KSRTC ಬಸ್ ನಲ್ಲಿ ಮಂಗಳಮುಖಿಯರು ಹೀಗೆ ಯಾಕೆ ಮಾಡಿದರು?

ಇಷ್ಟೆಲ್ಲಾ ಆದ ನಂತರ ಬಸ್ ಬೀರೂರು ದಾಟಿ ಕಡೂರು ಕಡೆ ಪ್ರಯಾಣ ಮುಂದುವರೆದಿದೆ. ಈ ಸಂದರ್ಭದಲ್ಲಿ ಮಂಗಳಮುಖಿ ತನ್ನ ತಂಡಕ್ಕೆ ಕರೆ ಮಾಡಿ ಬಸ್ ಕಡೂರು ಕಡೆ ಚಲಿಸುತ್ತಿದೆ ಬನ್ನಿ ಎಲ್ಲರೂ ಅಂತ ತಿಳಿಸಿದ್ದಾರೆ. ಈ ವೇಳೆ ಕಡೂರು ಹತ್ತಿರ ಬಸ್ಸು ತಲುಪುತ್ತಿದ್ದಂತೆ 17 ಮಂಗಳಮುಖಿಯರಿದ್ದ ತಂಡ ಬಸ್ ಅನ್ನು ರಸ್ತೆಯಲ್ಲಿ ತಡೆದಿದೆ. ಬಸ್ ನ ನಿರ್ವಾಹಕನ ಬಳಿ ಬಂದು ಜಗಳ ತೆಗೆದು ನಿರ್ವಾಹಕನ ಸುತ್ತುವರೆದು ಚಪ್ಪಾಳೆ ತಟ್ಟುತ್ತಾ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನಂತರ ನಿರ್ವಾಹಕನನ್ನ […]

Continue Reading

ಬೆಂಗಳೂರು | ಯುವತಿ ಕೊಲ್ಲಲು ಗನ್ ಹಿಡಿದು ಓಡಾಡುತ್ತಿದ್ದ ಪ್ರೇಮಿ ಸೆರೆ

ಬಂಧಿತ ಯುವಕ ಬಿಹಾರ ಮೂಲದವನು ಎಂದು ತಿಳಿದುಬಂದಿದೆ. ಗನ್ ಹಿಡಿದು ಯುವಕ ಓಡಾಡುತ್ತಿರುವ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

Continue Reading

ಬೆಂಗಳೂರು | ಬಿಎಸ್ ಎನ್ ಎಲ್ ನಿಂದ ವಾಯ್ಸ್ ಓವರ್ ವೈಫೈ (VoWiFi) ಸೇವೆಗೆ ಚಾಲನೆ

ವಿಶೇಷವಾಗಿ ಗ್ರಾಮೀಣ ಭಾಗದ ಬಿಎಸ್‌ಎನ್ಎಲ್ ಭಾರತ್ ಫೈಬರ್ ಅಥವಾ ಇತರ ಬ್ರಾಡ್‌ ಬ್ಯಾಂಡ್ ಬಳಕೆದಾರರಿಗೆ ಇದು ವರದಾನವಾಗಲಿದ್ದು, ನೆಟ್ವರ್ಕ್ ದಟ್ಟಣೆಯನ್ನು ಕಡಿಮೆ ಮಾಡಲು ಸಹಕಾರಿಯಾಗಲಿದೆ. ಪ್ರಮುಖವಾಗಿ, ಈ ವೈಫೈ ಕರೆಗಳಿಗಾಗಿ ಬಿಎಸ್‌ಎನ್‌ಎಲ್ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸದೆ ಉಚಿತವಾಗಿ ಈ ಸೇವೆಯನ್ನು ನೀಡುತ್ತಿದೆ. ನೆಟ್‌ವರ್ಕ್ ಆಧುನೀಕರಣದ ಭಾಗವಾಗಿ ಜಾರಿಗೆ ತಂದಿರುವ ಈ ಸೇವೆಯು ದೇಶದ ಅತೀ ದೂರದ ಪ್ರದೇಶಗಳಿಗೂ ಸಂಪರ್ಕ ಕಲ್ಪಿಸುವ ಬಿಎಸ್‌ಎನ್‌ಎಲ್ ಗುರಿಯನ್ನು ತಲುಪಲು ಸಹಕಾರಿಯಾಗಿದೆ.ಎಲ್ಲಾ ಸ್ಮಾರ್ಟ್​ ಫೋನ್‌ಗಳಲ್ಲಿ ಈ ಸೌಲಭ್ಯ ಇರಲಿದ್ದು, ಗ್ರಾಹಕರು ತಮ್ಮ […]

Continue Reading

ಬೆಂಗಳೂರು | ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ; ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಅರೆಸ್ಟ್

2025ರ ಡಿಸೆಂಬರ್‌ನಲ್ಲಿ ವಿಜಯಲಕ್ಷ್ಮಿ ಅವರು ದಾವಣಗೆರೆಯಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಈ ಹೇಳಿಕೆ ನೀಡಿದ ಬಳಿಕ ವಿಜಯಲಕ್ಷ್ಮಿ ಅವರ ಕುರಿತು ಕೆಲವು ಅಶ್ಲೀಲ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು. ಇದರ ವಿರುದ್ಧ ಸಿಡಿದ ಅವರು 15 ಇನ್‌ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಾಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದರು. ತನಿಖೆ ಕೈಗೊಂಡಿದ್ದ ಸೈಬರ್ ಪೊಲೀಸರು ಸದ್ಯ 15 ಐಡಿಗಳ ಪೈಕಿ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಇತ್ತೀಚಿಗಷ್ಟೇ ವಿಜಯಲಕ್ಷ್ಮಿ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಅವರನ್ನು ಭೇಟಿಯಾಗಿದ್ದರು. […]

Continue Reading

ಬೆಂಗಳೂರು | ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು ; ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ

ಆದರೆ ಈ ವಾರ ಅಧಿವೇಶನಕ್ಕೆ ಬಾರದ ಬೈರತಿ ಬಸವರಾಜ್ ಅಜ್ಞಾತ ಸ್ಥಳ ಸೇರಿದ್ದಾರೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟ್‌ನ ಜಸ್ಟೀಸ್ ಸುನೀಲ್ ಯಾದವ್ ಅವರ ಪೀಠವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದೆ. ಈ ಕೊಲೆ ಕೇಸ್ ನಲ್ಲಿ ಕೋಕಾ ಕಾಯ್ದೆ ಅನ್ವಯವಾಗುವುದಿಲ್ಲವೆಂದು ಆದೇಶ ನೀಡಿದೆ. ವಿಚಾರಣಾ ನ್ಯಾಯಾಲಯದಲ್ಲೇ ಸೂಕ್ತ ಅರ್ಜಿ ಸಲ್ಲಿಸಲು ಭೈರತಿ ಬಸವರಾಜ್ […]

Continue Reading

ಬೆಂಗಳೂರು | ಎಐಎಸ್ಇಸಿ ಕರ್ನಾಟಕ ರಾಜ್ಯ ಸಮಿತಿಯಿಂದ ಕೆಪಿಎಸ್ ಮ್ಯಾಗ್ನೆಟಿಕ್ ಶಾಲೆ, ವಿರೋಧಿಸಿ ಸಮಾವೇಶ

ಶಿಕ್ಷಣ ಸಚಿವರು ಕೇವಲ ಭಾವೋದ್ವೇಗಕ್ಕೆ ಒಳಗಾಗಿ ಮಾತನಾಡುತ್ತಿದ್ದಾರೆ ವಿನಃ ಸರ್ಕಾರಿ ಶಾಲೆಗಳನ್ನು ಉಳಿಸುವ ಮತ್ತು ಬಲಪಡಿಸುವ ಕಾರ್ಯಗಳನ್ನು ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಸರ್ಕಾರಕ್ಕೆ ಹಾಗೂ ಸಚಿವರಿಗೆ ನಿಜವಾಗಿಯೂ ಕನ್ನಡ ಶಾಲೆಗಳ ಬಗ್ಗೆ, ಬಡವರು, ದಲಿತರು, ರೈತ-ಕಾರ್ಮಿಕರ ಬಗ್ಗೆ ಕಾಳಜಿ ಇದ್ದರೆ ಕೂಡಲೇ ಶಿಕ್ಷಣ ಇಲಾಖೆಯಿಂದ ಕೆ.ಪಿ.ಎಸ್.-ಮ್ಯಾಗ್ನೆಟ್ ಶಾಲೆಗಳ ಬಗ್ಗೆ ಹೊರಡಿಸಿರುವ ಆದೇಶಗಳನ್ನು ಹಿಂಪಡೆಯಬೇಕು ಹಾಗೂ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶಗಳನ್ನು ಹೊರಡಿಸಬೇಕೆಂದು ಆಗ್ರಹಿಸಿದರು. ಶಿಕ್ಷಣ ತಜ್ಞರಾಗಿರುವ ಪ್ರೊ. ನಿರಂಜನ ಆರಾಧ್ಯರವರು ಮಾತನಾಡುತ್ತಾ […]

Continue Reading

ಬೆಂಗಳೂರು | ಅಲೋಕ್ ಕುಮಾರ್, ಬಿ ದಯಾನಂದ್ ಸೇರಿ ಇಬ್ಬರು IPS, 3 IAS ಅಧಿಕಾರಿಗಳ ವರ್ಗಾವಣೆ

ಹಣಕಾಸು ಇಲಾಖೆಯ ಕಾರ್ಯದರ್ಶಿ ಮತ್ತು ಹಣಕಾಸು ನೀತಿ ಸಂಸ್ಥೆಯ ನಿರ್ದೇಶಕ ಹುದ್ದೆಗಳಿಗೆ ಪ್ರಭಾರಿ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯಾಗಿದ್ದ ಮಂಜುಳಾ ಎನ್. ಅವರನ್ನು ಸಹ ಬಿಡುಗಡೆ ಮಾಡಲಾಗಿದೆ. 7 ಐಎಎಸ್‌ ಅಧಿಕಾರಿಗಳಿಗೆ ಬಡ್ತಿ ನೀಡಿದ ಸರ್ಕಾರ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕರೀಗೌಡ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರ ಡಾ. ಶಿವಶಂಕರ ಎನ್ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತ ಬಸವರಾಜೇಂದ್ರ ಎಚ್ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲ ಕೃಷ್ಣ,ಕೃಷಿ ಇಲಾಖೆ […]

Continue Reading

ಬೆಂಗಳೂರು | ಅಂತರಾಷ್ಟ್ರೀಯ ಭ್ರಷ್ಟಾಚಾರ ಮುಕ್ತ ದಿನ ಮಾಜಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ರಿಂದ ಸನ್ಮಾನ

ಇವರ ಜೊತೆ ಸಿ. ಆರ್. ಭಾಸ್ಕರ್, ಸಮಾಜಮುಖಿ ಕಾನೂನು ಕ್ಷೇತ್ರದಲ್ಲಿ ಹೆಸರಾಗಿರುವ ವಕೀಲರು, ಹಾಗು ಸುಬ್ರಹ್ಮಣ್ಯ ಎಸ್. ಹಂಡಿಗೆ, ಥರ್ಡ್ ಐ ನ್ಯೂಸ್ ಚಾನೆಲ್‌ನ ಸಂಪಾದಕರು ಸಹ ಪೌರ ಜಾಗೃತಿ ಹಾಗೂ ಉತ್ತರದಾಯಕ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಯಿಗಾಗಿ ಸನ್ಮಾನಿತರಾದರು. ಕಾರ್ಯಕ್ರಮಕ್ಕೆ ಪ್ರಮುಖ ಅತಿಥಿಗಳಾದ ಕೆಆರ್‌ಎಸ್ ಪಕ್ಷದ ಸಂಸ್ಥಾಪಕ ರವಿಕೃಷ್ಣಾ ರೆಡ್ಡಿ, ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಅಧ್ಯಕ್ಷರು ವಿಜಯರಾಘವ ಮರಾಟೆ, ಮತ್ತು ಹಿರಿಯ ಪತ್ರಕರ್ತ ಆರ್.ಪಿ. ವೆಂಕಟೇಶ್ ಮೂರ್ತಿ ಅವರು ಉಪಸ್ಥಿತರಿದ್ದರು. ನ್ಯಾಯಮೂರ್ತಿ ಹೆಗ್ಡೆ ಅವರು ಸನ್ಮಾನಿತರಿಂದ […]

Continue Reading