ಶಿವಮೊಗ್ಗ | ಹೆಚ್ಚಿನ ದರಕ್ಕೆ ಬೇಡಿಕೆ, ಪ್ರಯಾಣಿಕರೊಂದಿಗೆ ಅನುಚಿತ ವರ್ತನೆ ; ಆಟೋ ಚಾಲಕನ ಮೇಲೆ ದಾಖಲಾಯಿತು ಪ್ರಕರಣ
ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
Continue Readingಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ.
Continue Readingಮೃತರು ಹಾಗೂ ಗಾಯಾಳುಗಳು ಪರಸ್ಪರ ಸಂಬಂಧಿಕರು – ಪೃಥ್ವಿಕ್ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಯಾದಗಿರಿಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ಸಿನಲ್ಲಿದ್ದ 20 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿದ್ದ 8 ಪ್ರಯಾಣಿಕರ ಪೈಕಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. […]
Continue Readingಆಟೋ ಮೀಟರ್ ಕಡ್ಡಾಯವಾಗಿ ಬಳಸಬೇಕು ಎಂಬುದೇನೋ ನಗರದಲ್ಲಿ ಜಾರಿಯಲ್ಲಿದೆ ಆದರೆ ಯಾವ ಆಟೋಗಳು ಕಡ್ಡಾಯವಾಗಿ ಮೀಟರ್ ಅಳವಡಿಸಿ ಚಾಲನೆ ಮಾಡುತ್ತಿಲ್ಲವೆಂಬುದು ಕೂಡ ಟ್ರಾಫಿಕ್ ಪೊಲೀಸ್ ಇಲಾಖೆಯ ಗಮನಕ್ಕೆ ತಿಳಿದಿರುವುದೇ ಆಗಿದೆ. ಹಾಗೂ ಎಷ್ಟೋ ಆಟೋಗಳ ಬಳಿ ಸರಿಯಾದ ದಾಖಲೆಗಳೆ ಇಲ್ಲದಾಗಿದೆ.ಆದರೆ ಅದೇನೋ ಗೊತ್ತಿಲ್ಲ ಟ್ರಾಫಿಕ್ ಪೊಲೀಸ್ ಇಲಾಖೆ ಮಾತ್ರ ದಾಖಲೆ ಪರಿಶೀಲನೆಗೆ ಮುಂದಾಗುತ್ತಿಲ್ಲ ಅದು ಯಾವ ಒತ್ತಡ ಇದೆಯೋ ಅವರೇ ತಿಳಿಸಬೇಕಾಗಿದೆ. ಶಿವಮೊಗ್ಗದಲ್ಲಿರುವ ಆಸ್ಪತ್ರೆಗಳ ಬಳಿ ಇರುವ ಆಟೋ ಸ್ಟಾಂಡ್ ಗಳು ರೋಗಿಗಳು ಆಸ್ಪತ್ರೆಯಲ್ಲಿ ಒಂದು ಕಡೆ […]
Continue Reading