ಶೀಘ್ರದಲ್ಲೇ ದೇಶಕ್ಕೆ ದೊಡ್ಡ ‘ಆರ್ಥಿಕ ಆಘಾತ’ ಎದುರಾಗಲಿದೆ : ರಾಹುಲ್ ಗಾಂಧಿ ಎಚ್ಚರಿಕೆ..!

ಪ್ರಧಾನಿ ಮೋದಿ ಅವರು ತಾವೇ ಹೇಳಿದ ಕಠಿಣ ಕ್ರಮಗಳ ಕರೆಯನ್ನು ಅವರೇ ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಆರೋಪಿಸಿದರು.”ನರೇಂದ್ರ ಮೋದಿ ಅವರು ದೇಶದ ಜನತೆಗೆ ವಿದೇಶ ಪ್ರವಾಸ ಹೋಗಬೇಡಿ ಎಂದು ಹೇಳುತ್ತಿದ್ದಾರೆ. ಆದ್ರೆ ಅವರೇ ಪ್ರಪಂಚದಾದ್ಯಂತ ಸುತ್ತುತ್ತಿದ್ದಾರೆ. ಇದು ನಮ್ಮ ಪ್ರಧಾನಿಯವರ ನಡೆ” ಎಂದು ರಾಹುಲ್ ಗಾಂಧಿ ಟೀಕಿಸಿದರು.

Continue Reading

ಶಿವಮೊಗ್ಗ | ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಉತ್ತರ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಇದೇ ವೇಳೆ ಇತ್ತೀಚಿನ ನೀಟ್ ಪರೀಕ್ಷೆಯ ವಿವಾದವನ್ನು ಪ್ರಸ್ತಾಪಿಸಿದ ಅವರು, ನೀಟ್ ಪರೀಕ್ಷೆ ರದ್ದಾಗಿ ಇಡೀ ದೇಶದ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ದಿಕ್ಕುತೋಚದಂತಾಗಿದೆ. ಇಷ್ಟು ದೊಡ್ಡ ಹಗರಣ ನಡೆದಿದ್ದರೂ ಕೇಂದ್ರ ಶಿಕ್ಷಣ ಸಚಿವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲ. ಈ ನಡವಳಿಕೆಯನ್ನು ನೋಡಿದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಬ್ಬರೂ ಕೇವಲ ಡಬ್ಬಲ್ ಆಕ್ಟಿಂಗ್’ ಮಾಡುವ ನಟರಂತೆ ಕಾಣಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಒಂದೊಮ್ಮೆ ಇಂತಹ ಘಟನೆ ಅಥವಾ ಲೋಪವೇನಾದರೂ […]

Continue Reading

ಅಡುಗೆ ಎಣ್ಣೆ ದರ ಇಳಿಕೆ ; ಅಕ್ಕಿ ದರ ಏರಿಕೆ

ಒಂದು ಟಿನ್ ಅಡುಗೆ ಎಣ್ಣೆಯಲ್ಲಿ 30-40 ರೂಪಾಯಿವರೆಗೂ ಇಳಿಕೆಯಾಗಿದೆ. ಅಡುಗೆ ಎಣ್ಣೆಯ ಆಮದು ಪ್ರಮಾಣ ಸುಧಾರಣೆ, ಪೂರೈಕೆ ಹೆಚ್ಚಳ ಹಾಗೂ ಮೋದಿ ಕರೆಯೂ ಈ ದರ ಇಳಿಕೆಗೆ ಕಾರಣ ಎಂದು ವ್ಯಾಪಾರಿಗಳು ಹೇಳಿದ್ದಾರೆ. ಅಡುಗೆ ಎಣ್ಣೆ ದರಅಡುಗೆ ಎಣ್ಣೆ – ಹಳೆಯ ದರ (1 ಲೀ.) – ಹೊಸ ದರ (1 ಲೀ.)ಫಾಮ್ ಆಯಿಲ್ – 143 ರೂ. – 141 ರೂ.ಸನ್ ಪ್ಯೂರ್ – 170 ರೂ. – 167 ರೂ.ಕಡಲೆಕಾಯಿ – 190 ರೂ. […]

Continue Reading

ಇಂಧನ ಬಳಕೆ ಕಡಿಮೆಗೆ ಪ್ರಧಾನಿ ಸಲಹೆ : ಡಿಸಿಎಂ ಡಿಕೆಶಿ ತಿರುಗೇಟು

ಅವರ ಕೇಂದ್ರ ಸಚಿವರಿಗೆ ತಾಕೀತು ಮಾಡಲಿ. ನಾವು ಮೊದಲು ನಡೆದುಕೊಂಡು ನಂತರ ಸಾಮಾನ್ಯ ಜನಕ್ಕೆ ಸಂದೇಶ ನೀಡಬೇಕು ಎಂದು ತಿರುಗೇಟು ನೀಡಿದರು. ಬಿಜೆಪಿ ಶಾಸಕರು, ನಾಯಕರು, ಕಾರ್ಯಕರ್ತರಿಂದ ತ್ಯಾಗ ಪ್ರಾರಂಭವಾಗಲಿಜಗತ್ತಿನ ಪರಿಸ್ಥಿತಿ ಸರಿಯಿಲ್ಲ ಕೆಲವೊಮ್ಮೆ ತ್ಯಾಗಕ್ಕೂ ಸಿದ್ಧವಾಗಿರಬೇಕು ಎಂಬ ಕಾರಣಕ್ಕೆ ಸಂದೇಶ ನೀಡಿದ್ದಾರೆ ಎಂದಾಗ, “ಮೊದಲು ತ್ಯಾಗವನ್ನು ಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು, ಅಧಿಕಾರಿಗಳು, ಬಿಜೆಪಿ ಆಡಳಿತ ರಾಜ್ಯಗಳಲ್ಲಿರುವ ಅಧಿಕಾರಿಗಳಿಂದ, ಅವರ ಪಕ್ಷದ ಶಾಸಕರು, ನಾಯಕರು ಹಾಗೂ ಕಾರ್ಯಕರ್ತರಿಂದ ತ್ಯಾಗ ಆರಂಭವಾಗಲಿ. ನಂತರ ಬೇರೆಯವರಿಗೆ ತ್ಯಾಗದ ಸಲಹೆ […]

Continue Reading

ಕರ್ನಾಟಕ, ಕೇರಳಂನಲ್ಲಿ ಬಿಜೆಪಿ ಅಧಿಕಾರಕ್ಕೆ : ಪ್ರಧಾನಿ ಮೋದಿ

ಇದರಿಂದ ಕಾಂಗ್ರೆಸ್ ನಿರಾಸೆಯಲ್ಲಿ ಮುಳುಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಈಗ ಯಾವುದೇ ಸಿದ್ಧಾಂತ ಉಳಿದಿಲ್ಲ ಎಂಬುದು ಈಗ ಗೊತ್ತಾಗುತ್ತಿದೆ ಎಂದರು. ಲೋಕಕಲ್ಯಾಣ ಬಿಜೆಪಿಯ ಆದ್ಯತೆಯಾಗಿದೆ ಒಳ್ಳೆಯ ಸರ್ಕಾರ ನಮ ಮಾದರಿ.50 ಕೋಟಿ ಜನ ಬಡತನದಿಂದ ಹೊರಬಂದಿರೋದು ಇದಕ್ಕೆ ಉದಾಹರಣೆಯಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ನ ಆಡಳಿತ ವಿರೋಧಿ ಅಲೆ ಶುರುವಾಗುತ್ತೆ. ಕಾಂಗ್ರೆಸ್‌ನ ಗ್ಯಾರಂಟಿಯೂ ಸುಳ್ಳು. ನಾವು ಮೂರು ವರ್ಷದಿಂದ ಕರ್ನಾಟಕದಲ್ಲಿ ನೋಡಿದ್ದೇವೆ. ಜನರ ಸಮಸ್ಯೆ ಬಗೆಹರಿಸುವ ಬದಲು ಆಂತರಿಕ ಜಗಳದಲ್ಲಿ ಮುಳುಗಿದ್ದಾರೆ. ಇಲ್ಲಿನ ಸಿಎಂ ಎಷ್ಟು ದಿನ ಉಳಿಯುತ್ತಾರೋ, ಮತ್ತೊಬ್ಬರಿಗೆ […]

Continue Reading

ಚಿತ್ರದುರ್ಗದಲ್ಲಿ ನಡೆದ ‘ಅಭಿಮಾನೋತ್ಸವ’ ಕಾರ್ಯಕ್ರಮ ಹೃದಯಸ್ಪರ್ಶಿ : ಪ್ರಧಾನಿ ಮೋದಿ ಸಂದೇಶ

ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ಯಾವಾಗಲೂ ಆತ್ಮೀಯರು, ಪ್ರೀತಿಯವರು, ಕಠಿಣ ಪರಿಶ್ರಮಿಗಳು ಮತ್ತು ವಿನಮ್ರರು. ಹೋರಾಟದ ಕ್ಷಣಗಳಲ್ಲಿ ಮತ್ತು ಯಶಸ್ಸಿನ ಕ್ಷಣಗಳಲ್ಲಿ ನಾನು ಅವರನ್ನು ನೋಡಿದ್ದೇನೆ. ಪ್ರತಿ ಹಂತದ ಮೂಲಕ, ಒಂದು ವಿಷಯ ಸ್ಥಿರವಾಗಿ ಉಳಿದಿದೆ, ಕರ್ನಾಟಕದ ಜನರಿಗೆ ಮತ್ತು ನಮ್ಮ ಪಕ್ಷದ ಆದರ್ಶಗಳಿಗೆ ಅವರ ಸಂಪೂರ್ಣ ಬದ್ಧತೆ.ಅವರ ರಾಜಕೀಯ ಜೀವನವು ನಮ್ಮ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಸಾಧಾರಣ ಆರಂಭದಿಂದ ಬೆಳೆದ ಅವರು, […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading

ಶಿವಮೊಗ್ಗ | ಪ್ರಧಾನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ; ರಾಷ್ಟ್ರಪ್ರೇಮಿ ವಕೀಲರ ಬಳಗದಿಂದ ದೂರು

ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಭರದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ […]

Continue Reading

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ ; ಮೋದಿ ಇಸ್ರೇಲ್ ಭೇಟಿಯಿಂದ ಭಾರತಕ್ಕೆ ವಿವಿಧ ಸ್ತರಗಳಲ್ಲಿ ಲಾಭದ ನಿರೀಕ್ಷೆ..!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ ಹಲವು ವಿಚಾರಗಳ ವಿನಿಮಯ ಮಾಡಿದ್ದಾರೆ. ಬಹಳ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದದ ವಿಚಾರವನ್ನೂ ಚರ್ಚಿಸಿದ್ದಾರೆ. ಈ ಭೇಟಿ ಬಳಿಕ ಇಬ್ಬರೂ ಕೂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿ, ‘ಪರಸ್ಪರ ಲಾಭವಾಗುವಂತಹ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಲು ಕಾರ್ಯವಹಿಸುತ್ತೇವೆ’ ಎಂದಿದ್ದಾರೆ.

Continue Reading

ಉಡುಪಿ | ನವ (ಒಂಬತ್ತು) ಸಂಕಲ್ಪಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು. ಇದೆ ವೇಳೆ ದೇಶದ ನಾಗರಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕೆಳಕಂಡ 9 ಸಂಕಲ್ಪ ಮಾಡುವಂತೆ ಕರೆ ನೀಡಿದ್ದಾರೆ. ಮೊದಲ ಸಂಕಲ್ಪ, ಜಲಸಂರಕ್ಷಣೆ ಮಾಡುವುದು.ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ […]

Continue Reading