ಶಿವಮೊಗ್ಗ | ಕೇಂದ್ರ ಕಾರಾಗೃಹದಲ್ಲಿ ಬೀಡಿ, ಸಿಗರೇಟು, ಮೊಬೈಲ್ ಮತ್ತು ಮೊಬೈಲ್ ಚಾರ್ಜ್ ರ್ ಗಳನ್ನ ಬಿಸಾಕಿದ್ದ ಆರೋಪಿಗಳ ಬಂಧನ

ಪ್ರಕರಣದಲ್ಲಿ ಆರೋಪಿತರಾದ ಟಿಪ್ಪುನಗರದ ಕ್ಯಾಂಟೀನ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಎ1- ಇಮ್ರಾನ್ ಪಾಷಾ @ ಇಮ್ಮು ಬಿನ್ ಅಮಾನುಲ್ಲಾ, (25), ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಎ2 ಆರೋಪಿ ಸೈಯ್ಯದ್ ಮಲ್ಲಿಕ್ @ ತಬ್ರೇಜ್ @ ತಂಬಲ್ ಬಿನ್ ಆದಿಲ್ ಪಾಷಾ, (22) ಮತ್ತು ಎ 3-ಅಲ್ಲಾ ಬಕಶ್ @ ಪೊಟ್ಯಾಟೋ ಬಿನ್ ಅಮೀರ್ ಅಹಮ್ಮದ್, 20 ವರ್ಷ, ಟೈಲ್ಸ್ ಕೆಲಸ. ವಾಸ ಅಂಬೇಡ್ಕರ್ ನಗರ, ಪದ್ಮಾ ಟಾಕೀಸ್ ಹಿಂಭಾಗ, ಶಿವಮೊಗ್ಗ ಇರವರನ್ನು ಬಂಧಿಸಲಾಗಿದೆ.

Continue Reading

ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]

Continue Reading

ಬೆಳಗಾವಿ | 400 ಕೋಟಿ ದರೋಡೆ ಪ್ರಕರಣ ; ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಪೊಲೀಸ್ ವಶಕ್ಕೆ

ಕಿಶೋರ್ ಸಾಳ್ವೆ ಬಂಧನದೊಂದಿಗೆ ದರೋಡೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸಲು ಸೂಚನೆ ನೀಡಿದೆ. ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಅವರ ಕಿಡ್ನ್ಯಾಪ್ ಮತ್ತು 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ತೆಗೆದುಕೊಂಡಿದೆ. ಎಸ್‌ಐಟಿ ತನಿಖೆಯ ವಿರುದ್ಧವೇ ದೂರುದಾರ ಸಂದೀಪ್ ಪಾಟೀಲ್ ಇತ್ತೀಚೆಗೆ ಆರೋಪಗಳನ್ನು […]

Continue Reading

ಸಚಿವ ಝಮೀರ್ ಅಹ್ಮದ್ ಆಪ್ತ ಅನ್ವರ್ ಪಾಷ, ಡ್ರಗ್ಸ್ ಪ್ರಕರಣದಲ್ಲಿ ಬಂಧನ

ವೇದಮೂರ್ತಿ ದಾವಣಗೆರೆ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಎಂದು ತಿಳಿದುಬಂದಿದೆ. ಬಂಧಿತರಿಂದ 90 ಗ್ರಾಂ ಎಂಡಿಎಂ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿತ್ತು. ಇದೀಗ ಇದೇ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಆಪ್ತ ಅನ್ವರ್ ಬಾಷಾ ಸೇರಿ ಹಲವರನ್ನು ಬಂಧಿಸಲಾಗಿದೆ. ದಾವಣಗೆರೆ ಡ್ರಗ್ಸ್ ಪ್ರಕರಣದಲ್ಲಿ ಸಚಿವರುಗಳ ಆಪ್ತರೇ ಭಾಗಿಯಾಗಿರುವುದು ಆಘಾತಕಾರಿ ಸಂಗತಿಯಾಗಿದೆ.

Continue Reading

KSRTC ಬಸ್​​ನಲ್ಲಿದ್ದ ಅರ್ಧ ಕೋಟಿ ಹಣ ಕಳವು ; ಸಿನೆಮಾ ಸ್ಟೈಲ್​ನಲ್ಲಿ ಆರೋಪಿ ವಶಕ್ಕೆ ಪಡೆದ ಪೊಲೀಸರು

ಇದೇ ತಿಂಗಳ 8ನೇ ತಾರೀಕು ಬೆಂಗಳೂರಿನಿಂದ ಹೈದರಾಬಾದ್​​ಗೆ ಹೊರಟಿದ್ದ KSRTC ಎಸಿ ಸ್ಲೀಪರ್​​ ಐಷಾರಾಮಿ ಬಸ್​​ನಲ್ಲಿ ವೆಂಕಟೇಶ್ವರ್​ ರಾವ್​ ಎಂಬವರು ಪ್ರಯಾಣಿಸುತ್ತಿದ್ದರು. ಚಿಕ್ಕಬಳ್ಳಾಪುರ ತಾಲೂಕಿನ ಅರೂರು ಗ್ರಾಮದ ಬಳಿ ಇರುವ ಹೋಟಲ್​​ವೊಂದರಲ್ಲಿ ಪ್ರಯಾಣಿಕರಿಗೆ ಊಟ ಮಾಡಲು ಚಾಲಕ ಬಸ್​​ ನಿಲ್ಲಿಸಿದ್ದ. ಈ ವೇಳೆ ವೆಂಕಟೇಶ್ವರ್​ ರಾವ್ ತಮ್ಮ ಬಳಿ ಇದ್ದ ಹಣದ ಬ್ಯಾಗ್​​ನ ಬಸ್​​ನಲ್ಲೇ ಬಿಟ್ಟು ಊಟಕ್ಕೆ ತೆರಳಿದ್ದರು. ಆದರೆ ಹಿಂದಿರುಗಿ ಬಂದು ನೋಡುವಾಗ ಸೀಟ್​​ನಲ್ಲಿದ್ದ ಬ್ಯಾಗ್​​ ನಾಪತ್ತೆಯಾಗಿತ್ತು. ಕಾರಲ್ಲಿ ಬಂದ ವ್ಯಕ್ತಿ ಸೀದಾ ಬಸ್​​ಗೆ ನುಗ್ಗಿ […]

Continue Reading

ಶಿವಮೊಗ್ಗ | ಕಿರಾಣಿ ಅಂಗಡಿ ಎದುರು‌ ಮದ್ಯ ಸೇವನೆಗೆ ಅವಕಾಶ ; ಇಬ್ಬರು ಬಂಧನ

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆನೆಗದ್ದೆ ಗ್ರಾಮದ ವೀರೇಶ್ ಮತ್ತು ಆನಂದ್ ಎಂಬುವವರನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Continue Reading

ತುಮಕೂರು | ಪುಡಿರೌಡಿಗಳಿಂದ ಲಾಂಗ್ ಹಿಡಿದು ಅಟ್ಟಹಾಸ

ಕೆಂಪನಹಳ್ಳಿ ಗ್ರಾಮದಲ್ಲಿರುವ ಬಾರ್ ವೊಂದಕ್ಕೆ ಪಾರ್ಟನರ್ ಶಿಪ್ ನಲ್ಲಿ ಬಾರ್ ಮಾಲೀಕನಾಗಿರುವ ಆರೋಪಿ ಮಂಜುನಾಥ್. ಆರೋಪಿ ಮಂಜುನಾಥ್ ಬಾರ್ ನಿಂದ ಕೇವಲ ಒಂದು ಕಿಲೋಮೀಟರ್ ದೂರದಲ್ಲಿರುವ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್. ಕೇವಲ ಮೂರು ತಿಂಗಳ ಹಿಂದಷ್ಟೇ ಓಪನ್ ಆಗಿದ್ದ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಆಗಿತ್ತು. ಈ ಭಾಗದಲ್ಲಿ ಜೆ.ಕೆ ಬಾರ್ ಅಂಡ್ ರೆಸ್ಟೋರೆಂಟ್ ಓಪನ್ ಪ್ರಾರಂಭವಾದ ಕಾರಣ ಆರೋಪಿ ಮಂಜುನಾಥ್ ಅವರ ಬಾರ್ ಕಡೆಗೆ ಗಿರಾಕಿಗಳು ಬಾರದೆ ಬಣ ಕೊಡುವಂತಾಗಿತ್ತು. ಇದರಿಂದ ಬಾರ್ ಬ್ಯುಸಿನೆಸ್ […]

Continue Reading

ಶಿವಮೊಗ್ಗ | ಗಾಂಜಾ ಮಾರಾಟ ; ಇಬ್ಬರ ಬಂಧನ

ಪ್ರಕರಣದಲ್ಲಿ ಓಡಿಹೋಗಲು ಯತ್ನಿಸಿದ್ದ ಇಬ್ಬರನ್ನ ಬಂಧಿಸಿದ್ದಾರೆ. ಟಿಪ್ಪುನಗರದ ನಿವಾಸಿ ಶಾಹೀದ್ (37) ಮತ್ತು ಸೂಳೆಬೈಲಿನ ನಿವಾಸಿ ಜಾಫರ್(23) ಎಂಬಾತನನ್ನ ಪೊಲೀಸರು ಬಂಧಿಸಿದ್ದಾರೆ.

Continue Reading