತ್ತಿದ್ದಾರೆ. ಇತ್ತೀಚಿನ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿಂಗಮ್ಮ ಅವರ ಸ್ವಾವಲಂಬನೆಯ ಕಥೆಯನ್ನು ಉಲ್ಲೇಖಿಸಿ, ಅವರ ಸಾಧನೆ ಹಾಗೂ ಶ್ರಮವನ್ನು […]
Continue Reading




