ಬೆಂಗಳೂರು | ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿ ತೀರ್ಮಾನ ; SDMCಗಳಿಗೆ ಬಿಡಬೇಕು : ನಿರಂಜನಾರಾಧ್ಯ ವಿ.ಪಿ ಅಗ್ರಹ

ಶೈಕ್ಷಣಿಕ ವಿಕೇಂದ್ರೀಕರಣದ ಭಾಗವಾಗಿ ಎಸ್ ಡಿ ಎಂ ಸಿ ಗಳಿಗಿದ್ದ,ಈ ಜವಾಬ್ದಾರಿಯನ್ನು ಕಸಿದು ಮತ್ತೆ ಕೇಂದ್ರೀಕರಣಗೊಳಿಸುತ್ತಿರುವುದನ್ನು ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಈ ನಿರ್ಧಾರದ ಹಿಂದೆ ಇಲಾಖೆಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಕಮಿಷನ್ ಅಥವಾ ಲಂಚ ಪಡೆಯುವ ಹುನ್ನಾರವಿರುವುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ಆರೋಪಿಸಿದೆ. ಅಕ್ರಮವಾಗಿ ಹಣ ಗಳಿಸುವ ಲಾಭದಾಯಕ ಒಪ್ಪಂದಕ್ಕಾಗಿ ಇಲಾಖೆ ಈ ಕಾನೂನುಬಾಹಿರ ತೀರ್ಮಾನಕ್ಕೆ ಮುಂದಾಗಿದೆ ಎಂದು ವೇದಿಕೆ […]

Continue Reading

ಆರ್‌ಸಿಬಿ ಪಂದ್ಯಗಳ ಅಧಿಕೃತ ಟಿಕೆಟ್ ಇದ್ದರೆ ನಮ್ಮ ಮೆಟ್ರೋ ಪ್ರಯಾಣ ಉಚಿತ

ಟಿಕೆಟ್‌ ಖರೀದಿ ಹೇಗೆ?: ಈ ಬಾರಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳಿಗೆ ಆನ್‌ಲೈನ್ ಟಿಕೆಟ್‌ಗಳಿಗೆ ಮಾತ್ರವೇ ಆದ್ಯತೆ ನೀಡಲಾಗಿದೆ. ತಂಡದ ಅಧಿಕೃತ ವೆಬ್‌ಸೈಟ್‌ (SHOP.ROYALCHALLENGERS.COM) ಅಥವಾ ಆ್ಯಪ್ ಮೂಲಕ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು. ಶೀಘ್ರದಲ್ಲೇ ಟಿಕೆಟ್ ಮಾರಾಟದ ದಿನಾಂಕ ಪ್ರಕಟವಾಗಲಿದೆ. ಯಾವುದೇ ಇತರ ವೆಬ್‌ಸೈಟ್ ಅಥವಾ ವ್ಯಕ್ತಿಯು ಟಿಕೆಟ್ ಮಾರಾಟದ ಹಕ್ಕು ಹೊಂದಿಲ್ಲ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಟಿಕೆಟ್‌ ಖರೀದಿಸುವವರು ಸೀಮಿತವಾದ ವಾಹನ ಪಾರ್ಕಿಂಗ್ ಸ್ಥಳಗಳನ್ನು ಮುಂಗಡವಾಗಿ ಬುಕ್ […]

Continue Reading

‘ಸಹ್ಯಾದ್ರಿ_ಮಲೆನಾಡು ಉತ್ಸವ’ ಆಯೋಜನೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಆಗ್ರಹ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ವರದಿ ಪಡೆದು ಶೀಘ್ರವೇ ಕಾಲಮಿತಿಯೊಳಗೆ ಉತ್ಸವವನ್ನು ಏರ್ಪಡಿಸಬೇಕು ಎಂದು ಅವರು ಆಗ್ರಹಿಸಿದರು. ಬೇಸಿಗೆಯ ರಜಾ ಅವಧಿಯಲ್ಲಿ ಇಂತಹ ಉತ್ಸವವನ್ನು ಹಮ್ಮಿಕೊಳ್ಳುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲೆಯ ಇತಿಹಾಸ, ಸಂಸ್ಕೃತಿ ಮತ್ತು ಕಲಾ ಪ್ರಕಾರಗಳ ಬಗ್ಗೆ ಅರಿವು ಮೂಡಿಸಲು ಒಂದು ಸಕಾರಾತ್ಮಕ ವೇದಿಕೆಯಾಗಲಿದೆ. ಇದು ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡುವುದಲ್ಲದೆ, ಪ್ರವಾಸೋದ್ಯಮದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ಅವರು ಸದನದ ಗಮನ ಸೆಳೆದರು.ಜಿಲ್ಲೆಯ ಹಿರಿಯ ಸಾಧಕರನ್ನು […]

Continue Reading

ಪರೀಕ್ಷಾ ಮೌಲ್ಯಮಾಪನವನ್ನು ಬಹಿಷ್ಕರಿಸುವಂತಹ ‘ಬ್ಲಾಕ್ ಮೇಲ್’ ತಂತ್ರಗಳನ್ನು ಸರ್ಕಾರ ಒಪ್ಪುವುದಿಲ್ಲ ; ಶಿಕ್ಷಣ ಸಚಿವರ ಸ್ಪಷ್ಟನೆ

ನಮಗೆ ನಮ್ಮ ರಾಜ್ಯದ ಲಕ್ಷಾಂತರ ಮಕ್ಕಳ ಹಿತದೃಷ್ಟಿ ಮತ್ತು ಅವರ ಭವಿಷ್ಯವೇ ಸರ್ವೋಚ್ಚ. ಶಿಕ್ಷಕರು ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಸಹಕರಿಸಬೇಕು ಎಂದು ವಿನಂತಿಸುತ್ತೇನೆ ಎಂದರು.

Continue Reading

ಬಾನು ಮುಷ್ತಾಕ್ ರಿಂದ ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಧರಿಸಿ ಪುಷ್ಪನಮನ ಸಲ್ಲಿಸಿ ಅವಮಾನ ; ಭಾರಿ ಆಕ್ರೋಶ

ಈ ವೇಳೆ ಅವರು ಚಪ್ಪಲಿ ಧರಿಸಿರುವುದನ್ನು ಗಮನಿಸಿದ ಕಾರ್ಯಕ್ರಮದ ಸಂಘಟಕರು, ಚಪ್ಪಲಿ ತೆಗೆದು ಪುಷ್ಪನಮನ ಸಲ್ಲಿಸುವಂತೆ ಮನವಿ ಮಾಡಿದರು. ಆದರೆ ಬಾನು ಮುಷ್ತಾಕ್ ಅವರು ಅದಕ್ಕೆ ಒಪ್ಪದೇ, ಚಪ್ಪಲಿ ಧರಿಸಿಕೊಂಡೇ ನಮನ ಸಲ್ಲಿಸಿದರು. ಈ ಬಗ್ಗೆ ಸ್ಪಷ್ಟನೆ ನೀಡಿದ ಅವರು, “ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ಅದು ನಮ್ಮ ಅಸ್ಮಿತೆಯ ಸಂಕೇತ. ನಾವು ಚಪ್ಪಲಿ ಹೊಲಿಯುವವರು. ಅದಕ್ಕೆ ನಮಗೆ ಅಪಾರ ಗೌರವ ಇದೆ. ಆದ್ದರಿಂದ ನಾನು ಚಪ್ಪಲಿ ಬಿಚ್ಚುವುದಿಲ್ಲ” ಎಂದು ತಿಳಿಸಿದ್ದಾರೆ. […]

Continue Reading

ಕೆ.ಪಿ.ಎಸ್.ಸಿ ಅಕ್ರಮ ಕೂಲಂಕುಷ ತನಿಖೆ ನಡೆಸಬೇಕು : ಡಾ ಧನಂಜಯ ಸರ್ಜಿ ಒತ್ತಾಯ

ನಾಳೆ ಸರ್ಕಾರದ ಉನ್ನತ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಬೇಕಾದ ರಾಜ್ಯದ ಜನರ ಭವಿಷ್ಯವನ್ನು ನಿರ್ಧರಿಸಬಲ್ಲ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮಹತ್ತರ ಜವಾಬ್ದಾರಿಯನ್ನು ಮರೆತ ಕೆ.ಪಿ.ಎಸ್.ಸಿ ಒಂದೆಡೆಯಾದರೇ, ಕೆ.ಪಿಎಸ್.ಸಿ.ಯನ್ನು ಶುದ್ಧಿಕರಿಸುವಲ್ಲಿ ಸರ್ಕಾರದ ಬದ್ಧತೆ ಇಲ್ಲದಿರುವುದು ಎದ್ದು ಕಾಣುತ್ತಿದೆ. ಮುಖ್ಯ ಪರೀಕ್ಷೆಯ ಫಲಿತಾಂಶವು ನೈಜವಾಗಿದ್ದಲ್ಲಿ ಅಭ್ಯರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್‌ಸೈಟ್ ನಲ್ಲಿ ಪ್ರಕಟಿಸಬೇಕು ಮತ್ತು ಅವರ ಪರೀಕ್ಷಾ ಮಾಧ್ಯಮ ಬಹಿರಂಗ ಮಾಡಬೇಕು ಎನ್ನುವ ಆಗ್ರಹ ವಿದ್ಯಾರ್ಥಿಗಳು ಮತ್ತು ಅಕಾಂಕ್ಷಿಗಳಿಂದ ವ್ಯಕ್ತವಾಗಿದೆ. ಹಲವಾರು ಭ್ರಷ್ಟಚಾರದ ಮಸಿ ಮೆತ್ತಿಕೊಂಡಿರುವ ಕೆ.ಪಿ.ಎಸ್.ಸಿಗೆ ಮತ್ತೊಂದು ಅಕ್ರಮದ ಆರೋಪ […]

Continue Reading

ರಾಜ್ಯದಲ್ಲಿ ಏ. 15 ರಿಂದ ಶಿಕ್ಷಕರಿಗೆ 3 ನೇ ಗಣತಿ ಹೊಣೆ

ಇಲ್ಲಿ ಇನ್ನೊಂದು ಮುಖ್ಯವಾದ ವಿಷಯವೆಂದರೆ, ಗಣತಿ ಮಾಡುವ ಅವಧಿಯಲ್ಲಿ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕೂಡಾ ನಡೆಯಲಿದೆ. ಈ ವೇಳೆ ಬಿಎಲ್‌ಒ ಆಗಿ ಕೆಲಸ ನಿರ್ವಹಿಸುವ ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ನಿರ್ದೇಶನಾಲಯ ಸೂಚನೆ ನೀಡಿದೆ. ಒಂದು ವೇಳೆ ಶಿಕ್ಷಕರ ಕೊರತೆ ಆದರೆ ಯಾವುದೇ ಇಲಾಖೆಯ ‘ ಸಿ’ ವೃಂದದ ಅಧಿಕಾರಿಗಳನ್ನು ಬಳಸಿಕೊಳ್ಳುವಂತೆ ತಿಳಿಸಲಾಗಿದೆ.ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಗಣತಿ ನಡೆಯಲಿದೆ. ಇದಕ್ಕೆ ಪೂರಕ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಅಧಿಕಾರಿಗಳಿಗೆ 3 […]

Continue Reading

ಶಿವಮೊಗ್ಗ | ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಮುಖ್ಯಮಂತ್ರಿಗಳಿಗೆ ಶಾಸಕ ಎಸ್.ಎನ್. ಚನ್ನಬಸಪ್ಪ ಮನವಿ

“ಕ್ಯಾನ್ಸರ್ ಪೀಡಿತ ರೋಗಿಗಳ ಪರಿಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯವಿದೆ. ಆದ್ದರಿಂದ ‘ಮುಖ್ಯಮಂತ್ರಿ ಪರಿಹಾರ ನಿಧಿ’ಯ (CMRF) ಅಡಿಯಲ್ಲಿ ಆದ್ಯತೆಯ ಮೇರೆಗೆ ಆರ್ಥಿಕ ಸಹಾಯವನ್ನು ಮಂಜೂರು ಮಾಡಿ, ರೋಗಿಗಳ ಪ್ರಾಣ ಉಳಿಸಲು ಸಹಕರಿಸಬೇಕು” ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಸಲ್ಲಿಸಿದರು.

Continue Reading

ತುಷ್ಟೀಕರಣ ರಾಜಕಾರಣ ಬಿಟ್ಟು ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ: ರಾಜ್ಯ ಸರ್ಕಾರಕ್ಕೆ ಡಿ.ಎಸ್. ಅರುಣ್ ಆಗ್ರಹ

ಮತ್ತೊಂದೆಡೆ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್ ಹಾಗೂ ತಮಿಳುನಾಡು ಮುಂತಾದ ರಾಜ್ಯಗಳು ಭಾರೀ ಪ್ರಮಾಣದಲ್ಲಿ ಕೈಗಾರಿಕಾ ಹೂಡಿಕೆಗಳನ್ನು ಆಕರ್ಷಿಸಿ ಉದ್ಯೋಗ ಸೃಷ್ಟಿಯಲ್ಲಿ ಮುಂಚೂಣಿಯಲ್ಲಿ ಸಾಗುತ್ತಿರುವಾಗ, ಕರ್ನಾಟಕದಲ್ಲಿ ಆಡಳಿತಾತ್ಮಕ ವಿಳಂಬ, ಹೆಚ್ಚುತ್ತಿರುವ ತೆರಿಗೆಗಳು ಹಾಗೂ ಅನಿಶ್ಚಿತ ನೀತಿಗಳ ಪರಿಣಾಮವಾಗಿ ಹೂಡಿಕೆದಾರರು ಹಿಂಜರಿಯುತ್ತಿರುವುದು ಸ್ಪಷ್ಟವಾಗಿದೆ. ವಿದ್ಯುತ್ ದರ ಹಾಗೂ ಭೂಮಿಯ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಲವು ಕೈಗಾರಿಕೆಗಳು ಇತರ ರಾಜ್ಯಗಳತ್ತ ಮುಖ ಮಾಡುತ್ತಿರುವುದು ರಾಜ್ಯದ ಆರ್ಥಿಕತೆಗೆ ಹಿನ್ನಡೆಯಾಗಿದೆ.ಅತ್ಯಂತ ಮುಖ್ಯವಾಗಿ, *ರಾಜ್ಯದ ಯುವಕರು ಇಂದು ಉದ್ಯೋಗಕ್ಕಾಗಿ ಆತಂಕದಲ್ಲಿದ್ದಾರೆ. ಬಜೆಟ್‌ನಲ್ಲಿ ಉದ್ಯೋಗದ ಬಗ್ಗೆ ಹಲವಾರು […]

Continue Reading