ಶತಮಾನದ ಶಾಲೆ ಬಲವರ್ಧನೆಗೆ 31 ಶಿಫಾರಸು ; ಪಾರಂಪರಿಕ ಶಾಲೆಗಳೆಂದು ಘೋಷಿಸಲು ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕೆ.ಪಿ. ಸುರೇಶ್ ಉಪ್ಪಸ್ಥಿತರಿದ್ದರು. ‘ಶಾಲೆಗಳಿಗೆ ಐತಿಹಾಸಿಕ ಮಹತ್ವ’ಶತಮಾನ ಕಂಡ ಶಾಲೆಗಳಿಗೆ ಐತಿಹಾಸಿಕ ಮಹತ್ವವಿದೆ. ಅವು ಅವಕಾಶ ವಂಚಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣದ ಮೂಲಕ ಬಿಡುಗಡೆಯ ದಾರಿ ತೋರಿವೆ.ಸಾಮಾಜಿಕ ಬದಲಾವಣೆಯ ಹರಿಕಾರರು ನಡೆಸಿದ ಅಭಿಯಾನದ ಮೂರ್ತ ಸ್ವರೂಪವೇ ಈ ಶಾಲೆಗಳು, ನಾಲ್ಕು ತಲೆಮಾರುಗಳ ಬಳಿಕ ಆ ಶಾಲೆಗಳು ತನ್ನ ಅರ್ಥಪೂರ್ಣತೆಯನ್ನು ಕಳೆದುಕೊಂಡು, ಅಂಚಿಗೆ ಸರಿಯುವುದೆಂದರೆ ನಮ್ಮ ಪರಂಪರೆಯ ಆಶಯಕ್ಕೆ ಊನ ಬಂದಿದೆ ಎಂದರ್ಥ. ಜಾಗತೀಕರಣದ ವೇಗೋತ್ಕರ್ಷದಲ್ಲಿ ಅವು ಅಪ್ರಸ್ತುತವಾಗದಂತೆ […]

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading

ಪೊಲೀಸ್ ಇಲಾಖೆ ಆಸ್ತಿ ಕಬಳಿಕೆ ಯತ್ನ ; ಶಿವಮೊಗ್ಗದ ಶ್ರೀನಾಥ್‌ ನಗರಗದ್ದೆ ಸೇರಿ ಮೂವರ ಬಂಧನ

ಎಂ.ಆರ್. ಮಹಾಲಕ್ಷ್ಮೀ ಮೊದಲನೇ ಆರೋಪಿ, ಆರ್.ಕೃಷ್ಣಮೂರ್ತಿ ಎರಡನೇ ಆರೋಪಿ ಮತ್ತು ಶ್ರೀನಾಥ್ ನಗರಗದ್ದೆ ಅವರು ಮೂರನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್‌ಐಆ‌ರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೈರ್‌ ಎಂ.ಕುಮಾರ್ ನೀಡಿದ ದೂರಿನನ್ವಯ ಮಾ.11ರಂದು ಪ್ರಕರಣ ದಾಖಲಾಗಿತ್ತು. ವಸತಿ ಗೃಹದಲ್ಲಿ ವಾಸವಾಗಿದ್ದ ಇನ್ಸ್‌ಪೆಕ್ಟ‌ರ್ ಕುಮಾ‌ರ್ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ವಿದ್ಯುತ್ ಬಿಲ್‌ನಲ್ಲಿ ಮಹಾಲಕ್ಷ್ಮೀ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.

Continue Reading

ಬೆಂಗಳೂರು | ಬಕೆಟ್‌ನಲ್ಲಿ ಮುಳುಗಿ ಮಗು ಸಾವು ಕಂಡು, ತಾಯಿಯು ಆತ್ಮಹತ್ಯೆಗೆ ಶರಣು

ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರೋದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ […]

Continue Reading

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೃಷಿ ಸಂಬಂಧ ಮಹತ್ವದ ಚರ್ಚೆ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ

ತೊಗರಿ ಖರೀದಿ ಅವಧಿ ವಿಸ್ತರಣೆ: 31.03.2026ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು 01.04.2026ರಿಂದ 15.05.2026ರವರೆಗೆ ವಿಸ್ತರಿಸಲು ಮನವಿ ಮಾಡಲಾಯಿತು. ಈ ಸಂಬಂಧ ರಾಜ್ಯ ಸರ್ಕಾರದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.• ಬೆಲೆ ವ್ಯತ್ಯಾಸ ಪಾವತಿ ಬಿಡುಗಡೆ:ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿಯಲ್ಲಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ರೂ. 22.71 ಕೋಟಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಈ ಕುರಿತು ಪರಿಶೀಲಿಸಿ […]

Continue Reading

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ “ಈದ್ ಸೌಹಾರ್ದ ಸಂದೇಶ” ಕಾರ್ಯಕ್ರಮ

ಇದರೊಂದಿಗೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

Continue Reading

ಬೆಂಗಳೂರು | ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

ಸ್ಥಳಕ್ಕೆ ಅಗ್ನಿಶಾಮಕದಳದ ವಾಹನ ಆಗಮಿಸಿದ್ದು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

Continue Reading

ಕ್ಲಾಸ್ ರೂಮ್ ನಲ್ಲೆ ಮೆಡಿಕಲ್ ವಿದ್ಯಾರ್ಥಿನಿಗೆ ಪ್ರೊಪೋಸ್ ಮಾಡಿದ ಪ್ರೊಫ್. ಅಬ್ದುಲ್ಲಾಗೆ ಬಿತ್ತು ಗೂಸಾ..!

ಲೆಕ್ಚರರ್​ ಪ್ರಪೋಸ್ ಮಾಡಿದ ವೇಳೆ ವಿದ್ಯಾರ್ಥಿನಿ ಅಲ್ಲೇ ವಿರೋಧ ಮಾಡಿದ್ದಾಳೆ. ಈ ಹಿಂದೆ ನೀನು ನನಗೆ ಪ್ರಪೋಸ್​ ಮಾಡಿಲ್ವಾ ಎಂದು ಪ್ರಾಧ್ಯಾಪಕ ವಿದ್ಯಾರ್ಥಿನಿಯನ್ನು ಕೇಳಿದ್ದು, ಸಾಕ್ಷಿಗೆ ಸಿಸಿಟಿವಿ ದೃಶ್ಯವಿದೆ ಎಂದಿದ್ದಾರೆ. ಕೋಪಗೊಂಡ ವಿದ್ಯಾರ್ಥಿನಿ ಸಿಸಿಟಿವಿ ವಿಡಿಯೋ ತೋರಿಸಿ ಎಂದಿದ್ದಾಳೆ. ಈ ಬಗ್ಗೆ ನಾಳೆ ಮಾತಾಡುವೆ ಎಂದು ಲೆಕ್ಚರರ್​ ಕ್ಲಾಸ್​​ನಿಂದ ಹೊರಗೆ ಹೋಗಿದ್ದಾರೆ. ಕ್ಲಾಸ್ ರೂಮ್​​ನಲ್ಲಿ ಚಾಕಲೇಟ್ ಕೊಟ್ಟು ಪ್ರಪೋಸ್ ಮಾಡುವುದಾಗಿ ಪ್ರಾಧ್ಯಾಪಕ ಅಬ್ದುಲ್ ಹೇಳಿಕೊಂಡಿದ್ದರಂತೆ. ಈ ವೇಳೆ ರೊಚ್ಚಿಗೆದ್ದ ಇತರೆ ಸ್ಟೂಡೆಂಟ್ಸ್​​ ವಿದ್ಯಾರ್ಥಿನಿ ಪರ ನಿಂತು ಪ್ರಾಧ್ಯಾಪಕನ […]

Continue Reading

ಬೆಂಗಳೂರು | ಶಾಲಾ ಮಕ್ಕಳ ಶೂ, ಸಾಕ್ಸ್ ಖರೀದಿ ತೀರ್ಮಾನ ; SDMCಗಳಿಗೆ ಬಿಡಬೇಕು : ನಿರಂಜನಾರಾಧ್ಯ ವಿ.ಪಿ ಅಗ್ರಹ

ಶೈಕ್ಷಣಿಕ ವಿಕೇಂದ್ರೀಕರಣದ ಭಾಗವಾಗಿ ಎಸ್ ಡಿ ಎಂ ಸಿ ಗಳಿಗಿದ್ದ,ಈ ಜವಾಬ್ದಾರಿಯನ್ನು ಕಸಿದು ಮತ್ತೆ ಕೇಂದ್ರೀಕರಣಗೊಳಿಸುತ್ತಿರುವುದನ್ನು ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ವೇದಿಕೆ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಈ ನಿರ್ಧಾರದ ಹಿಂದೆ ಇಲಾಖೆಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಕಮಿಷನ್ ಅಥವಾ ಲಂಚ ಪಡೆಯುವ ಹುನ್ನಾರವಿರುವುದು ಮೇಲ್ನೋಟಕ್ಕೆ ಕಾಣುತ್ತದೆ ಎಂದು ಆರೋಪಿಸಿದೆ. ಅಕ್ರಮವಾಗಿ ಹಣ ಗಳಿಸುವ ಲಾಭದಾಯಕ ಒಪ್ಪಂದಕ್ಕಾಗಿ ಇಲಾಖೆ ಈ ಕಾನೂನುಬಾಹಿರ ತೀರ್ಮಾನಕ್ಕೆ ಮುಂದಾಗಿದೆ ಎಂದು ವೇದಿಕೆ […]

Continue Reading

ಆರ್‌ಸಿಬಿ ಪಂದ್ಯಗಳ ಅಧಿಕೃತ ಟಿಕೆಟ್ ಇದ್ದರೆ ನಮ್ಮ ಮೆಟ್ರೋ ಪ್ರಯಾಣ ಉಚಿತ

ಟಿಕೆಟ್‌ ಖರೀದಿ ಹೇಗೆ?: ಈ ಬಾರಿ ಆರ್‌ಸಿಬಿ ತಂಡದ ತವರಿನ ಪಂದ್ಯಗಳಿಗೆ ಆನ್‌ಲೈನ್ ಟಿಕೆಟ್‌ಗಳಿಗೆ ಮಾತ್ರವೇ ಆದ್ಯತೆ ನೀಡಲಾಗಿದೆ. ತಂಡದ ಅಧಿಕೃತ ವೆಬ್‌ಸೈಟ್‌ (SHOP.ROYALCHALLENGERS.COM) ಅಥವಾ ಆ್ಯಪ್ ಮೂಲಕ ಅಭಿಮಾನಿಗಳು ಟಿಕೆಟ್ ಖರೀದಿಸಬಹುದು. ಶೀಘ್ರದಲ್ಲೇ ಟಿಕೆಟ್ ಮಾರಾಟದ ದಿನಾಂಕ ಪ್ರಕಟವಾಗಲಿದೆ. ಯಾವುದೇ ಇತರ ವೆಬ್‌ಸೈಟ್ ಅಥವಾ ವ್ಯಕ್ತಿಯು ಟಿಕೆಟ್ ಮಾರಾಟದ ಹಕ್ಕು ಹೊಂದಿಲ್ಲ. ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಫ್ರಾಂಚೈಸಿ ಸ್ಪಷ್ಟಪಡಿಸಿದೆ. ಟಿಕೆಟ್‌ ಖರೀದಿಸುವವರು ಸೀಮಿತವಾದ ವಾಹನ ಪಾರ್ಕಿಂಗ್ ಸ್ಥಳಗಳನ್ನು ಮುಂಗಡವಾಗಿ ಬುಕ್ […]

Continue Reading