ನವದೆಹಲಿ | ಕೇಂದ್ರ ಸಂಪುಟ ಪುನರಚನೆ ಆಗುವ ಸಾಧ್ಯತೆ : ರಾಜ್ಯದಿಂದ ತೇಜಸ್ವಿ ಸೂರ್ಯ ಬಿ. ವೈ ರಾಘವೇಂದ ಹೆಸರು
ಅಮಿತ್ ಶಾ, ಜೆ.ಪಿ. ನಡ್ಡಾ, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್, ಎಚ್.ಡಿ. ಕುಮಾರಸ್ವಾಮಿ, ಅಶ್ವಿನಿ ವೈಷ್ಣವ್, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಮನ್ಸುಖ್ ಮಾಂಡವಿಯಾ ಸೇರಿದಂತೆ ಅನೇಕ ಸಚಿವರು ಹೆಚ್ಚುವರಿ ಜವಾಬ್ದಾರಿಗಳನ್ನು ನಿಭಾಯಿಸುತ್ತಿದ್ದಾರೆ. ಹೊಸಬರು ಬಂದರೆ ಈ ಖಾತೆಗಳಲ್ಲಿ ಕೆಲವು ಮರುಹಂಚಿಕೆಯಾಗುವ ಸಾಧ್ಯತೆ ಇದೆ.ಕರ್ನಾಟಕದ ಮಟ್ಟಿಗೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಹಾಗೂ ಶಿವಮೊಗ್ಗ ಸಂಸದ ಬಿ. ವೈ ರಾಘವೇಂದ್ರರವರ ಅವರ ಹೆಸರು ಸಂಭವನೀಯ ಹೊಸ ಮುಖಗಳ ಚರ್ಚೆಯಲ್ಲಿ ಕಾಣಿಸಿಕೊಂಡಿದೆ. ತೇಜಸ್ವಿ ಸೂರ್ಯ […]
Continue Reading




