ಚಿತ್ರದುರ್ಗದಲ್ಲಿ ನಡೆದ ‘ಅಭಿಮಾನೋತ್ಸವ’ ಕಾರ್ಯಕ್ರಮ ಹೃದಯಸ್ಪರ್ಶಿ : ಪ್ರಧಾನಿ ಮೋದಿ ಸಂದೇಶ

ಶ್ರೀ ಬಿ.ಎಸ್. ಯಡಿಯೂರಪ್ಪ ಜಿ ಅವರೊಂದಿಗೆ ಹಲವು ವರ್ಷಗಳಿಂದ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ಸಿಕ್ಕಿದೆ. ಅವರು ಯಾವಾಗಲೂ ಆತ್ಮೀಯರು, ಪ್ರೀತಿಯವರು, ಕಠಿಣ ಪರಿಶ್ರಮಿಗಳು ಮತ್ತು ವಿನಮ್ರರು. ಹೋರಾಟದ ಕ್ಷಣಗಳಲ್ಲಿ ಮತ್ತು ಯಶಸ್ಸಿನ ಕ್ಷಣಗಳಲ್ಲಿ ನಾನು ಅವರನ್ನು ನೋಡಿದ್ದೇನೆ. ಪ್ರತಿ ಹಂತದ ಮೂಲಕ, ಒಂದು ವಿಷಯ ಸ್ಥಿರವಾಗಿ ಉಳಿದಿದೆ, ಕರ್ನಾಟಕದ ಜನರಿಗೆ ಮತ್ತು ನಮ್ಮ ಪಕ್ಷದ ಆದರ್ಶಗಳಿಗೆ ಅವರ ಸಂಪೂರ್ಣ ಬದ್ಧತೆ.ಅವರ ರಾಜಕೀಯ ಜೀವನವು ನಮ್ಮ ಪ್ರಜಾಪ್ರಭುತ್ವದ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ. ಸಾಧಾರಣ ಆರಂಭದಿಂದ ಬೆಳೆದ ಅವರು, […]

Continue Reading

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ

ಕೋಲ್ಕತ್ತಾದಲ್ಲಿ ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಅಮಿತ್ ಶಾ ಅವರು ಅಧಿಕಾರಿ ಅವರಿಗೆ ಹೂಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ‘ಸುವೇಂದು ಅವರು ಸಂಘರ್ಷದ ಹಾದಿಯಲ್ಲಿ ಬಂದವರು. ಅವರಿಗೆ ಆಡಳಿತದ ಅನುಭವವಿದೆ.ಬಂಗಾಳದ ಜನತೆಯ ಆಸೆಗಳನ್ನು ಪೂರ್ಣಗೊಳಿಸಲು ಅವರು ಸಮರ್ಥರಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಿಯೋಜಿತ ಸಿಎಂ ಸುವೇಂದು ಅಧಿಕಾರಿ ಅವರು ಈಗಾಗಲೇ ರಾಜ್ಯಪಾಲ ಆರ್.ಎನ್. […]

Continue Reading

ಶಿವಮೊಗ್ಗ | ಪ್ರಧಾನಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ; ರಾಷ್ಟ್ರಪ್ರೇಮಿ ವಕೀಲರ ಬಳಗದಿಂದ ದೂರು

ಈ ನೆಲದಲ್ಲಿ ಪ್ರತಿಯೊಬ್ಬರಿಗೂ ಪ್ರತಿಯೊಂದನ್ನು ಪ್ರಶ್ನಿಸುವ ವಿಶ್ಲೇಸಿಸುವ ಮತ್ತು ವಿಮರ್ಶಾತ್ಮಕವಾಗಿ ಟೀಕೆಗೆ ಒಳಪಡಿಸುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ ಆದರೆ ಅಂತಹ ಟೀಕೆ ಟಿಪ್ಪಣಿಗಳು ಮತ್ತೊಬ್ಬರ ಮಾನ ಮರ್ಯಾದೆ ಮತ್ತು ಗೌರವಕ್ಕೆ ಧಕ್ಕೆ ಉಂಟುಮಾಡಬಾರದು. ಟೀಕೆ ಮಾಡುವ ಭರದಲ್ಲಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಈ ರೀತಿ ಅಶ್ಲೀಲ ಮತ್ತು ಅವೇಳನಕಾರಿಯಾಗಿ ಚಿತ್ರಿಸುವುದು ಈ ದೇಶದ ಸಂವಿಧಾನದಲ್ಲಿ ನಂಬಿಕೆ ಇಟ್ಟ ಪ್ರತಿಯೊಬ್ಬ ಭಾರತೀಯನಿಗೂ ನೋವು ಮಾಡಿದೆ ಉನ್ನತ ಸಂವಿಧಾನಾತ್ಮಕ ಹುದ್ದೆಯಲ್ಲಿರುವ ಪ್ರಧಾನಮಂತ್ರಿಯವರಿಗೆ ಮಾಡಿದ ಅವಮಾನ […]

Continue Reading

ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ ; ಮೋದಿ ಇಸ್ರೇಲ್ ಭೇಟಿಯಿಂದ ಭಾರತಕ್ಕೆ ವಿವಿಧ ಸ್ತರಗಳಲ್ಲಿ ಲಾಭದ ನಿರೀಕ್ಷೆ..!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹು ಅವರನ್ನು ಭೇಟಿ ಮಾಡಿದ ನರೇಂದ್ರ ಮೋದಿ ಹಲವು ವಿಚಾರಗಳ ವಿನಿಮಯ ಮಾಡಿದ್ದಾರೆ. ಬಹಳ ಮಹತ್ವದ ಮುಕ್ತ ವ್ಯಾಪಾರ ಒಪ್ಪಂದದ ವಿಚಾರವನ್ನೂ ಚರ್ಚಿಸಿದ್ದಾರೆ. ಈ ಭೇಟಿ ಬಳಿಕ ಇಬ್ಬರೂ ಕೂಡ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿ, ‘ಪರಸ್ಪರ ಲಾಭವಾಗುವಂತಹ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡಲು ಕಾರ್ಯವಹಿಸುತ್ತೇವೆ’ ಎಂದಿದ್ದಾರೆ.

Continue Reading

ಉಡುಪಿ | ನವ (ಒಂಬತ್ತು) ಸಂಕಲ್ಪಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ಲಕ್ಷ ಕಂಠ ಗೀತಾ ಪಾರಾಯಣದ ಅಂಗವಾಗಿ ಭಗವದ್ಗೀತೆಯ 18ನೇ ಅಧ್ಯಾಯದ ಕೊನೆಯ ಕೆಲವು ಶ್ಲೋಕಗಳನ್ನು ಸಾಮೂಹಿಕವಾಗಿ ಪಠಣ ಮಾಡಲಾಯಿತು. ಈ ವೇಳೆ ಪ್ರಧಾನಿ ಮೋದಿ ಕೂಡ ಗೀತಾ ಪಾರಾಯಣ ಪಠಣ ಮಾಡಿದರು. ಇದೆ ವೇಳೆ ದೇಶದ ನಾಗರಿಕರನ್ನ ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಕೆಳಕಂಡ 9 ಸಂಕಲ್ಪ ಮಾಡುವಂತೆ ಕರೆ ನೀಡಿದ್ದಾರೆ. ಮೊದಲ ಸಂಕಲ್ಪ, ಜಲಸಂರಕ್ಷಣೆ ಮಾಡುವುದು.ಎರಡನೇ ಸಂಕಲ್ಪ ಮರ ಬೆಳೆಸುವುದು, ತಾಯಿ ಹೆಸರಲ್ಲಿ ಒಂದು ಮರ ಅಭಿಯಾನ ಆರಂಭಿಸಿ. ಮೂರನೇ […]

Continue Reading