ಶಿವಮೊಗ್ಗ | ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಎಂಬ ತಪ್ಪು ಕಲ್ಪನೆ ಬಿತ್ತಿ ಮಸೂದೆಗೆ ವಿರೋಧ : ಸಂಸದ ಬಿ. ವೈ. ಆರ್ ಆರೋಪ

ಈ ಹಿನ್ನೆಲೆಯಲ್ಲಿ ಏಪ್ರಿಲ್ 16 ಅನ್ನು ದೇಶದ ಪಾಲಿನ ಕರಾಳ ದಿನ ಎಂದ ಬಿವೈ ರಾಘವೇಂದ್ರ ಅವರು, ಕಾಂಗ್ರೆಸ್‌ನ ಈ ವಿರೋಧದ ವಿರುದ್ಧ ಪ್ರತಿ ಮನೆಮನೆಗೂ ಜಾಗೃತಿ ತಲುಪಿಸಲಾಗುವುದು ಎಂದರು. ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಕಾಂಗ್ರೆಸ್‌ಗೆ ಛೀಮಾರಿ ಹಾಕುವ ಅಭಿಯಾನ ನಡೆಸಲಾಗುವುದು. ಪ್ರಧಾನಿ ಮೋದಿಯವರು ಮಹಿಳಾ ಸಬಲೀಕರಣದ ವಿಷಯದಲ್ಲಿ ಎಂದೂ ಹಿಂದೇಟು ಹಾಕುವುದಿಲ್ಲ, ಈ ಪ್ರಯತ್ನ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Continue Reading

ಯೋಗೇಶ್ ಗೌಡ ಕೊಲೆ ಪ್ರಕರಣ ; ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ. ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ […]

Continue Reading

ಯೋಗೇಶ್ ಗೌಡ ಹತ್ಯೆ ಪ್ರಕರಣ ; ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ ನ್ಯಾಯಾಲಯ ಮಹತ್ವದ ತೀರ್ಪು

ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ನಾಳೆ ಪ್ರಕಟಿಸಲಿದೆ. 21 ಆರೋಪಿಗಳ ಪೈಕಿ 17 ಮಂದಿ ದೋಷಿಗಳಾಗಿದ್ದಾರೆ. 20ನೇ ಆರೋಪಿ ವಾಸುದೇವ ನಿಲಕೇಣಿ, 21ನೇ ಆರೋಪಿ ಸೋಮಶೇಕರ್ ನ್ಯಾಮಗೌಡ ಅವರನ್ನು ಕೋರ್ಟ್‌ ಈ ಪ್ರಕರಣದಿಂದ ಖುಲಾಸೆಗೊಳಿಸಿದೆ. ಎಲ್ಲಾ ದೋಷಿಗಳನ್ನು ಕಸ್ಟಡಿಗೆ ಪಡೆಯುವಂತೆ ಕೋರ್ಟ್‌ ಸಿಬಿಐಗೆ ಸೂಚಿಸಿದೆ. ಎ-1 ಬಸವರಾಜ್ ಮುತ್ತಗಿ ಮತ್ತು ಎ17 – ಶಿವಾನಂದ ಬಿರಾದರ್ ಸರ್ಕಾರಿ ಸಾಕ್ಷಿಗಳಾಗಿರುವ ಕಾರಣ ಅವರನ್ನು ಕೋರ್ಟ್‌ ನಿರ್ದೋಷಿ ಎಂದು ಹೇಳಿದೆ. ಸಿಆರ್‌ಪಿಸಿ ಸೆಕ್ಷನ್ 302 (ಕೊಲೆ), 120B (ಕ್ರಿಮಿನಲ್ ಪಿತೂರಿ), ಸೆಕ್ಷನ್ […]

Continue Reading

ಶಿವಮೊಗ್ಗ | ಬಿಜೆಪಿಗೆ ಭ್ರಷ್ಟಾಚಾರ ಬಗ್ಗೆ ಮಾತಾಡಲು ಯಾವ ನೈತಿಕತೆಯಿದೆ : ನಾರ್ತ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಕುಮಾರ್ ಪ್ರಶ್ನೆ?

ಬಿಜೆಪಿ ಎಂದರೆ ಭ್ರಷ್ಟಾಚಾರದ ಪಕ್ಷ ಅಂತ ಮತ್ತೊಮ್ಮೆ ಈ ಘಟನೆಯಿಂದ ಸಾಬೀತಾಗಿದೆ ಎಂದು ಕುಟುಕ್ಕಿದ್ದಾರೆ. ಬಿಜೆಪಿ, ಆರ್ ಎಸ್ ಎಸ್, ಭ್ರಷ್ಟಾಚಾರಕ್ಕೆ ಈಗ ಮತ್ತೊಂದು ಕೂಡಿ ಸೇರ್ಪಡೆಯಾಗಿದೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಅವರಿಗೆ ರಾಜ್ಯ ಕಾಂಗ್ರೆಸ್ ಸಾರ್ಕಾರದ ಮೇಲೆ ಯಾವ ನೈತಿಕತೆ ಇದೆ ಅಂತ ಭ್ರಷ್ಟಾಚಾರದ ಆರೋಪದ ಬಗ್ಗೆ ಮಾತಾಡುತ್ತಾರೆ. ಇಲ್ಲಿಯವರೆಗೆ ಬಿಜೆಪಿ ಆರೋಪಿಸಿರುವ ಯಾವದನ್ನ ಸಹ ನಿರೂಪಿಸಲು ಬಿಜೆಪಿಗೆ ಸಾಧ್ಯವಾಗಿಲ್ಲ ಎಂದರು. ಮೊದಲು ನಿಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ ಎಂದು ಬಿಜೆಪಿಗೆ ಕಿವಿ ಮಾತು ಹೇಳಿದ್ದಾರೆ.

Continue Reading

ಶಿವಮೊಗ್ಗ | ನಗರ ವಿಕಾಸ ಯೋಜನೆ ಕಾಮಗಾರಿ ಅನುಷ್ಟಾನದಲ್ಲಿ ಶಿಷ್ಟಾಚಾರ ಉಲ್ಲಂಘನೆ :ಎಚ್. ಸಿ. ಯೋಗೇಶ್ ಆರೋಪ

ಶಿಷ್ಟಾಚಾರದ ರೀತಿಯಲ್ಲಿ ಉಸ್ತುವಾರಿ ಮಂತ್ರಿ ಮಧು ಬಂಗಾರಪ್ಪ ಕೈಯಲ್ಲಿ ಉದ್ಘಾಟನೆ ನೆರವೇರಿಸಿ ಶಿವಮೊಗ್ಗ ನಗರ ಜನತೆಗೆ ಅನುಕೂಲವಾಗುವ ಈ ಯೋಜನೆಗಳಿಗೆ ಚಾಲನೆ ಕೊಡಿಸಬೇಕೆಂದು ಮನವಿ ಮಾಡಿದರು. ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಶಿವಕುಮಾರ್ ಹಾಗೂ ಮಾಜಿ ಮಹಾ ನಗರ ಪಾಲಿಕೆ ಸದಸ್ಯ ವಿಶ್ವನಾಥ್ ಕಾಶಿ, ಯಮುನಾ ರಂಗೇಗೌಡ, ನಾಗರಾಜ್ ಕಂಕಾರಿ, ಪಾಲಾಕ್ಷಿ, ಮುನ್ನಾ, ಯೂತ್ ಕಾಂಗ್ರೆಸ್ ಅಧ್ಯಕ್ಷ ಚರಣ್ ಶೆಟ್ಟಿ, ರಮೇಶ್, ರಾಜಣ್ಣ, ಗಂಗಾಧರ್, ನವೀನ್, ಮಧು, ಪವನ್, ಶರತ್ ಎಸ್.ಕೆ. ಉಪಸ್ಥಿತರಿದ್ದರು.

Continue Reading

ಶಿವಮೊಗ್ಗದಲ್ಲಿ ಅಪ್ಪ ಮಂತ್ರಿ ..!!?? ಮಗ ಎಂಎಲ್ಎ…!!??

ಅಧಿಕಾರಿಗಳಿಗೆ ಈ ರೀತಿ ರಸ್ತೆಯಲ್ಲಿ ಅವಮಾನವಾಗುತ್ತಿದ್ದರು ಶಿವಮೊಗ್ಗ ಪಾಲಿಕೆ ಆಯುಕ್ತರು ತಮಗೇನು ಸಂಬಂಧವಿಲ್ಲದ ಹಾಗೆ ಸುಮ್ಮನಿದ್ದಾರೆ. ಪಾಲಿಕೆ ಆಯುಕ್ತರಿಗೆ ಕಟ್ಟುನಿಟ್ಟಾಗಿ ಉಸ್ತುವಾರಿ ಸಚಿವರು ಕಟ್ಟುನಿಟ್ಟಾಗಿ ಈ ಸಂಬಂಧ ತಿಳುವಳಿಕೆ ನೀಡಬೇಕಾಗಿದೆ. ಇನ್ನು ಮಹಾನಗರ ಪಾಲಿಕೆ ಇಂಜಿನಿಯರ್, ಅಧಿಕಾರಿಗಳು ಜನಸಾಮಾನ್ಯರ ಸಮಸ್ಯೆ ತಿಳಿದು ಕೆಲಸ ಮಾಡುವುದಿಲ್ಲವೇ? ಅವರ ಕೆಲಸ ಅವರು ಮಾಡುತ್ತಾರೆ ಆದರೆ ಈ ರೀತಿ ಕಾಂತೇಶ್ ತಮ್ಮ ರಾಜಕೀಯ ಬೇಳೆಕಾಳು ಬೇಯಿಸಿಕೊಳ್ಳುವುದಕ್ಕಾಗಿ ನಡೆಸುತ್ತಿರುವ ಅವರ ವರ್ತನೆ ಅಧಿಕಾರಿಗಳ ವಲಯದಲ್ಲಿ ಬೇಸರ ತರಿಸಿದೆ. ಯಾರೋ ಅಧಿಕಾರಿಯು ಅಲ್ಲದೆ ಜನಪ್ರತಿನಿಧಿಯು […]

Continue Reading

ಶಿವಮೊಗ್ಗ | ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಾಸಕ ಚನ್ಮಬಸಪ್ಪ

ಆದರೆ ಕೆಲ ಶಾಸಕರು ಅದನ್ನು ನಿರಾಕರಿಸಿದ್ದರು. ಇದೀಗ ಆ ಸಾಲಿಗೆ ಶಿವಮೊಗ್ಗ ಶಾಸಕ ಎಸ್ ಎನ್ ಚನ್ನಬಸಪ್ಪ ಸಹ ಸೇರ್ಪಡೆಯಾಗಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಕಳೆದ ವರ್ಷ ಇದೇ ಐಪಿಎಲ್ ಪಂದ್ಯದ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಪ್ರಾಣ ಕಳೆದುಕೊಂಡ ಘಟನೆಯ ಆಕ್ರಂದನ ಇಂದಿಗೂ ನನ್ನ ಕಿವಿಯಲ್ಲಿ ಮಾರ್ದನಿಸುತ್ತಿದೆ. ಆ ನೋವಿನ ನಡುವೆ ನಾವು ಐಪಿಎಲ್ ಟಿಕೆಟ್‌ಗಾಗಿ ಸದನದಲ್ಲಿ ಪಟ್ಟು ಹಿಡಿಯುವುದು ನಮ್ಮನ್ನು ಜನರ ದೃಷ್ಠಿಯಲ್ಲಿ ಇನ್ನಷ್ಟು ಕನಿಷ್ಠರನ್ನಾಗಿಸುತ್ತದೆ.ಈ ಎಲ್ಲಾ […]

Continue Reading

ಶಿವಮೊಗ್ಗ | ದ್ವೇಷ ಭಾಷಣದ ಖಾಯ್ದೆ ಅಡಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಎಫ್‌ಐಆರ್ ದಾಖಲಿಸಿ, ಕ್ರಮ ಕೈಗೊಳ್ಳಿ : ಎಸ್.ದತ್ತಾತ್ರಿ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಯೋಜಕರ ಅಗ್ರಹ

ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ವಾಕ್ ಸ್ವಾತಂತ್ರ್ಯವಿದ್ದರೂ, ಅದು ವೈಯಕ್ತಿಕ ಘನತೆಗೆ ಧಕ್ಕೆ ತರುವಂತಿರಬಾರದು ಮತ್ತು ಹಿಂಸೆಗೆ ಪ್ರಚೋದನೆ ನೀಡುವಂತಿರಬಾರದು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳು ಆರೋಗ್ಯಕರ ಚರ್ಚೆಗಳ ಮೂಲಕ ಪರಿಹಾರವಾಗಬೇಕೇ ಹೊರತು ದ್ವೇಷದ ಮೂಲಕವಲ್ಲ ಎಂಬುದನ್ನು ಖರ್ಗೆ ರವರು ಮರೆತಂತಿದೆ.ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ನಾಯಕರು, ಕೋಟ್ಯಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಕೊಲ್ಲುವಂತೆ ಸಾರ್ವಜನಿಕವಾಗಿ ಪ್ರಚೋದನೆ ನೀಡಿರುವುದು ಕಾನೂನುಬಾಹಿರ ಮತ್ತು ನೇರವಾದ ಪ್ರಾಣ ಬೆದರಿಕೆಯಾಗಿದೆ. ಧಾರ್ಮಿಕ ಉಲ್ಲೇಖಗಳನ್ನು ಬಳಸಿಕೊಂಡು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹಿಂಸೆಯ ಮೂಲಕ ಬಗೆಹರಿಸಿಕೊಳ್ಳಲು ಜನರನ್ನು ಎತ್ತಿಕಟ್ಟುವ ಕಾಂಗ್ರೆಸ್ […]

Continue Reading

ಸಂಸದ ಬಿ ವೈ ರಾಘವೇಂದ್ರ ಬಿಜೆಪಿ ಮೇಲೆ ಮುನಿಸಿಕೊಂಡರಾ..?

ಇದೆ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿರುವ ಕೇರಳಂ ಸಮಾಜದ ಮಲೆಯಾಳಿ ಬಾಂಧವರು ಬಿ. ವೈ. ರಾಘವೇಂದ್ರ ಅವರಿಗೆ ಬೆಂಬಲಿಸಿ ಪ್ರಚಾರ ನಡೆಸಿದ್ದರು. ಆದರೆ ಪ್ರಸ್ತುತ ಸಂಸದರು ಕೇರಳಂ ಚುನಾವಣೆ ಪ್ರಚಾರಕ್ಕೆ ತೆರಳದೆ ದೂರವೇ ಉಳಿದಿದ್ದಾರೆ. ಸ್ವತಹ ಪ್ರಧಾನಿ ನರೇಂದ್ರ ಮೋದಿಯವರು ಕೇರಳಂ ರಾಜಧಾನಿ ತ್ರಿವೇಂಡ್ರಂ ನಲ್ಲಿ ರೋಡ್ ಶೋ ನಡೆಸಿ ಈ ಬಾರಿ ಎಲ್ ಡಿ ಎಫ್ ಮತ್ತು ಯುಡಿಎಫ್ ಹೊರತುಪಡಿಸಿ ಎನ್ಡಿಎ ಗೆ ಕೇರಳಂ ಜನತೆ ಅಧಿಕಾರ ಕೊಡಿ ಎಂದು ವಿಶ್ವಾಸದ ಭಾಷಣ ಮಾಡಿದ್ದಾರೆ. […]

Continue Reading

ಶೃಂಗೇರಿ ವಿಧಾನಸಭಾ ಚುನಾವಣೆಯ ಪೋಸ್ಟಲ್ ಬ್ಯಾಲೆಟ್ ಮತಗಳ ಮರು ಪರಿಶೀಲಿಸಿ ; ಹೈಕೋರ್ಟ್ ಆದೇಶ

ಆದೇಶ ಪ್ರಕಟವಾಗುತ್ತಿದ್ದಂತೆ ರಾಜೇಗೌಡ ಪರ ವಕೀಲರು, ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಚುನಾವಣೆ ಫಲಿತಾಂಶವನ್ನು ರದ್ದುಗೊಳಿಸಿಲ್ಲ ಎಂದು ತಿಳಿಸಿತು. ಅಲ್ಲದೆ, ಈ ಆದೇಶಕ್ಕೆ ಎರಡು ವಾರಗಳ ಕಾಲ ತಡೆ ನೀಡಿ ಆದೇಶಿಸಿತು. ಅರ್ಜಿದಾರರ ಪರ ವಕೀಲರಾದ ಪಿ. ಎಲ್. ವಂದನಾ ವಕಾಲತ್ತು ವಹಿಸಿದ್ದರು. ಪ್ರಕರಣದ ಹಿನ್ನೆಲೆ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ಕ್ಷೇತ್ರದಿಂದ ಡಿ. ಟಿ. ರಾಜೇಗೌಡ 201 ಮತಗಳಿಂದ ಜಯಶಾಲಿಯಾಗಿದ್ದರು. ಆದರೆ, ಪೋಸ್ಟಲ್ ಬ್ಯಾಲೆಟ್​ನಲ್ಲಿ 1811 ಮತದಾನ ನಡೆದಿದ್ದು, […]

Continue Reading