ಶಿವಮೊಗ್ಗ | ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಶಾಸಕ ಎಸ್.ಎನ್. ಚನ್ನಬಸಪ್ಪ

ಮುಂದುವರಿದು, ನಗರದ ಬೀದಿ ದೀಪಗಳ ದೈನಂದಿನ ನಿರ್ವಹಣೆಯ ಗುತ್ತಿಗೆ ಪಡೆದು, ನಿಯಮಾವಳಿಗಳ ಪ್ರಕಾರ ಸರಿಯಾಗಿ ಕಾರ್ಯನಿರ್ವಹಿಸದೆ ಸಾರ್ವಜನಿಕ ಆಸ್ತಿಗೆ ಹಾಗೂ ಜನಸಾಮಾನ್ಯರ ಸುಗಮ ಜೀವನಕ್ಕೆ ಅಡ್ಡಿಪಡಿಸುತ್ತಿರುವ ಗುತ್ತಿಗೆದಾರರ (Contractors) ವಿರುದ್ಧ ತಕ್ಷಣವೇ ಶಿಸ್ತುಕ್ರಮ ಕೈಗೊಳ್ಳಬೇಕು. ಅಂತಹ ವಿಫಲ ಮತ್ತು ಬೇಜವಾಬ್ದಾರಿ ಗುತ್ತಿಗೆದಾರರಿಗೆ ಇಲಾಖೆಯ ವತಿಯಿಂದ ಅಧಿಕೃತ ನೋಟಿಸ್ ನೀಡಿ, ಸೂಕ್ತ ಕ್ರಮ ಜರುಗಿಸಬೇಕು ಎಂದು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಪರಿಶೀಲನಾ ಸಭೆಯಲ್ಲಿ ವಿದ್ಯುತ್ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳು, ಪಾಲಿಕೆಯ ವಿದ್ಯುತ್ ವಿಭಾಗದ […]

Continue Reading