ಶಿವಮೊಗ್ಗ | ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ದೇವರಾಜ್ ನೇತೃತ್ವದಲ್ಲಿ ಜಂಟಿ ಆಪರೇಷನ್ ಫುಟ್ ಪಾತ್ ತೆರವು ಕಾರ್ಯಾಚರಣೆ ಯಶಸ್ವಿ

ಸತತವಾಗಿ ಒಂದೆರಡು ತಿಂಗಳಿಂದ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರು ತಮ್ಮ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಸಂಚಾರಿ ಪೊಲೀಸ್ ವೃತ್ತ ನಿರೀಕ್ಷಕರಾದ ದೇವರಾಜ್ ಹಾಗೂ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪರಿಶ್ರಮದ ಸಹಕಾರದ ಫಲ ಕಾರ್ಯಾಚರಣೆಯಿಂದಾಗಿ ಆಲ್ಕೋಳ ವೃತ್ತದಿಂದ ಬಂಗಾರಪ್ಪ ರಸ್ತೆ ಹಾಗೂ ಡಿವಿಜಿ ವೃತ್ತದವರೆಗೂ ಈ ರಸ್ತೆಯಲ್ಲಿ ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಒಂದು ಕಾರ್ಯಾಚರಣೆಯಲ್ಲಿ ಮಹಾನಗರ ಪಾಲಿಕೆಯ ಹೆಲ್ತ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ, ಅಧಿಕಾರಿಗಳು, ಸಿಬ್ಬಂದಿಗಳು , ಪಶ್ಚಿಮ […]

Continue Reading

ಶಿವಮೊಗ್ಗ | ಆಪರೇಷನ್ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ

ಇಂದು ಮಹಾನಗರ ಪಾಲಿಕೆ ಅಧಿಕಾರಿಗಳು, ಸಂಚಾರಿ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹಾಗೂ ಈ ಒಂದು ಕಾರ್ಯಾಚರಣೆಯು ಭಗಷಹ ಆಗಿದೆ ಸಂಪೂರ್ಣವಾಗಿ ಮುಗಿದಿಲ್ಲ. ಈ ಒಂದು ಕಾರ್ಯಾಚರಣೆ ಸಂಬಂಧ ಸಂಚಾರ ವೃತ್ತ ನಿರೀಕ್ಷಕರಾದ ದೇವರಾಜ್ ಅವರು ನಮ್ಮ ಇ-ಕನ್ನಡ ಸುದ್ದಿ ಮಾಧ್ಯಮಕ್ಕೆ ಮಾತನಾಡಿ ಇಂದು ಒಂದು ಹಂತಕ್ಕೆ ಪಾದಚಾರಿ ಮಾರ್ಗಕ್ಕೆ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಟ್ಟಿದ್ದೇವೆ. ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಮುಂದಿನ ದಿನಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮತ್ತಷ್ಟು ಕಠಿಣವಾಗಿ, ಪರಿಣಾಮಕಾರಿಯಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಹಾಗೆಯೇ ಬೀದಿ […]

Continue Reading