ಶಿವಮೊಗ್ಗ | ಸರ್. ಎಂ.ವಿ ವಿಚಾರಧಾರೆಗಳು ನಿರಂತರವಾಗಿ ತಿಳಿಸುವಂತಾಗಲಿ : ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಅಭಿಪ್ರಾಯ

ಸರ್.ಎಂ.ವಿ ಅವರು ವಿಪ್ರ ಸಮಾಜಕ್ಕೆ ಮಾತ್ರ ಸೀಮಿತವಲ್ಲದೇ ಇಡೀ ದೇಶಕ್ಕೆ ಅವರು ಅಭಿವೃದ್ಧಿ ಪತಗಳಲ್ಲಿ ಮನೆ ಮಾತಾಗಿದ್ದರು ಇಂದಿನ ಮಕ್ಕಳಿಗೆ ಅವರ ವಿಚಾರಧಾರೆಗಳು ತಿಳಿಸುವಂತಹ‌ ಕೆಲಸವಾಗಬೇಕು ಕೇವಲ ಪಠ್ಯಪುಸ್ತಕದಲ್ಲಿ ಅಲ್ಲದೆ ಸಾಮಾಜಿಕವಾಗಿ ನಿರಂತರವಾಗಿ ಅವರ ಯೋಚನೆಗಳು ಮಕ್ಕಳಿಗೆ ತಿಳಿಸುವಂತಾಗಬೇಕು ಸಮಾಜದ ವಿವಿಧ ಸಂಘಗಳಲ್ಲಿ ಇರುವ ಅಧ್ಯಕ್ಷರುಗಳು ಯುವಕರಲ್ಲಿ ಇರುವ ಕಲೆಗಳನ್ನು ಗುರುತಿಸಿ ಬೆಳೆಸುವಂತೆ ಆಗಬೇಕು. ಮುಂದಿನ ದಿನಗಳಲ್ಲಿ ಪಕ್ಷಾತೀತವಾಗಿ ನಮ್ಮ ಸಮಾಜದ ಯುವಕರನ್ನು ಮಹಾನಗರ ಪಾಲಿಕೆಗೆ ಸದಸ್ಯರಾಗುವಂತೆ ಮಾಡೋಣ ಈ ಹಿಂದೆ ಪಾಲಿಕೆ ವತಿಯಿಂದ ಆಚಾರ್ಯತ್ರಯರ ಜಯಂತಿಗೆ […]

Continue Reading

ಬಿಜೆಪಿಗೆ ಗುನ್ನ ಇಟ್ಟರ ಈಶ್ವರಪ್ಪ..?!

ಬಿ.ಸಿ ಪಾಟೀಲ್ ವಾರ್ನಿಂಗ್ : ಇನ್ನು ಈ ಸಂಬಂಧ ಈಶ್ವರಪ್ಪಗೆ ವಾರ್ನಿಂಗ್ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ. ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ ನಿಮ್ಮಂತವರಿಂದ ಬಿಜೆಪಿ ಹಾಳಾಗಿದೆ. ನಾವು ಬರದೆ ಹೋಗಿದ್ದರೆ ನೀವು ಮಂತ್ರಿಯಾಗುತ್ತಿರಲಿಲ್ಲ ಮಂತ್ರಿಯಾಗಿ ಎಲ್ಲ ಸೌಲಭ್ಯಗಳನ್ನು ಪಡೆದು ಈಗ ನಮ್ಮಗಳ ಮೇಲೆ ಗೂಬೆ ಕೂರಿಸುತ್ತಿದ್ದೀರಿ ಯಾವಾಗ ಎಷ್ಟು ಹಣ ಕೊಟ್ರು ಅದನ್ನ […]

Continue Reading

ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಹೈಕಮಾಂಡ್ ಫುಲ್ ಗರಂ ; ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಬಿಜೆಪಿ

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಬಿಜೆಪಿ ನಿರ್ಧಾರ; ಶೀಘ್ರ ಶಾಸಕಾಂಗ ಪಕ್ಷ ಸಭೆ; ಧರ್ಮಸ್ಥಳವನ್ನು ರಾಜಕೀಯ ಅಪಚಾರಕ್ಕೆ ಬಳಸುವುದು ಬೇಡ ಎಂದು ನಮ್ಮ ಪಕ್ಷದ ಹಿರಿಯರಿಂದಲೇ ಸಲಹೆ ಬಂದ ಹಿನ್ನೆಲೆಯಲ್ಲಿ ನಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದೇವೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸಲಾಗುವುದು ಎಂದು ತಿಳಿಸಿದರು. ಹೈಕಮಾಂಡ್ ನಿಂದ ಬುಲಾವ್ ಬಂದ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದ ಆರ್ ಅಶೋಕ್ ಮತ್ತು ಬಿ ವೈ ವಿಜಯೇಂದ್ರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.*ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ*ಅಡ್ಡ ಮತದಾನದ ಮೂಲಕ ಪಕ್ಷಕ್ಕೆ ಮೋಸ […]

Continue Reading

ಶಿವಮೊಗ್ಗ | ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಬಿಜೆಪಿಗೆ ಘರ್ ವಾಪಸಿಯಾದರೆ ಬಿಜೆಪಿಗೆ ನಷ್ಟ..!?

ಈ ಎಲ್ಲಾದರ ನಡುವೆ ಮಾನ್ಯ ಕೆ. ಎಸ್. ಈಶ್ವರಪ್ಪ ನವರು ತಾವೊಬ್ಬ ಕುರುಬ ಸಮುದಾಯದ ನಾಯಕರು ಆಗಲಿ ಅಥವಾ ಹಿಂದುಳಿದ ವರ್ಗದ ಅಥವಾ ಅಹಿಂದ ನಾಯಕರಾಗಿ ತಮ್ಮ ಐಡೆಂಟಿಟಿ ಪಡೆಯಲು ವಿಫಲರಾಗಿದ್ದಾರೆ ಎಂಬುದು ರಾಜಕೀಯವಲಯದ ಮಾತಾಗಿದೆ. ಇನ್ನು ಜನಾಕರ್ಷಣೆ ಪಡೆದಿದ್ದಾರಾ ಈಶ್ವರಪ್ಪ ಅಂದರೆ ಅದು ದೂರದ ಮಾತಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಠೇವಣಿ ಕೂಡ ಕಳೆದುಕೊಂಡರು ಈ ಒಂದು ಪರಿಸ್ಥಿತಿ ಈಶ್ವರಪ್ಪ ಅವರದ್ದಾಗಿದೆ. ಇನ್ನು ರಾಷ್ಟ್ರಭಕ್ತರ ಬಳಗ ಕಟ್ಟಿಕೊಂಡು ದಿನ ನಿತ್ಯ ಪ್ರಚಾರ ಮಾಡಿಕೊಂಡು ಹೊಸದಾಗಿ ಜನ […]

Continue Reading

ಶಿವಮೊಗ್ಗ | ಸಂಸದರಿಂದ ಸುಳ್ಳು ಮಾಹಿತಿ, ಶಾಸಕರಿಂದ ಮತ್ತೆ ಗುದ್ದಲಿಪೂಜೆ : ಎಚ್. ಸಿ. ಯೋಗೇಶ್ ವಾಗ್ದಾಳಿ

ಸೇತುವೆ ಮಂಜೂರಾತಿ ಜಟಾಪಟಿ: ವಿದ್ಯಾನಗರದ ಶಿಥಿಲಗೊಂಡಿರುವ ತುಂಗಾ ಸೇತುವೆ ಕುರಿತು ೨೦೧೮ ರಿಂದಲೇ ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಕಾಂಗ್ರೆಸ್ ವತಿಯಿಂದ ಮಾಡಲಾಗಿದೆ. ಅಂದಿನ ಹಾಗೂ ಹಾಲಿ ಲೋ ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದು, ಅದರ ಪರಿಣಾಮವಾಗಿ ಸೇತುವೆ ಕಾಮಗಾರಿಗೆ ೪೦ ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸೇತುವೆ ಮಂಜೂರಾತಿಗೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರ ಶ್ರಮವೂ ಇದೆ. ಆದರೆ ಅನುದಾನ ಬಿಡುಗಡೆಯಾದ ನಂತರವೂ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಶಾಸಕರು […]

Continue Reading

ರಾಜ್ಯಸಭೆ, ವಿಧಾನ ಪರಿಷತ್ತಿನ ಚುನಾವಣೆಗೆ ಬಿಜೆಪಿಯಿಂದ ಹೊಸ ಮುಖಗಳು

ನಾಗರಾಜ್ ಮತ್ತು ರಘು ಕೌಟಿಲ್ಯ ಅವರು ಇತರ ಹಿಂದುಳಿದ ವರ್ಗಗಳಿಗೆ ಸೇರಿದರೆ, ಲಿಂಗರಾಜ ಪಾಟೀಲ್ ಅವರು ಲಿಂಗಾಯತ ಸಮುದಾಯಕ್ಕೆ ಸೇರಿದ್ದಾರೆ. ಕೊನೆಯ ದಿನವಾದ ಸೋಮವಾರ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಗರಾಜ್ ಅವರು ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿದ್ದು, ಬಿಜೆಪಿಯ ಹಿರಿಯ ಮುಖಂಡರಾಗಿದ್ದಾರೆ. ಮೂಲತಃ ಹುಬ್ಬಳ್ಳಿ-ಧಾರವಾಡದವರಾದ ನಾಗರಾಜ್, ಶೈಕ್ಷಣಿಕ ವಲಯದಿಂದ ಬಂದವರಾಗಿದ್ದು, ದೀರ್ಘಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಎಬಿವಿಪಿ ಮತ್ತು ಆರ್‌ಎಸ್‌ಎಸ್ ಸಂಘಟನೆಗಳ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಅವರು, ನಂತರ ಭಾರತೀಯ […]

Continue Reading

ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ “ತಾಯಿಯ ಹೆಸರಿನಲ್ಲಿ ಒಂದು ಮರ” ಅಭಿಯಾನ

ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು, ವಿಧಾನ ಪರಿಷತ್ ಶಾಸಕರಾದ ಡಿ ಎಸ್ ಅರುಣ್, ರಾಜ್ಯ ಪ್ರಕೋಸ್ಟಗಳ ಸಂಚಾಲಕರಾದ ದತ್ತಾತ್ರಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷರು ರಶ್ಮಿ, ಸೂಡಾ ಮಾಜಿ ಅಧ್ಯಕ್ಷರಾದ ನಾಗರಾಜ್, ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್, ಮಾಜಿ ಕಾರ್ಪೊರೇಟರ್ ಪ್ರಭಾಕರ್, ಬಿಜೆಪಿ ನಗರ ಪರಭಾರಿಗಳಾದ ಕುಪೇಂದ್ರ,ರೈತ ಮೋರ್ಚಾ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ತಮಿಳುನಾಡು | ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

“ನನ್ನದೇ ಆದ ಸ್ವತಂತ್ರ ರಾಜಕೀಯ ಮಾರ್ಗವನ್ನು ರೂಪಿಸಿಕೊಳ್ಳಲು ಬಯಸುತ್ತೇನೆ” ಎಂದು ಅವರು ಹೈಕಮಾಂಡ್‌ಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ. 2020ರಲ್ಲಿ ರಾಜಕೀಯಕ್ಕೆ ಪ್ರವೇಶಿಸಿ ಅತ್ಯಂತ ಕಿರಿಯ ವಯಸ್ಸಿಗೆ ತಮಿಳುನಾಡು ಬಿಜೆಪಿ ಸಾರಥ್ಯ ವಹಿಸಿದ್ದ ಅಣ್ಣಾಮಲೈ ಮತ್ತು ಹೈಕಮಾಂಡ್ ನಡುವಿನ ಭಿನ್ನಾಭಿಪ್ರಾಯ ಇತ್ತೀಚಿನ ದಿನಗಳಲ್ಲಿ ತಾರಕಕ್ಕೇರಿತ್ತು. 2026ರ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಎಐಎಡಿಎಂಕೆ (AIADMK) ಜೊತೆ ಮೈತ್ರಿ ಪುನರುಜ್ಜೀವನಗೊಳಿಸಲು ಹೈಕಮಾಂಡ್ ಬಯಸಿತ್ತು. ಆದರೆ ಅಣ್ಣಾಮಲೈ ಅವರ ಆಕ್ರಮಣಕಾರಿ ಶೈಲಿ ಹಾಗೂ ಇವಿಆರ್, ಎಂಜಿಆರ್ ಮತ್ತು ಜಯಲಲಿತಾ ಅವರ ಮೇಲಿನ ರಾಜಕೀಯ ಟೀಕೆಗಳು […]

Continue Reading

ಶಿವಮೊಗ್ಗ | ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ : ಶರತ್ ಕಲ್ಯಾಣಿ ನೇತೃತ್ವದಲ್ಲಿ ದೂರು

ಇತನ ಕೃತ್ಯ ಸಮಾಜದಲ್ಲಿ ರಾಜಕೀಯ ಪಕ್ಷಗಳ ಗುಂಪುಗಳ ನಡುವೆ ಘರ್ಷಣೆಯನ್ನು ಉಂಟು ಮಾಡಲು ಪ್ರೇರೇಪಿಸುತ್ತಿರುವುದು ಸ್ಪಷ್ಟವಾಗಿರುತ್ತದೆ ಎಂದು ಉಲ್ಲೇಖಸಿದ್ದಾರೆ . ಆದ್ದರಿಂದ, ನಂಜೇಗೌಡ ಎಂಬ ವ್ಯಕ್ತಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಮನವಿ.ಈ ದೂರಿನೊಂದಿಗೆ ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಮಾಡಿರುವ ಸುಳ್ಳು ಪೋಸ್ಟ್ ಅನ್ನು ಲಗ್ಗತಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್ ಎಸ್. ವಿ. ಕಲ್ಯಾಣಿ, ದಿನೇಶ್ ಆಚಾರ್ಯ, ವಕೀಲರಾದ ಸುರೇಶ್ ಬಾಬು ಮತ್ತಿತರರು ಉಪಸ್ಥಿತರಿದ್ದರು.

Continue Reading