ಶಿವಮೊಗ್ಗ | ಸೆ. 10, 11+ ಕಸ್ತೂರಿ ರಂಗನ್ ವರದಿ ಪಾದಯಾತ್ರೆ ಮತ್ತು ಜನಜಾಗೃತಿ ಸಭೆ

ಸೆ.10ರಂದು ಹಾಲಲಕ್ಕವಳ್ಳಿಯಲ್ಲಿ ಪಾದಯಾತ್ರೆ ಆರಂಭವಾಗಲಿದೆ. ಕಡೇಕಲ್‌, ಕುಸ್ಕೂರು, ಯರಗನಾಳ್‌, ಲಕ್ಕಿನಕೊಪ್ಪ ಸರ್ಕಲ್‌ವರೆಗೆ ಪಾದಯಾತ್ರೆ ಸಾಗಲಿದೆ. ಸೆ.11ರಂದು ತೋಟದಕೆರೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಗಣೇದಾಳು, ಉಂಬ್ಳೆಬೈಲಿಗೆ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ನಡೆಯಲಿದೆ. ಬಳಿಕ ಸಾರಿಗೆರೆ, ಕೈದೊಟ್ಲು, ಸಿದ್ದಮ್ಮಾಜಿ ಹೊಸೂರು, ಲಿಂಗಾಪುರ, ಕಾಕನಹಸೂಡಿ ತಲುಪಲಿದೆ. ಅಲ್ಲಿ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಹರಿಕೃಷ್ಣ ತಿಳಿಸಿದರು. ಪಾದಾಯಾತ್ರೆಯಲ್ಲಿ ಸುಮಾರು ಒಂದು ಸಾವಿರ ಜನರು ಭಾಗವಹಿಸಲಿದ್ದಾರೆ. ಸುಮಾರು 25 ಕಿ.ಮೀ. ಪಾದಯಾತ್ರೆ ಸಾಗಲಿದೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಮತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ […]

Continue Reading

ರೈತ ಮಹಿಳೆಯರ ಅಕ್ಕರೆಯ ಸತ್ಕಾರ – ಅನ್ನದಾತ ತಾಯಂದಿರ ವಾತ್ಸಲ್ಯಕ್ಕೆ ಎಂದೆಂದಿಗೂ ಋಣಿ.. : ಬಿ. ವೈ.ವಿಜಯೇಂದ್ರ

ಮಣ್ಣನ್ನೇ ನಂಬಿ ಸರಳವಾಗಿ ಬದುಕುವ ರೈತರ ಮತ್ತು ತಾಯಂದಿರ ಅಪ್ಯಾಯತೆ ಮತ್ತು ವಾತ್ಸಲ್ಯ ದಣಿವನ್ನು ದೂರ ಮಾಡಿರುವುದಷ್ಟೇ ಅಲ್ಲ, ಹೊಸ ಚೈತನ್ಯವನ್ನು ನಮಗೆ ತುಂಬಿದೆ.ನಮ್ಮ ರೈತ ತಾಯಂದಿರ ಋಣ ತೀರಿಸಲು,ಅವರ ನೆಮ್ಮದಿಗಾಗಿ,ಅನ್ನದಾತರ ಹಕ್ಕಿಗಾಗಿ ಇನ್ನಷ್ಟು ಬದ್ಧತೆಯಿಂದ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.

Continue Reading