ಬೆಳಗಾವಿ | ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್ ಹೇಳಿಕೆ

ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]

Continue Reading

ಶಿವಮೊಗ್ಗ | ಸಿದ್ದರಾಮಯ್ಯನವರೇ ಕ್ಷಮೆ ಕೇಳಿ ; ಬಿಜೆಪಿ ಮಹಿಳಾ ಮೋರ್ಚಾ ಆಗ್ರಹ

ಒಬ್ಬ ಮುಖ್ಯಮಂತ್ರಿಯಾಗಿ ಅವರು ಬಳಸಿದ ಭಾಷೆ ಅತ್ಯಂತ ಕೀಳುಮಟ್ಟದ್ದಾಗಿದೆ. ನಿರ್ಮಲಾ ಸೀತಾರಾಮನ್ ಅವರು ಕೇವಲ ಒಬ್ಬ ರಾಜಕಾರಣಿಯಲ್ಲ, ಬದಲಿಗೆ ಸಮಸ್ತ ಮಹಿಳಾ ಸಮುದಾಯದ ಪ್ರತಿಬಿಂಬ. ಅವರ ಬಗ್ಗೆ ಬಳಸಿದ ಅಸಭ್ಯ ಪದಗಳು ರಾಜ್ಯದ ಎಲ್ಲಾ ಮಹಿಳೆಯರಿಗೆ ಅವಮಾನ ಮಾಡಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಸಾರ್ವಜನಿಕ ಜೀವನದಲ್ಲಿ ಮತ್ತು ಉನ್ನತ ಸ್ಥಾನದಲ್ಲಿರುವ ವ್ಯಕ್ತಿಯಿಂದ ಈ ರೀತಿಯ ಹೇಳಿಕೆಗಳು ಬರುವುದು ಅತ್ಯಂತ ವಿಷಾದನೀಯ ಎಂದು ಬೇಸರಿಸಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ […]

Continue Reading

ಬೆಳಗಾವಿ | ನಾಳೆಯಿಂದ ಅಧಿವೇಶನ ; 12 ಸಾವಿರ ಪೊಲೀಸರಿಂದ ಬಂದೋಬಸ್ತ್

ಈ ಬಾರಿ ರೈತರು, ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳು, ಮೀಸಲಾತಿಗಾಗಿ ಸಮುದಾಯಗಳು ಬೃಹತ್ ಪ್ರತಿಭಟನೆಗೆ ನಡೆಸಲು ಮುಂದಾಗಿದ್ದು ಹೀಗಾಗಿ ಹೆಚ್ಚಿನ ಅಲರ್ಟ್ ಮಾಡಿಕೊಳ್ಳಲಾಗಿದೆ. ದ್ವೇಷ ಭಾಷಣದ ವಿರುದ್ಧ ವಿಧೇಯಕ ಮಂಡನೆಗೆ ಸರ್ಕಾರದ ಸಿದ್ಧತೆಕರ್ನಾಟಕ ದ್ವೇಷ ಭಾಷಣ & ದ್ವೇಷ ಅಪರಾಧ ವಿಧೇಯಕ-2025 ಅನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧೇಯಕದ ಮೇಲೆ ಚರ್ಚೆ ನಡೆಯಲಿದೆ. ನಂತರ ಸಂಪುಟ ಅನುಮೋದನೆ ಪಡೆದು, ಬೆಳಗಾವಿ ಅಧಿವೇಶನದಲ್ಲಿ […]

Continue Reading

ಶಿವಮೊಗ್ಗ | ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಿ : ಸಂಸದ ಬಿ.ವೈ.ಆರ್ ಸೂಚನೆ

ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು […]

Continue Reading

ಶಿವಮೊಗ್ಗ | ರಾಜ್ಯ ಸರ್ಕಾರದ ಬೆಳೆ ವಿಮೆ ಧೋರಣೆ ಕುರಿತು ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಅಂಕಿ ಅಂಶ ಬಿಡುಗಡೆ

ಸ್ಯಾಟಲೈಟ್ ಸರ್ವೆಯನ್ನು ಬೆಳೆ ಬೆಳೆದಿರುವ ಮೊದಲೇ ಅವರೇ ಮುಂಚಿತವಾಗಿ ನಿಗಧಿ ಪಡಿಸಿದ ಜಾಗದಲ್ಲಿ ಸರ್ವೇ ಮಾಡಲಾಗುತ್ತಿದ್ದು ಇದರಿಂದ ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಒಟ್ಟು ರೈತರು 15192ಜಮಾ ಆಗಿರುವ ಮೊತ್ತ 2234.38 ಲಕ್ಷ,ಸತತ ಮೇ ತಿಂಗಳಿನಿಂದ ಅತಿ ಹೆಚ್ಚು ಮಳೆಗೆ ಹಾನಿಯಾಗಿ ತೊಂದರೆ ಅನುಭವಿಸಿದ್ದು, ಕಲ್ಮನೆ ಪಂಚಾಯ್ತಿಯಲ್ಲಿ ಈ ವರ್ಷ ಅತೀ ಹೆಚ್ಚಿನ ಮಳೆಯಾಗಿದ್ದು ಗುಂಟೆ 31 ರೂ ಬೆಳೆ ವಿಮೆ ಪರಿಹಾರ ನೀಡಿರುತ್ತೀರಿ. ತೊಗರ್ಸಿ ಮತ್ತು ಹರಿಗಿ ಪಂಚಾಯ್ತಿಯ ವ್ಯಾಪ್ತಿಯಲ್ಲಯೂ ಕೂಡ ಕಲ್ಮನೆ […]

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading

ಬೆಂಗಳೂರು | ಬೆಳಗಾವಿ ಅಧಿವೇಶದಲ್ಲಿ ಸರ್ಕಾರ ಸಮರ್ಥವಾಗಿ ವಿಪಕ್ಷಗಳನ್ನು ಎದುರಿಸಲಿದೆ : ಸಿಎಂ

ಡಿಸೆಂಬರ್ 8 ರಂದು ಬೆಳಗಾವಿ ಅಧಿವೇಶನ ಪ್ರಾರಂಭವಾಗಲಿದ್ದು, ವಿಪಕ್ಷಗಳನ್ನು ಎದುರಿಸಲು ಸರ್ಕಾರದ ರಣನೀತಿಗಳ ಬಗ್ಗೆ ಇಂದು ಚರ್ಚಿಸಲಾಗಿದೆ. ವಿಪಕ್ಷಗಳು ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲಿದ್ದಾರೆ ಎಂಬ ಮಾಹಿತಿ ಪತ್ರಿಕೆಗಳಿಂದ ತಿಳಿದು ಬಂದಿದೆ.ಅಲ್ಲದೇ ವಿಪಕ್ಷಗಳು ಕೇಳಬಹುದಾದ ಪ್ರಶ್ನೆಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಲಿದೆ. ಕಬ್ಬು, ಮೆಕ್ಕೆಜೋಳದ ಸಮಸ್ಯೆ ಸೇರಿದಂತೆ ರಾಜ್ಯದ ಸಮಸ್ಯೆಗಳಿಗೆ ಸಮರ್ಪಕ ಪರಿಹಾರಗಳನ್ನು ಕಂಡುಕೊಳ್ಳಲು ಈ ಅಧಿವೇಶನದಲ್ಲಿ ಪ್ರಯತ್ನಿಸಲಾಗುವುದು ಎಂದರು. ಕಬ್ಬು ಮತ್ತು ಮೆಕ್ಕೆ ಜೋಳ ಖರೀದಿ ನಮ್ಮ ಸರ್ಕಾರ ರೈತಪರ ನಿಲುವನ್ನು ಹೊಂದಿದೆ. ಕಬ್ಬು ಬೆಲೆ […]

Continue Reading

ಶಿವಮೊಗ್ಗ | ನನ್ನದು ತಾಯಿ ಹೃದಯ, ಸಿದ್ದರಾಮಯ್ಯ ಎಂದಿಗೂ ದೇವರಾಜ್ ಅರಸು ಆಗಲು ಸಾಧ್ಯವಿಲ್ಲ : ಎಚ್ ಡಿ ಕುಮಾರಸ್ವಾಮಿ

ಇನ್ನು ಇನ್ನು ಎಲ್ಲಾ ಕಡೆ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂಬ ಸರ್ಕಾರ ಜಾಹಿರಾತು ಜೊತೆಗೆ ಗ್ಯಾರಂಟಿ ಯೋಜನೆಗಳ ಪ್ರಿಂಟ್ ಹಾಕಿಸುತ್ತಾರೆ.ಇದರ ಬಗ್ಗೆ ನನಗೆ ಅಸೂಯೆ ಇಲ್ಲ.ಸರ್ಕಾರದ ಈ ಯೋಜನೆ ಯಶಸ್ವಿ ಆದರೆ ನಾನೆ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಸರ್ಕಾರದ ಖಜಾನೆಗೆ ಯಾವತ್ತು ಖಜಾನೆ ಖಾಲಿ ಆಗಲು ನಮ್ಮ ಜನರು ಬಿಟ್ಟಿಲ್ಲ, ಆದರೆ ರಾಜ್ಯ ಸರ್ಕಾರ ಸರಿಸಾಮಾನವಾಗಿ ಯೋಜನೆ ಬಳಕೆ ಮಾಡಿಕೊಂಡಿದ್ದಾರ ಅನ್ನುವುದು ಪ್ರಶ್ನೆ? ಈ ಸರ್ಕಾರ ಯಾವಾಗ ಹೋಗತ್ತೋ ಏನೋ ಎಂದು ಅಧಿಕಾರಿಗಳು ಸಹ ತಲೆ […]

Continue Reading

ಶಿವಮೊಗ್ಗ | ಪತ್ರಕರ್ತರನ್ನು ಹೊರಗಿಟ್ಟು ವಿಐಎಸ್ಎಲ್ ಅಧಿಕಾರಿಗಳು ಕೇಂದ್ರ ಸಚಿವರ ಸಭೆ ನಡೆಸಿದರೇ…,!?

ನಂತರ ವಾರ್ತಾ ಇಲಾಖೆ ಅಧಿಕಾರಿ ಮಾರುತಿ ಅವರ ಮಾತಿಗೂ ಬೆಲೆ ಕೊಡದೆ ಪತ್ರಕರ್ತರನ್ನ ತಡೆದ VISL ಸಿಬ್ಬಂದಿಗಳು, ನಂತರ ಭದ್ರಾ ಗೆಸ್ಟ್ ಹೌಸ್ ಬಳಿ ಸಭೆ ನಡೆಯುತ್ತಿರುವ ಮಾಹಿತಿ ಪಡೆದುಕೊಂಡು, ಅಲ್ಲಿಗೆ ಬಂದಾಗಲೂ ಸಹ ಅಲ್ಲಿಯೂ ಗೆಸ್ಟ್ ಹೌಸ್ ನ ಗೇಟ್ ಹೊರಭಾಗದಲ್ಲಿಯೇ ಪತ್ರಕರ್ತರನ್ನ ತಡೆದರು. ನಂತರ ಶಿವಮೊಗ್ಗ ಸಂಸದ ರಾಘವೇಂದ್ರ ಮೀಟಿಂಗ್ ಗೆ ಆಗಮಿಸಿದ್ದರು. ಗೇಟ್ ಹೊರಗೆ ಪತ್ರಕರ್ತರ ವಾಹನವನ್ನು ತಡೆದಿದ್ದನ್ನು ಕಂಡು ಪತ್ರಕರ್ತರನ್ನು ಒಳಗೆ ಬರುವಂತೆ ಹಾಗೂ ಸಿಬ್ಬಂದಿಗಳಿಗೆ ಒಳಗೆ ಬಿಡುವಂತೆ ಸೂಚಿಸಿದರು. ಇಷ್ಟಾದ […]

Continue Reading