ಬೆಳಗಾವಿ | ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೇ ಹೋದರೆ ಕ್ರಮ : ಸಚಿವ ಮಧು ಬಂಗಾರಪ್ಪ

ಇದಕ್ಕೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಯಾವುದೇ ಶಾಲೆ ಆದರು ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದ್ರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಸೋಫಿಯಾ ಶಾಲೆಯ ಮೇಲೆ ಆರೋಪ ಬಂದಾಗ ತನಿಖೆ ಮಾಡಿಸಿದ್ದೆವು. ನಮ್ಮ ಗಮನಕ್ಕೆ ಇಂತಹ ಲೋಪ ಕಂಡು ಬಂದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೆ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ […]

Continue Reading

ಬೆಳಗಾವಿ | ಅಝಾನ್ ಶಬ್ದ ನಿಯಂತ್ರಣ ಜಾರಿಗೊಳಿಸದಿರುವುದು ಸರ್ಕಾರದ ದ್ವಂದ್ವ ನೀತಿ : ಡಿ ಎಸ್ ಅರುಣ್ ಖಂಡನೆ

ಶಬ್ದ ಮಾಲಿನ್ಯದಿಂದ ಮಕ್ಕಳು, ರೋಗಿಗಳು ಹಾಗೂ ಹಿರಿಯ ನಾಗರಿಕರು ತೊಂದರೆ ಅನುಭವಿಸುತ್ತಿದ್ದಾರೆ ಪೊಲೀಸ್, ಜಿಲ್ಲಾಡಳಿತ ಹಾಗೂ ಪರಿಸರ ಇಲಾಖೆ ಸ್ವಯಂಪ್ರೇರಿತವಾಗಿ ಸಮನ್ವಯದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅವರು ಮಾನ್ಯ ಪರಿಸರ ಸಚಿವರನ್ನು ಒತ್ತಾಯಿಸಿದರು.

Continue Reading

ಬೆಳಗಾವಿ | ಗ್ರಂಥಪಾಲಕರ ಹಕ್ಕುಗಳಿಗೆ : ವಿಧಾನಪರಿಷತ್ತಿನಲ್ಲಿ ಡಿ.ಎಸ್.ಅರುಣ್ ಧ್ವನಿ

ಜೊತೆಗೆ, ಬಾಕಿ ಉಳಿದ ವೇತನ ಹಾಗೂ arrears ಪಾವತಿಗೆ ನಿಗದಿತ ಅವಧಿ ಪ್ರಕಟಿಸಬೇಕೆಂಬ ಬೇಡಿಕೆಯನ್ನು ಮಂಡಿಸಿದರು.ಗ್ರಾಮೀಣ ಶಿಕ್ಷಣ ಮತ್ತು ಮಾಹಿತಿಗಾರಿಕೆಯ ಗುಣಮಟ್ಟ ಕಾಪಾಡಲು, ಗ್ರಂಥಪಾಲಕರಿಗೆ ಕನಿಷ್ಠ ವೇತನ ಹಕ್ಕನ್ನು ಪೂರ್ಣವಾಗಿ ಜಾರಿಗೊಳಿಸುವುದು ಸರ್ಕಾರದ ತುರ್ತು ಜವಾಬ್ದಾರಿ ಎಂದು ಡಿ. ಎಸ್ ಅರುಣ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ, ಗ್ರಂಥಪಾಲಕರ ಹಿತವನ್ನು ಗಟ್ಟಿಯಾಗಿ ರಕ್ಷಿಸಲು ಶ್ರೀ ಅರುಣ್ ಅವರು ಇನ್ನೂ ಕೆಲವು ಮಹತ್ವದ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ESI ಮತ್ತು PF ಅಂತಹ ಸಾಮಾಜಿಕ […]

Continue Reading

ಬೆಳಗಾವಿ | ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ : ಸಚಿವ ಕೆ.ಜೆ. ಜಾರ್ಜ್

ಈ ಯೋಜನೆಯಲ್ಲಿ ಸುರಂಗ ಮಾರ್ಗವನ್ನು ಮಾಡಲಾಗುವುದಿಲ್ಲ, ಬದಲಿಗೆ ಪೈಪ್‍ಲೈನ್ ಅಳವಡಿಸಿ, ಆ ಪ್ರದೇಶವನ್ನು ಪುನಃ ಮೊದಲಿನ ಸ್ಥಿತಿಗೇ ತಂದು ಅರಣ್ಯೀಕರಣ ಮಾಡಲಾಗುವುದು. ಇದಕ್ಕಾಗಿ ಕೇವಲ 25 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಹೀಗಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗುವ ಕೆಲಸ ಮಾಡುವುದಿಲ್ಲ ಎಂದರು. 1964 ರಲ್ಲಿ ಶರಾವತಿ ಜಲಾಶಯದ ಯೋಜನೆ ಮಾಡಿದಾಗ 1 ಲಕ್ಷ ಹೆಕ್ಟೇರ್​ ಪ್ರದೇಶ ಮುಳುಗಡೆಯಾಗಿತ್ತು. ಈಗ ವರಾಹಿಯೂ ಸೇರಿದಂತೆ 1400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದೀಗ ಉಪಯೋಗಿಸಿದ ನೀರನ್ನೇ ಪುನಃ ಪಂಪ್ […]

Continue Reading

ಬೆಳಗಾವಿ | ಗಡಿಭಾಗದ ಸರ್ಕಾರಿ ಕನ್ನಡ ಶಾಲೆಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ : ಮಧು ಬಂಗಾರಪ್ಪ

ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿ ಕೇಂದ್ರವಾಗಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು. ಈ ವೇಳೆ ಕರುನಾಡು ರಕ್ಷಣಾ ವೇದಿಕೆ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಬೆಳಗಾವಿ | ನಾನೇ ನಿಜವಾದ ವಿಪಕ್ಷನಾಯಕ, ನಾನು ಅಡ್ಜಸ್ಟ್​ಮೆಂಟ್ ರಾಜಕಾರಣಿ ಅಲ್ಲ: ಯತ್ನಾಳ್ ಹೇಳಿಕೆ

ಇದೇ ವೇಳೆ, ಮಧ್ಯಪ್ರವೇಶಿಸಿದ ಬಸನಗೌಡ ಯತ್ನಾಳ್ ಉ.ಕ. ಚರ್ಚೆ ಬಗ್ಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ನಿಯಮದಂತೆ ಪ್ರಶ್ನೋತ್ತರ ಅವಧಿಗೆ ಅವಕಾಶ ನೀಡಿ ಬಳಿಕ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸೋಣ ಎಂದು ಮನವಿ ಮಾಡಿದರು. ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ : ಇದೇ ವೇಳೆ ಶಾಸಕ ಯತ್ನಾಳ್, ಸದನದಲ್ಲಿ ತಮ್ಮ ಕುರ್ಚಿ ಬದಲಾಯಿಸಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ನಾವೆಲ್ಲರೂ ಹಿರಿಯ ಶಾಸಕರು, ಆದರೆ ನಮ್ಮನ್ನು ಹಿಂದಕ್ಕೆ ಹಾಕಿದ್ದೀರಾ, ಇದು ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಈ ವೇಳೆ […]

Continue Reading

ಬೆಳಗಾವಿ | ಸಾಲುಮರದ ತಿಮ್ಮಕ್ಕನವರ ಹೆಸರಿನಲ್ಲಿ ಪರಿಸರವಾದಿಗಳಿಗೆ ಪ್ರಶಸ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಅವರು ಬೆಳೆಸಿದ ಮರಗಳು ದಶಕಗಳಷ್ಟು ಹಳೆಯದಾಗಿದ್ದು, ಅವುಗಳು ಪರಿಸರಕ್ಕೆ ಮತ್ತು ಜೀವವೈವಿಧ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಪರಿಸರವಾದಿಯಾಗಿದ್ದ ತಿಮ್ಮಕ್ಕನವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ತಿಮ್ಮಕ್ಕ ಅವರು ಬೇಲೂರಿನಲ್ಲಿ ತಿಮ್ಮಕ್ಕ ವಸ್ತು ಸಂಗ್ರಹಾಲಯವನ್ನು ಮಾಡಬೇಕು ಎಂದು ತಮ್ಮ ಕೊನೆಯ ಆಸೆಯನ್ನು ಪತ್ರ ಮುಖೇನ ತಿಳಿಸಿದ್ದು, ಈ ಬಗ್ಗೆ ಸರ್ಕಾರ ಪರಿಶೀಲಿಸಲಿದೆ. ಗಿಡಗಳನ್ನು ಮಕ್ಕಳಂತೆ ಕಂಡು ಪೋಷಿಸಿ ಬೆಳೆಸಿದ್ದ ತಿಮ್ಮಕ್ಕ ಅವರ ಸಾಧನೆಗೆ 1995ರಲ್ಲಿ ರಾಷ್ಟ್ರೀಯ ಪೌರ ಪ್ರಶಸ್ತಿ ಸಂದಿದೆ. 1997ರಲ್ಲಿ ಇಂದಿರಾ […]

Continue Reading