ಬಜೆಟ್ ; ಮಾತಿಗೆ ತಪ್ಪಿಲ್ಲ, ಭರವಸೆಯಂತೆ ನಡೆ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಅಭಿಪ್ರಾಯ
ವಿಕ್ಟೋರಿಯಾ ಆಸ್ಪತ್ರೆಗೆ ಶಾಂತವೇರಿ ಗೋಪಾಲಗೌಡರ ಹೆಸರನ್ನು ಇಡುವುದರ ಮೂಲಕ ಸಿದ್ಧರಾಮಯ್ಯನವರು ಸಾಮಾಜಿಕ ಚಳವಳಿಯ ಬದ್ಧತೆಯನ್ನು ಎತ್ತಿಹಿಡಿದಿದ್ದಾರೆ. ಬಡವರಿಗೆ, ರೈತರಿಗೆ ೩೦,೦೦೦ಕೋಟಿ ಬಡ್ಡಿರಹಿತ ಸಾಲಕ್ಕೆ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿಲ್ಲ. ರೈತರ ಬೆಳೆಗೆ ಒಳ್ಳೆಯ ಬೆಲೆಯನ್ನೂ ನೀಡಿಲ್ಲ. ಅಡುಗೆ ಅನಿಲ ಸಿಲಿಂಡರ್ ಗೆ ಇಂದಿನಿಂದ ಕೇಂದ್ರ ೬೦ ರೂ. ಜಾಸ್ತಿ ಮಾಡಿದೆ. ಜಿಎಸ್ಟಿ ದರವನ್ನು ಇಳಿಸಿ ಅದರಿಂದಲೂ ರಾಜ್ಯ ಸರ್ಕಾರಕ್ಕೆ ೧೦ ಸಾವಿರ ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ರಾಜ್ಯದ ಆದಾಯದಲ್ಲಿ ಜಿಎಸ್ಟಿಯಿಂದ ಶೇ.೫೩ರಷ್ಟು ಬರಬೇಕಾಗಿದ್ದು, […]
Continue Reading

