ಬೆಂಗಳೂರು | ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು ; ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ

ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]

Continue Reading