ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading

ದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ

ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]

Continue Reading