ಶಿವಮೊಗ್ಗ | ಅಂಧ ಮಕ್ಕಳಿಗೆ ನವೀನ ಆ್ಯನಿ ಸ್ವ-ಕಲಿಕಾ ಬ್ರೈಲ್ ಕಿಟ್ ಗಳನ್ನು ಒದಗಿಸಿದ ಸಂಸದ ಬಿ. ವೈ. ರಾಘವೇಂದ್ರ

ತಂತ್ರಜ್ಞಾನವು ಜೀವನವನ್ನು ಪರಿವರ್ತಿಸುವ ಶಕ್ತಿಯನ್ನು ಹೊಂದಿದೆ ಮತ್ತು ದೈಹಿಕ ಸವಾಲುಗಳನ್ನು ಮೆಟ್ಟಿನಿಂತು ಪ್ರತಿ ಮಗುವೂ ಗುಣಮಟ್ಟದ ಶಿಕ್ಷಣ ಮತ್ತು ಅವರ ಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಸಾಧನಗಳನ್ನು ಹೊಂದುವುದು ಅಗತ್ಯವಾಗಿದೆ. ದೃಷ್ಟಿಹೀನ ಮಕ್ಕಳು ಸ್ವತಂತ್ರವಾಗಿ ಬ್ರೈಲ್ ಮೂಲಕ ಕಲಿಯಲು, ಅವರ ಶೈಕ್ಷಣಿಕ ಬೆಳವಣಿಗೆಯನ್ನು ಬಲಪಡಿಸಲು ಮತ್ತು ಅವರ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸಲು ಆ್ಯನಿ ಸ್ವಕಲಿಕಾ ಸಾಧನಗಳು ನೆರವಾಗಲಿವೆ ಎಂದು ಸಂಸದ ರಾಘವೇಂದ್ರ ಹೇಳಿದರು. ನಾವೀನ್ಯತೆ ಮತ್ತು ಸಮಗ್ರ ಅಭಿವೃದ್ಧಿಯ ಮೂಲಕ ದಿವ್ಯಾಂಗರಿಗೆ ಘನತೆ, ಸಬಲೀಕರಣ ಮತ್ತು […]

Continue Reading

ಯಶಸ್ವಿಯಾಗಿ ಸಂಪನ್ನಗೊಂಡ ಅಭೂತಪೂರ್ವ, ಐತಿಹಾಸಿಕ ‘ಬಿಎಸ್ ವೈ ಅಭಿಮಾನೋತ್ಸವ’ ; ಎಲ್ಲರ ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ ಸಂಸದ ಬಿ.ವೈ.ರಾಘವೇಂದ್ರ..!

ಸನ್ಮಾನ್ಯ ಬಿ.ಎಸ್.ಯಡಿಯೂರಪ್ಪನವರ ಮೇಲಿರುವ ಅಚಲವಾದ ಪ್ರೀತಿ, ಅಭಿಮಾನ ಮತ್ತು ವಿಶ್ವಾಸದಿಂದ, ದೂರವನ್ನಾಗಲಿ, ಸುಡುವ ಬಿಸಿಲನ್ನಾಗಲಿ ಲೆಕ್ಕಿಸದೆ ನಾಡಿನ ಮೂಲೆ ಮೂಲೆಗಳಿಂದ ಚಿತ್ರದುರ್ಗಕ್ಕೆ ಬಂದ ಅಭಿಮಾನಿಗಳು, ಕಾರ್ಯಕರ್ತರು, ಸ್ವಯಂಸೇವಕರು, ತಾಯಂದಿರು, ಸೋದರಿಯರು, ಶ್ರೀಸಾಮಾನ್ಯರ ಜನಸಾಗರದ ಸಂಪೂರ್ಣ ಸಹಕಾರದಿಂದ ತಮ್ಮ ನಾಯಕನ ಅಭಿಮಾನೋತ್ಸವ, ನಾಡಿನ ಜನೋತ್ಸವವಾಗಿ ಮಾರ್ಪಟ್ಟಿತು. ಪೂಜ್ಯ ತಂದೆಯವರ ಮೇಲೆ ಜನರ ಅತಿಶಯವಾದ ಪ್ರೀತಿ, ವಿಶ್ವಾಸಗಳಿಗೆ ಪ್ರತಿಯಾಗಿ ನಾವು ಏನು ಹೇಳುವುದು ಸಾಧ್ಯ, ಆಗಮಿಸಿದ ಪ್ರತಿಯೊಬ್ಬ ಅಭಿಮಾನಿಗಳಿಗೂ, ಅತ್ಯಂತ ವಿನೀತ ಭಾವದಿಂದ ಹೃದಯತುಂಬಿ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು […]

Continue Reading

ದಾವಣಗೆರೆ ದಕ್ಷಿಣ ಉಪಚುನಾವಣೆ ; ಕುಬೇರ ವರ್ಸಸ್ ಸಾಮಾನ್ಯ ವ್ಯಕ್ತಿಯ ಮಧ್ಯೆ ಚುನಾವಣೆ : ಸಂಸದ ಬಿ. ವೈ. ರಾಘವೇಂದ್ರ

ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು ಮೇ ತಿಂಗಳಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಬಾರಿ ಮನವಿ ಮಾಡಿದ್ದೇನೆ. ಶಿವಮೊಗ್ಗ-ಬೆಂಗಳೂರು ವಿಮಾನ ಮಾರ್ಗ ಉಡಾನ್ ಯೋಜನೆಯಡಿ ಬರುವುದಿಲ್ಲ ಎಂದರು. ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಬಗ್ಗೆ ಮಾvನಾಡಿದ ಸಂಸದರು, ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು. ಕೇಂದ್ರ ಮತ್ತು ರಾಜ್ಯ ೬೦-೪೦ರ ಅನುಪಾತದಲ್ಲಿ ಈ ಯೋಜನೆಗೆ ಚಿಂತಿಸಿತ್ತು, ಆದರೆ ಕೇಂದ್ರ ಇನ್ನೂ ಅಧಿಕೃತ ಒಪ್ಪಿಗೆ ನೀಡಿಲ್ಲ. ಸದ್ಯಕ್ಕೆ ಪರಿಸರದ ದೃಷ್ಟಿಯಿಂದ ಯೋಜನೆ ಯನ್ನು ತಡೆಹಿಡಿಯುವ ಕೆಲಸ ಆಗಿದೆ. ಯಾವುದೇ […]

Continue Reading