ಬಳ್ಳಾರಿ | ಗೂಂಡಾಗಿರಿ ನಡೆಯುವುದಿಲ್ಲ ; ಬಿ. ವೈ. ವಿಜಯೇಂದ್ರ ರಣಕಹಳೆ

ಆದರೆ ರಾಜಕೀಯ ತೆವಲಿಗೆ ಈಗ ಕಾಂಗ್ರೆಸ್ ಅವರು ಬ್ಯಾನರ್ ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಾ. ರಾ. ಭರತ್ ರೆಡ್ಡಿ ನೇತೃತ್ವದಲ್ಲಿ ಜನಾರ್ಧನ ರೆಡ್ಡಿ ಮನೆ ಮುಂದೆ ಗಲಾಟೆ ಎಬ್ಬಿಸಿದ್ದಾರೆ ಅಷ್ಟೇ ಅಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಗೂಂಡಗಳನ್ನ ಕರೆತಂದು ಗೂಂಡಾಗರ್ದಿ ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಗೂಂಡಗರ್ದಿ ಗಳನ್ನು ಕರೆದುಕೊಂಡು ಬರುವ ಮೂಲಕ, ನಿನ್ನೆ ದಿವಸ ಸತೀಶ್ ರೆಡ್ಡಿ ತನ್ನ ಖಾಸಗಿ ವ್ಯಕ್ತಿಗಳ ಬಳಸಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರದವರೇ ಮೊದಲು […]

Continue Reading

ಬಳ್ಳಾರಿ | ವಾಲ್ಮೀಕಿ ಪ್ರತಿಮೆ ಬ್ಯಾನರ್ ಗಲಾಟೆ ; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಗಲಾಟೆ ಹೆಚ್ಚುತ್ತಿರುವ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಾಸಕ ಬಿ. ಶ್ರೀರಾಮುಲು ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರೂ, ಅವರ ಮಾತು ಯಾರೂ ಕೇಳದೆ ಕಲ್ಲು ತೂರಾಟಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ಮೊದಲು ಮಾತಿನ ಚಕಮಕಿ, ನಂತರ ಕಲ್ಲು ತೂರಾಟ, ದಬ್ಬಾಳಿಕೆ ನಡೆದಿದೆ. ಈ ನಡುವೆ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಅವರ ಖಾಸಗಿ ಅಂಗರಕ್ಷಕರು ಎರಡು ಸುತ್ತು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಆರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ […]

Continue Reading

ಶಿವಮೊಗ್ಗ | ಬಿಜೆಪಿ ನಾಯಕರು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ : ಎಚ್. ಸಿ. ಯೋಗೇಶ್ ಹೇಳಿಕೆ

ಶಾಸಕ ಚೆನ್ನಬಸಪ್ಪ ಅವರು ಈ ವಿಧೇಯಕದ ವಿರುದ್ಧ ಪ್ರತಿಭಟನೆ ನಡೆಸಿರುವುದು ಹಾಗೂ ರಾಜ್ಯಪಾಲರಿಗೆ ಸಹಿ ಹಾಕದಂತೆ ಒತ್ತಾಯಿಸಿರುವುದು ಅವರ ದ್ವೇಷದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ಸಿದ್ದರಾಮಯ್ಯನವರ ತಲೆ ಕಡಿಯುವ ಮಾತನಾಡಿದ್ದ ಚೆನ್ನಬಸಪ್ಪ ಹಾಗೂ ದಶಕಗಳ ಕಾಲ ಅಧಿಕಾರದಲ್ಲಿದ್ದೂ ಅಭಿವೃದ್ಧಿ ಮಾಡದ ಕೆ.ಎಸ್. ಈಶ್ವರಪ್ಪ ಅವರು ಕೇವಲ ದ್ವೇಷವನ್ನೇ ಬಿತ್ತುತ್ತಾ ಬಂದಿದ್ದಾರೆ. ಅವರು ಜಿಲ್ಲೆಯಲ್ಲಿ ಯಾವದೇ ಅಭಿವೃದ್ದಿಯನ್ನು ಮಾಡಲಿಲ್ಲ. ಅಬಿವೃದ್ದಿ ಮಾಡಿದ್ದರೆ ಅದರ ಕೈಪಿಡಿಯನ್ನು ಬಿಡುಗಡೆ ಮಾಡಲಿ ಎಂದರು. ಈ ಕಾನೂನು ಕೇವಲ ಒಂದು ಪಕ್ಷ ಅಥವಾ ಧರ್ಮಕ್ಕೆ […]

Continue Reading

ಶಿವಮೊಗ್ಗ | ದ್ವೇಷ, ಭಾಷಣ ಮಸೂದೆ ವಿರೋಧಿಸಿ ಡಿ. 26 ಕ್ಕೆ ಬಿಜೆಪಿ ಪ್ರತಿಭಟನೆ

ಈ ವಿಧೇಯಕವನ್ನು ರಾಜ್ಯ ಸರ್ಕಾರ ಅಂಗೀಕಾರ ಮಾಡುವ ಮೂಲಕ ರಾಜ್ಯದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿಯನ್ನು ಹೇರಿದೆ. ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಇಂತಹ ತುರ್ತು ಪರಿಸ್ಥಿತಿಯನ್ನು ಹೇರಿದ್ದರು. ಈಗ ಸಿದ್ಧರಾಮಯ್ಯ ಅವರು ಮತ್ತೇ ಅದೇ ಕೆಲಸವನ್ನು ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಕೂಡ ಆಗಿದೆ. ಸಂವಿಧಾನದ ಆರ್ಟಿಕಲ್ 19 ’ಎ’ಗೆ ವಿರುದ್ಧವಾಗಿದೆ. ಎಂದರು. ನಮಗೆ ದ್ವೇಷ ಇರುವುದು ದೇಶದ್ರೋಹಿಗಳ ವಿರುದ್ಧ ಮಾತ್ರ. ದೇಶದ್ರೋಹಿಗಳ ಬಗ್ಗೆ ನಾವು ಮಾತನಾಡಿದರೆ ನಿಮಗೆ ಅಸೂಯೆ ಏಕೆ ? ನಾವೇನು ಮಾಡಬೇಕು […]

Continue Reading

ಶಿವಮೊಗ್ಗ | ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ, ಬಿಜೆಪಿ ಕಚೇರಿ ಮುತ್ತಿಗೆ ಯತ್ನ ; ಪೊಲೀಸರಿಂದ ತಡೆ

ಈ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಆರ್. ಪ್ರಸನ್ನ ಕುಮಾರ್, ಹೆಚ್.ಸಿ. ಯೋಗೀಶ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಎಸ್.ಕೆ. ಮರಿಯಪ್ಪ ಸೇರಿದಂತೆ ಹಲವು ಪ್ರಮುಖ ಮುಖಂಡರು ಭಾಗವಹಿಸಿದ್ದರು.

Continue Reading

ಶಿವಮೊಗ್ಗ | ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ? : ಬಿ ವೈ ವಿಜಯೇಂದ್ರ ಪ್ರಶ್ನೆ

ಯತೀಂದ್ರ ಸಿದ್ದರಾಮಯ್ಯ ಅವರು ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಕೇಳಿದರು. ಇದನ್ನು ಕಾಂಗ್ರೆಸ್ ಶಾಸಕರೇ ಕೇಳುತ್ತಿದ್ದಾರೆ ಎಂದು ನುಡಿದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು.ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು ಎಂದು […]

Continue Reading