ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಬೀಡಿ, ಸಿಗರೇಟು, ಮೊಬೈಲ್ ಮತ್ತು ಮೊಬೈಲ್ ಚಾರ್ಜ್ ರ್ ಗಳನ್ನ ಬಿಸಾಕಿದ್ದ ಆರೋಪಿಗಳ ಬಂಧನ
ಪ್ರಕರಣದಲ್ಲಿ ಆರೋಪಿತರಾದ ಟಿಪ್ಪುನಗರದ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಎ1- ಇಮ್ರಾನ್ ಪಾಷಾ @ ಇಮ್ಮು ಬಿನ್ ಅಮಾನುಲ್ಲಾ, (25), ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎ2 ಆರೋಪಿ ಸೈಯ್ಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್ ಬಿನ್ ಆದಿಲ್ ಪಾಷಾ, (22) ಮತ್ತು ಎ 3-ಅಲ್ಲಾ ಬಕಶ್ @ ಪೊಟ್ಯಾಟೋ ಬಿನ್ ಅಮೀರ್ ಅಹಮ್ಮದ್, 20 ವರ್ಷ, ಟೈಲ್ಸ್ ಕೆಲಸ. ವಾಸ ಅಂಬೇಡ್ಕರ್ ನಗರ, ಪದ್ಮಾ ಟಾಕೀಸ್ ಹಿಂಭಾಗ, ಶಿವಮೊಗ್ಗ ಇರವರನ್ನು ಬಂಧಿಸಲಾಗಿದೆ.
Continue Reading



