ಶಿವಮೊಗ್ಗ | ಬಸವ ಜಯಂತಿ ಅಂಗವಾಗಿ ಬಸವ ಕೇಂದ್ರದಲ್ಲಿ ರಕ್ತದಾನ ಶಿಬಿರ : ಶ್ರೀಗಳಿಂದ ರಕ್ತದಾನಕ್ಕೆ ಚಾಲನೆ

ಇದೇ ಸಂದರ್ಭದಲ್ಲಿ ಶಿವಮೊಗ್ಗ ಬಸವೇಶ್ವರ ವೀರಶೈವ ಲಿಂಗಾಯಿತ ಸೇವಾ ಸಂಘದ ಅಧ್ಯಕ್ಷರಾದ ಎಸ್ ಎಸ್ ಜ್ಯೋತಿಪ್ರಕಾಶ್. ಬಳ್ಳಕೆರೆ ಸಂತೋಷ್. ಎಸ್ ಪಿ ದಿನೇಶ್. ಎಚ್ ಸಿ ಯೋಗೇಶ್. ರಾಜ್ಯಾಧ್ಯಕ್ಷರಾದ ಷಡಕ್ಷರಿ, ಡಾಕ್ಟರ್ ಧನಂಜಯ ಸರ್ಜಿ. ಜಿ ವಿಜಯಕುಮಾರ್.ಮಹಾಸಭಾ ಅಧ್ಯಕ್ಷರು ರುದ್ರಮುನಿ ಸಜ್ಜನ್. ರಾಜಶೇಖರ್. ಮಲ್ಲಿಕಾರ್ಜುನ್ ಕಾನೂರ್. ಕೆ ಆರ್ ಸೋಮನಾಥ್ ಬಸವ ಕೇಂದ್ರದ ಅಧ್ಯಕ್ಷರಾದ ಜಿ ಬೆನಕಪ್ಪ. ಚಂದ್ರಶೇಖರ್ ಹಾಲಸ್ವಾಮಿ. ಎಸ್ ಪಿ ದಿನೇಶ್ ಧರಣೇಂದ್ರ ದಿನಕರ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಗೂ […]

Continue Reading

ಮಾಜಿ ಸಚಿವ ಶಾತಾಯುಷಿ ಭೀಮಣ್ಣ ಖಂಡ್ರೆ ನಿಧನಕ್ಕೆ, ಸಂತಾಪ ಸೂಚಿಸಿದ ಶ್ರೀ ಡಾ. ಬಸವ ಮರುಳಸಿದ್ಧ ಸ್ವಾಮೀಜಿ

ಅವರ ಹೋರಾಟ, ಮೌಲಿಕ ಜೀವನ ಎಂದೆಂದಿಗೂ ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವಂಥದ್ದು ಎಂದು ಶ್ರೀ ಮ. ನಿ. ಪ್ರ. ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಶ್ರೀ ಬಸವತತ್ವ ಪೀಠ, ಚಿಕ್ಕಮಗಳೂರು- ಬಸವಕೇಂದ್ರ, ಶಿವಮೊಗ್ಗ ಸಂತಾಪ ಸಂದೇಶ ಸೂಚಿಸಿದ್ದಾರೆ.

Continue Reading