ಶಿವಮೊಗ್ಗ | “ಮಾಡೋಕೆ ಕೆಲಸ ಇಲ್ಲದವ, ಬೆಕ್ಕಿನ ಬಾಲ ಬೋಳಿಸಿದನಂತೆ” ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಬಿಜೆಪಿ ವ್ಯಂಗ್ಯ..!

ವಿದ್ಯಾರ್ಥಿಗಳ ಪರಿಶ್ರಮದ ಬಗ್ಗೆ ಮಾತನಾಡುವ ಇವರು, ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಶೈಕ್ಷಣಿಕ ಶಿಸ್ತನ್ನು ಸಂಪೂರ್ಣವಾಗಿ ಹಾಳುಮಾಡಿದ್ದಾರೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವೈಫಲ್ಯ ಮತ್ತು ಓಲೈಕೆ ರಾಜಕಾರಣ”ಮಾಡೋಕೆ ಕೆಲಸ ಇಲ್ಲದೆ, ಬೆಕ್ಕಿನ ಬಾಲ ಬೋಳಿಸಿದನಂತೆ” ಎಂಬ ಗಾದೆ ಮಾತು ನಮ್ಮ ರಾಜ್ಯದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅಕ್ಷರಶಃ ಅನ್ವಯಿಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ, ಶಿಕ್ಷಕರ ನೇಮಕಾತಿಗೆ ಗ್ರಹಣ ಹಿಡಿದಿದೆ. ಅದೆಷ್ಟೋ ಉದ್ಯೋಗಾಕಾಂಕ್ಷಿಗಳು ಆಸೆಗಣ್ಣಿನಿಂದ ಕಾದು ಕುಳಿತಿದ್ದರೂ, […]

Continue Reading