ಶಿವಮೊಗ್ಗ | ಬಿಸಿಯೂಟ ನೌಕರರ ಧರಣಿ ಸತ್ಯಾಗ್ರಹ
ಇದಲ್ಲದೆ, ಆರೋಗ್ಯ ವಿಮೆ ಜಾರಿಗೊಳಿಸುವುದು, ಮಾಸಿಕ ₹10,000 ಪಿಂಚಣಿ ನೀಡುವುದು, ನಿವೃತ್ತಿ ಹೊಂದಿದ ನೌಕರರಿಗೆ ಬಾಕಿ ಇರುವ ಸೌಲಭ್ಯಗಳನ್ನು ಬಿಡುಗಡೆ ಮಾಡುವುದು, ಸುಸಜ್ಜಿತ ಅಡುಗೆ ಕೇಂದ್ರಗಳನ್ನು ನಿರ್ಮಿಸಿ ಸ್ವಚ್ಛ ಹಾಗೂ ಸುರಕ್ಷಿತ ವಾತಾವರಣ ಕಲ್ಪಿಸುವುದು, ಬೇಸಿಗೆ, ದಸರಾ ಹಾಗೂ ಚುನಾವಣಾ ಅವಧಿಯಲ್ಲಿಯೂ ವೇತನ ನೀಡುವುದು, ಕರ್ತವ್ಯದ ವೇಳೆ ಅಪಘಾತ ಅಥವಾ ಮರಣ ಸಂಭವಿಸಿದರೆ ₹25 ಲಕ್ಷ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದರು. ಕಳೆದ 25 ವರ್ಷಗಳಿಂದ ಶಾಲಾ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಿ […]
Continue Reading