ಒಂದೇ ಸ್ಕೂಟಿಯಲ್ಲಿ 6 ಮಕ್ಕಳ ಸಂಚಾರದ ಫೋಟೋ ವೈರಲ್ ; ಮಾಲೀಕರ ವಿರುದ್ಧ ದಾಖಲಾಯಿತು FIR

ಮಾಲೀಕರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ಸೋಷಿಯಲ್ ಮೀಡಿಯಾದಲ್ಲಿ ಈ ಫೋಟೋ ವೈರಲ್ ಆಗುತ್ತಿದ್ದಂತೆ, ಮಾಗಡಿ ರಸ್ತೆ ಸಂಚಾರ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ನೋಂದಣಿ ಸಂಖ್ಯೆ ಆಧರಿಸಿ ಪರಿಶೀಲಿಸಿದಾಗ ಮಾಲೀಕ ಅಜ್ವರ್ ಪಾಷಾ ಬಾಪೂಜಿ ನಗರದ ನಿವಾಸಿ ಎಂದು ಗೊತ್ತಾಗಿದೆ. ವಿಳಾಸ ಆಧರಿಸಿ ಮನೆ ಬಳಿ ಹೋದಾಗ ಮನೆ ಇಲ್ಲದಿರುವುದು ತಿಳಿದುಬಂದಿದೆ. ವೈರಲ್ ಆಗುತ್ತಿರುವ ಪೋಸ್ಟ್​​​ನಲ್ಲಿ ಬೈಕ್ ಚಾಲನೆ ಮಾಡುತ್ತಿರುವ ಬಗ್ಗೆ ಎಲ್ಲಿಯೂ ವಿಡಿಯೋ ದೊರೆತಿಲ್ಲ. ಮಕ್ಕಳನ್ನು ವಾಹನದಲ್ಲಿ ಕೂರಿಸಿಕೊಂಡು ಫೋಟೋ ಸೆರೆಹಿಡಿಯಲು ಈ ರೀತಿ ಮಾಡಿರಬಹುದಾ? ಎಂಬುದರ […]

Continue Reading

ಕುವೆಂಪು ವಿ.ವಿ ಹಗರಣ ; ತನಿಖೆಗೆ ಸಮಿತಿ

ವಿಶ್ವವಿದ್ಯಾಲಯದಲ್ಲಿ ಸ್ಮಾರ್ಟ್‌ಕ್ಲಾಸ್ ಸೌಲಭ್ಯ ಒದಗಿಸಲು 2022ನೇ ಜನವರಿಯಲ್ಲಿ ರಾಜ್ಯ ಸರ್ಕಾರ 75 ಕೋಟಿ ಅನುದಾನ ಒದಗಿಸಿತ್ತು. ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ‘ಸ್ಮಾರ್ಟ್‌ಕ್ಲಾಸ್‌’ಗಳನ್ನು ಸಿದ್ಧಪಡಿಸಲಾಗಿತ್ತು. ಆದರೆ, ಮಾರುಕಟ್ಟೆ ಬೆಲೆಗಿಂತ ಅಧಿಕ ದರದಲ್ಲಿ ಸಾಮಗ್ರಿಗಳನ್ನು ಖರೀದಿಸಿ ವಂಚಿಸಲಾಗಿದೆ. ಭೌತಿಕ ಪರಿಶೀಲನೆ ನಡೆಸದೆ, ನಗದು ರಸೀದಿ ಪಡೆಯದೆ ಗುತ್ತಿಗೆ ಕಂಪನಿಯೊಂದಕ್ಕೆ 12.99 ಕೋಟಿ ಪಾವತಿಸಲಾಗಿದೆ ಎಂದು ಕೆಲವರು ಉನ್ನತ ಶಿಕ್ಷಣ ಇಲಾಖೆಗೆ ದೂರು ನೀಡಿದ್ದರು. ಈ ಕುರಿತು ಈಗಾಗಲೇ ಶಿವಮೊಗ್ಗ ಜಿಲ್ಲಾ ನ್ಯಾಯಾಧೀಶ ಎಚ್.ಬಿ.ರವೀಂದ್ರನಾಥ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸ ಲಾಗಿತ್ತು. […]

Continue Reading

ಚಿರತೆಯಿಂದ ಅತ್ತೆಯನ್ನು ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಮನೆಯ ಮಂಚದಡಿ ಚಿರತೆ ಅಡಗಿರುವುದು ತಿಳಿಯುತ್ತಿದ್ದಂತೆಯೇ, ಪ್ರಾಣದ ಹಂಗು ತೊರೆದು ಕೊಠಡಿಗೆ ನುಗ್ಗಿ, ವಯಸ್ಸಾದ ಅತ್ತೆಯನ್ನು ಅಪ್ಪಿಕೊಂಡು ಸುರಕ್ಷಿತವಾಗಿ ಹೊರಗೆ ಕರೆತಂದ ಸುಜಾತಾ ಅವರ ಸಾಹಸ ನಿಜಕ್ಕೂ ರೋಮಾಂಚನಕಾರಿ. ಸಾಕ್ಷಾತ್ ಮೃತ್ಯುವಿನ ದವಡೆಯಿಂದ ಅತ್ತೆಯನ್ನ ರಕ್ಷಿಸಿದ ಅವರ ಸಮಯಪ್ರಜ್ಞೆ ಇಡೀ ಮಹಿಳಾ ಕುಲಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ಸೂಚಿಸಿದ್ದಾರೆ. ಅತ್ತೆ-ಸೊಸೆಯ ಸಂಬಂಧದ ಬಗ್ಗೆ ಸಮಾಜದಲ್ಲಿರುವ ಹಳೆಯ ಕಲ್ಪನೆಗಳನ್ನ ಅಳಿಸಿ, ಸುಜಾತಾ ಅವರು ಇಂದು ಇಡೀ ರಾಜ್ಯಕ್ಕೆ ಮಾದರಿಯಾಗಿದ್ದಾರೆ.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ […]

Continue Reading

ಶತಮಾನದ ಶಾಲೆ ಬಲವರ್ಧನೆಗೆ 31 ಶಿಫಾರಸು ; ಪಾರಂಪರಿಕ ಶಾಲೆಗಳೆಂದು ಘೋಷಿಸಲು ಆಗ್ರಹ

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ಲ ಹಾಗೂ ಕೆ.ಪಿ. ಸುರೇಶ್ ಉಪ್ಪಸ್ಥಿತರಿದ್ದರು. ‘ಶಾಲೆಗಳಿಗೆ ಐತಿಹಾಸಿಕ ಮಹತ್ವ’ಶತಮಾನ ಕಂಡ ಶಾಲೆಗಳಿಗೆ ಐತಿಹಾಸಿಕ ಮಹತ್ವವಿದೆ. ಅವು ಅವಕಾಶ ವಂಚಿತ ಸಮುದಾಯಗಳಿಗೆ ಆಧುನಿಕ ಶಿಕ್ಷಣದ ಮೂಲಕ ಬಿಡುಗಡೆಯ ದಾರಿ ತೋರಿವೆ.ಸಾಮಾಜಿಕ ಬದಲಾವಣೆಯ ಹರಿಕಾರರು ನಡೆಸಿದ ಅಭಿಯಾನದ ಮೂರ್ತ ಸ್ವರೂಪವೇ ಈ ಶಾಲೆಗಳು, ನಾಲ್ಕು ತಲೆಮಾರುಗಳ ಬಳಿಕ ಆ ಶಾಲೆಗಳು ತನ್ನ ಅರ್ಥಪೂರ್ಣತೆಯನ್ನು ಕಳೆದುಕೊಂಡು, ಅಂಚಿಗೆ ಸರಿಯುವುದೆಂದರೆ ನಮ್ಮ ಪರಂಪರೆಯ ಆಶಯಕ್ಕೆ ಊನ ಬಂದಿದೆ ಎಂದರ್ಥ. ಜಾಗತೀಕರಣದ ವೇಗೋತ್ಕರ್ಷದಲ್ಲಿ ಅವು ಅಪ್ರಸ್ತುತವಾಗದಂತೆ […]

Continue Reading

ಝಾಂಬಿ ಡ್ರಗ್ಸ್ ; ಸುಳ್ಳು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು,ಆತಂಕ ಸೃಷ್ಟಿಸಿದ್ದ ವ್ಯಕ್ತಿ ಈಗ ಪೊಲೀಸರ ಅತಿಥಿ

ವೈದ್ಯಕೀಯ ವರದಿಯ ಪ್ರಕಾರ ಆ ವ್ಯಕ್ತಿ ಯಾವುದೇ ಮಾದಕವಸ್ತು ಸೇವಿಸಿರಲಿಲ್ಲ. ಅನಾರೋಗ್ಯವೇ ಕಾರಣ: ಆ ವ್ಯಕ್ತಿಗೆ ತೀವ್ರವಾದ ಸಂಧಿವಾತ (ಆರ್ಥೈಟಿಸ್) ಇರುವುದು ದೃಢಪಟ್ಟಿದೆ. ಮಿಶ್ರ ಪ್ರತಿಕ್ರಿಯೆ: ಸಂಧಿವಾತಕ್ಕೆ ವೈದ್ಯರು ನೀಡಿದ್ದ ನೋವು ನಿವಾರಕ ಮಾತ್ರೆಗಳ ಜೊತೆಗೆ ಆತ ಮದ್ಯ ಸೇವಿಸಿದ್ದರಿಂದ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸುತ್ತಿದ್ದ ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ. ಪೊಲೀಸ್ ಆಯುಕ್ತರ ಎಚ್ಚರಿಕೆ: ಪ್ರಕರಣದ ಕುರಿತು ಮಾತನಾಡಿದ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, “ಆಧಾರರಹಿತ ಮಾಹಿತಿ ಅಥವಾ ವಿಡಿಯೋಗಳನ್ನು ಸಾರ್ವಜನಿಕರು ಹಂಚಿಕೊಳ್ಳಬಾರದು. ಈ […]

Continue Reading

ಪೊಲೀಸ್ ಇಲಾಖೆ ಆಸ್ತಿ ಕಬಳಿಕೆ ಯತ್ನ ; ಶಿವಮೊಗ್ಗದ ಶ್ರೀನಾಥ್‌ ನಗರಗದ್ದೆ ಸೇರಿ ಮೂವರ ಬಂಧನ

ಎಂ.ಆರ್. ಮಹಾಲಕ್ಷ್ಮೀ ಮೊದಲನೇ ಆರೋಪಿ, ಆರ್.ಕೃಷ್ಣಮೂರ್ತಿ ಎರಡನೇ ಆರೋಪಿ ಮತ್ತು ಶ್ರೀನಾಥ್ ನಗರಗದ್ದೆ ಅವರು ಮೂರನೇ ಆರೋಪಿಯಾಗಿದ್ದಾರೆ. ಇದೇ ಪ್ರಕರಣದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧವೂ ಎಫ್‌ಐಆ‌ರ್ ದಾಖಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೈರ್‌ ಎಂ.ಕುಮಾರ್ ನೀಡಿದ ದೂರಿನನ್ವಯ ಮಾ.11ರಂದು ಪ್ರಕರಣ ದಾಖಲಾಗಿತ್ತು. ವಸತಿ ಗೃಹದಲ್ಲಿ ವಾಸವಾಗಿದ್ದ ಇನ್ಸ್‌ಪೆಕ್ಟ‌ರ್ ಕುಮಾ‌ರ್ ಅವರ ಮನೆಗೆ ಬೆಸ್ಕಾಂ ಅಧಿಕಾರಿಗಳು ನೀಡಿದ್ದ ವಿದ್ಯುತ್ ಬಿಲ್‌ನಲ್ಲಿ ಮಹಾಲಕ್ಷ್ಮೀ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.

Continue Reading

ಬೆಂಗಳೂರು | ಬಕೆಟ್‌ನಲ್ಲಿ ಮುಳುಗಿ ಮಗು ಸಾವು ಕಂಡು, ತಾಯಿಯು ಆತ್ಮಹತ್ಯೆಗೆ ಶರಣು

ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ಮಹಂತೇಶ್ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಒಳಗೆ ಬಂದು ನೋಡಿದಾಗ ಪ್ರತಿಭಾ ನೇಣಿಗೆ ಶರಣಾಗಿದ್ದರೆ ಮಗು ಹಾಸಿಗೆ ಮೇಲೆ ಮಲಗಿದ ಸ್ಥಿತಿಯಲ್ಲಿತ್ತು. ಮಗುವನ್ನು ನೋಡಿದಾಗ ಮಗು ಕೂಡ ಮೃತ ಪಟ್ಟಿರೋದು ದೃಢಪಟ್ಟಿದೆ. ಪಕ್ಕದಲ್ಲಿ ಪತ್ನಿ ಬರೆದಿಟ್ಟ ಡೆತ್ ನೋಟ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ಪಕ್ಕದಲ್ಲಿ ಖಾಲಿಯಾಗಿದ್ದ 15 ಮಾತ್ರೆ ಶೀಟ್ ಪತ್ತೆಯಾಗಿದೆ. ಡೆತ್‌ನೋಟ್‌ನಲ್ಲಿ ಪತ್ನಿ ಬಿಚ್ಚಿಟ್ಟ ಸತ್ಯ ನೋಡಿ ಪತಿ ಶಾಕ್ ಆಗಿದ್ದಾರೆ. ನಾನು ಬಟ್ಟೆ […]

Continue Reading

ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರೊಂದಿಗೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಕೃಷಿ ಸಂಬಂಧ ಮಹತ್ವದ ಚರ್ಚೆ ನಡೆಸಿದ ಸಚಿವ ಎನ್. ಚಲುವರಾಯಸ್ವಾಮಿ

ತೊಗರಿ ಖರೀದಿ ಅವಧಿ ವಿಸ್ತರಣೆ: 31.03.2026ಕ್ಕೆ ಮುಕ್ತಾಯಗೊಳ್ಳಲಿರುವ ತೊಗರಿ ಖರೀದಿ ಅವಧಿಯನ್ನು 01.04.2026ರಿಂದ 15.05.2026ರವರೆಗೆ ವಿಸ್ತರಿಸಲು ಮನವಿ ಮಾಡಲಾಯಿತು. ಈ ಸಂಬಂಧ ರಾಜ್ಯ ಸರ್ಕಾರದಿಂದ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ವಿಷಯವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.• ಬೆಲೆ ವ್ಯತ್ಯಾಸ ಪಾವತಿ ಬಿಡುಗಡೆ:ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿಯಲ್ಲಿ ಖರೀದಿಸಲಾದ ಮಾವು ಉತ್ಪನ್ನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ರೂ. 22.71 ಕೋಟಿ ಮೊತ್ತವನ್ನು ತ್ವರಿತವಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಈ ಕುರಿತು ಪರಿಶೀಲಿಸಿ […]

Continue Reading

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ “ಈದ್ ಸೌಹಾರ್ದ ಸಂದೇಶ” ಕಾರ್ಯಕ್ರಮ

ಇದರೊಂದಿಗೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು.

Continue Reading

ಬೆಂಗಳೂರು | ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

ಸ್ಥಳಕ್ಕೆ ಅಗ್ನಿಶಾಮಕದಳದ ವಾಹನ ಆಗಮಿಸಿದ್ದು ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

Continue Reading