ಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ಭದ್ರಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಪ್ರಭುಗೌಡ
ಜೈರಾಜ್, ಲೋಕೇಶ್, ಮಂಜುನಾಥ್, ಇಮ್ರಾನ್, ಆರ್ಮುಗ, ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಎ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲಾ ನಗರ, ಯುವ ಅಧ್ಯಕ್ಷ ಪ್ರವೀಣ್ ಕುಮಾರ್ ಕರವೇ ಮುಖಂಡರಾದರ ಆನ್ಸರ್ ಅಹ್ಮದ್ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ನಗರ ಪ್ರಧಾನ ಕಾರ್ಯದರ್ಶಿಯಾದ ಅನುಪಮ ಜಿಲ್ಲಾ ಪದಾಧಿಕಾರಿಗಳು ಹಾಗೂ ಭದ್ರಾವತಿ ತಾಲೂಕಿನ ಕಾರ್ಯಕರ್ತರು ಭಾಗವಹಿಸಿದ್ದರು.
Continue Reading