ಶಿವಮೊಗ್ಗ | ಇನ್ಸ್ಪೆಕ್ಟರ್ ನಾರಾಯಣ ಮಧುಗಿರಿ ನೇತೃತ್ವದಲ್ಲಿ ದಾಳಿ ; ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ
ಈತ ವೃತ್ತಿಯಲ್ಲಿ ಬಟ್ಟೆ ವ್ಯಾಪಾರಿಯಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ. ಆದರೆ, ಎರಡನೇ ಆರೋಪಿ ವಸೀಂ ಅಕ್ರಂ ಅಲಿಯಾಸ್ ಸೈಲೆಂಟ್ ಎಂಬಾತ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ. ಬಂಧಿತ ಆರೋಪಿ ಅಜರ್ನ ಮೇಲೆ ಈ ಹಿಂದೆ ದೊಡ್ಡಪೇಟೆ ಮತ್ತು ತುಂಗಾನಗರ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ (Section 307), ದರೋಡೆ ಸಂಚು, ಮಹಿಳೆಯರ ಮೇಲೆ ದೌರ್ಜನ್ಯ ಹಾಗೂ ಎನ್ಡಿಪಿಎಸ್ ಕಾಯ್ದೆಯಡಿ ಒಟ್ಟು 6 ಪ್ರಕರಣಗಳು ದಾಖಲಾಗಿವೆ.
Continue Reading

