Tag: ಬೆಂಗಳೂರು
‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ ; ಶಿವಮೊಗ್ಗದಲ್ಲಿ ಜೂನ್ 08, 09, 10, 11, ಮತ್ತು 12 ರಂದು ಸಂದರ್ಶನ
ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.10ನೇ ತರಗತಿ, ಪಿಯುಸಿ (PUC), ಡಿಪ್ಲೊಮಾ, ಐಟಿಐ (ITI) ಅಥವಾ ಯಾವುದೇ ಪದವಿ (ಪಾಸ್ […]
Continue Readingಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ. 25 ರ ಸೋಮವಾರ ಬೆಳಿಗ್ಗೆ 10.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ […]
Continue Readingಶ್ರೀಲಂಕಾದಿಂದ ಭಾರತಕ್ಕೆ 11 ಗಂಟೆಗಳ ಕಾಲ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರಿನ ದಂಪತಿ
ಬೆಂಬಲ ದೋಣಿಗಳು, ವೈದ್ಯರು ಮತ್ತು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಮಾರ್ಗದುದ್ದಕ್ಕೂ ಈಜುಗಾರರೊಂದಿಗೆ ಇದ್ದರು.ಈ ಜೋಡಿಯ ಸಾಧನೆ ಆನ್ಲೈನ್ನಲ್ಲಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ದಂಪತಿಗಳ ಸಹಿಷ್ಣುತೆ, ಶಿಸ್ತು ಮತ್ತು ತಂಡದ ಕೆಲಸವನ್ನು ಶ್ಲಾಘಿಸಿದ್ದಾರೆ. ಅಬ್ದಿ ಮತ್ತು ಪ್ರಸಾದೆ ಇಬ್ಬರೂ ಸಾಫ್ಟ್ವೇರ್ ವೃತ್ತಿಪರರಾಗಿದ್ದು, ಅವರು ನಾಲ್ಕು ವರ್ಷಗಳ ಹಿಂದೆ ಈಜು ತರಬೇತಿಯನ್ನು ಪ್ರಾರಂಭಿಸಿದ್ದರು ಎಂದು ವರದಿಯಾಗಿದೆ.
Continue Readingರಾಸಲೀಲೆ ಪ್ರಕರಣ : ಡಿಜಿಪಿ ರಾಮಚಂದ್ರ ರಾವ್ ಅಮಾನತು ಆದೇಶ ಹಿಂಪಡೆದ ಸರ್ಕಾರ!
ಮಾರ್ಚ್ 18, 2026 ರಂದು ರಾಮಚಂದ್ರ ರಾವ್ ಅವರ ವಿರುದ್ಧ ಇಲಾಖಾ ತನಿಖೆಯನ್ನು ಪ್ರಾರಂಭಿಸಲಾಗಿತ್ತು. ಆದರೆ, ಈಗ ಹಠಾತ್ ಆಗಿ ಆಲ್ ಇಂಡಿಯಾ ಸರ್ವಿಸ್ (AIS) ನಿಯಮಗಳ ಅಡಿಯಲ್ಲಿ ಅವರ ಅಮಾನತು ಆದೇಶವನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ರಾಜಭವನದ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಅವರು ಈ ಆದೇಶಕ್ಕೆ ಸಹಿ ಹಾಕಿದ್ದಾರೆ. ಗಂಭೀರವಾದ ನೈತಿಕ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಯನ್ನು ತನಿಖೆ ಪೂರ್ಣಗೊಳ್ಳುವ ಮೊದಲೇ ಅಥವಾ […]
Continue Readingಫುಟ್ಪಾತ್ ಮೇಲೆ ಯಾವದೇ ಕಾರಣಕ್ಕೂ ವ್ಯಾಪಾರ ನಡೆಸುವಂತಿಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಇಂತಹ ಅಪಾಯಕಾರಿ ಕಾಂಪೌಂಡ್ ಗೋಡೆಗಳನ್ನು ಗುರುತಿಸಲು ಸೂಚಿಸಲಾಗಿದ್ದು, ಫುಟ್ಪಾತ್ನಲ್ಲಿ ಇನ್ಮುಂದೆ ಯಾವುದೇ ವ್ಯಾಪಾರವನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ರಸ್ತೆ ಮೇಲೆ ಬಿದ್ದಿರುವ ಮರದ ಕೊಂಬೆ ತೆರವು ಮಾಡಲು ಪೊಲೀಸರಿಗೆ ಈಗಾಗಲೇ ನಿರ್ದೇಶನವನ್ನೂ ನೀಡಿದ್ದೇನೆ. ಈಗಾಗಲೇ ನಗರದಾದ್ಯಂತ ಇರುವ ಸಮಸ್ಯೆ ಪಟ್ಟಿ ಮಾಡಲಾಗಿದೆ. ಎಲ್ಲಾ ಮಾಹಿತಿಯನ್ನ ಈಗ ಕಂಟ್ರೋಲ್ ರೂಂನಲ್ಲಿ ಕಲೆ ಹಾಕಿದ್ದಾರೆ. ಗೋಡೆ ಕುಸಿತ ಕೇಸ್ನಲ್ಲಿ ಅಧಿಕಾರಿ ನಿರ್ಲಕ್ಷವೂ ಇದೆ ಎನ್ನಲ್ಲ. ಇನ್ಮುಂದೆ ಫುಟ್ಪಾತ್ನಲ್ಲಿ ಯಾರೂ ವ್ಯಾಪಾರ ಮಾಡುವಂತಿಲ್ಲ ಎಂದರು. […]
Continue Readingಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತದಲ್ಲಿ ಮೃತಪಟ್ಟವರ ಅಧಿಕೃತ ಮಾಹಿತಿ ಬಿಡುಗಡೆ ಹಾಗೂ ಪರಿಹಾರ ಘೋಷಣೆ
ಬೆಂಗಳೂರಿನ ಜೆಸಿ ನಗರದ ಮೊಹಮ್ಮದ್ ಅಬ್ದುಲ್ (52) ಡಿ.ಜೆ.ಹಳ್ಳಿಯ ಫಯಾಜ್ ಅಹ್ಮದ್ (39)ಕೆ.ಜೆ.ಹಳ್ಳಿಯ ಮುಸಾವಿರ್ ಬೇಗಂ (6)ಕೇರಳದ ಎರ್ನಾಕುಲಂನ ಸ್ಮಿತಾ (47) ಹಾಗೂ ಲತಾ (57)ಕಾರ್ ಸ್ಟಿಕ್ಕರಿಂಗ್ ಕೆಲಸ ಮಾಡುತ್ತಿದ್ದ ಅಸ್ಸಾಂನ ನಸೀಮುಲ್ಲಾ (19) ಉತ್ತರ ಪ್ರದೇಶದ ವ್ಯಾಪಾರಿ ಸಲಾವುದ್ದೀನ್ ಅನ್ಸಾರಿ (36). ಏಪ್ರಿಲ್ 29ರ ಬುಧವಾರ ಸಂಜೆ ಸುಮಾರು 5 ಗಂಟೆಯ ಸುಮಾರಿಗೆ ಬೆಂಗಳೂರಿನಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ […]
Continue Readingಬೆಂಗಳೂರಿನಲ್ಲಿ ಭಾರೀ ಮಳೆ ; ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿತ, ಸಾವಿನ ಸಂಖ್ಯೆ 8ಕ್ಕೆ ಏರಿಕೆ
ಗೋಡೆ ಕುಸಿದ ಬೆನ್ನಲ್ಲೇ ಸ್ಥಳದಲ್ಲಿದ್ದ ಸಾರ್ವಜನಿಕರು ರಕ್ಷಣಾ ಕಾರ್ಯ ನಡೆಸಿ ಕೆಲವರನ್ನ ರಕ್ಷಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೌರಿಂಗ್ ಆಸ್ಪತ್ರೆಯ ಹಳೆಯ ಗೋಡೆಗೆ ದೊಡ್ಡ ಟಾರ್ಪಾಲ್ ಹಾಕಿ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಜೋರಾಗಿ ಮಳೆ ಸುರಿದ ಪರಿಣಾಮ ಟಾರ್ಪಾಲ್ ಕೆಳಗೆ ಪಾದಚಾರಿಗಳು ನಿಂತುಕೊಂಡರು. ಈ ವೇಳೆ ಬಿರುಗಾಳಿ ಸಮೇತ ಸುರಿದ ಜೋರು ಮಳೆಗೆ ಕಾಂಪೌಂಡ್ ಕುಸಿದು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
Continue Readingಬೆಂಗಳೂರು | ನಗ್ನ ಸ್ಥಿತಿಯಲ್ಲಿ ಯುವತಿ ಶವ ಪತ್ತೆ!
ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯ ಮನೆ ಬಾಗಿಲು ಬೀಗ ಹಾಕಿದ್ದ ಕಾರಣ ಅದನ್ನು ಹೊಡೆದು ಒಳಗೆ ಹೋಗಿ ನೋಡಿದ್ದು, ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಆಕೆಯ ದೇಹವು ಬೆತ್ತಲೆಯಾಗಿ, ರಕ್ತದ ಮಡುವಿನಲ್ಲಿ ಮತ್ತು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಕನಿಷ್ಠ ಮೂರು ದಿನಗಳ ಹಿಂದೆ ಆಕೆ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಿ, ಆಕೆಯ ಮನೆಯನ್ನು ಶೋಧ ಮಾಡಿದ್ದು, ಈ ವೇಳೆ ರೂಂ ತುಂಬಾ ಪೇಪರ್ ತುಂಡುಗಳನ್ನು ಹರಿದು ಹಾಕಿರೋದು ಪತ್ತೆಯಾಗಿದೆ. ಅಷ್ಟೇ ಅಲ್ಲದೆ, ಆಕೆಯ ಕೈ […]
Continue Reading