ಚಿಕ್ಕೋಡಿ | ಕಾವಿ ಬಟ್ಟೆ ಧರಿಸಿರುವವರು ಬಸವ ತಾಲಿಬಾನಿಗಳು : ಕನ್ನೇರಿ ಶ್ರೀ

ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕೈಯಲ್ಲಿ ಬಡಿಗೆ ಹಿಡಿದು ಸಂಚಾರ ನಡೆಸಿದರೆ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಿತ್ತೇ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ. ಅಂಥಹವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು. ಸನ್ಯಾಸಿಯಾಗಿ ಗಡ್ಡ […]

Continue Reading

ಬೆಳಗಾವಿ | ನಮ್ಮ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ : ಗೃಹ ಸಚಿವ ಡಾ.ಜಿ. ಪರಮೇಶ್ವರ್

ಕಳೆದ ವರ್ಷಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲಾಗುತ್ತಿದೆ,ಅಧಿವೇಶನದಲ್ಲಿ ಸಾಲು ಸಾಲು ಪ್ರತಿಭಟನೆ ನಡೆಯಲಿವೆ.ರೈತರು, ಎಂಇಎಸ್, ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಯೋ ಸಾಧ್ಯತೆಯಿದೆ. ಅಧಿವೇಶನ ಸಂದರ್ಭದಲ್ಲಿ ಎದುರಾಗುವ ಪ್ರತಿಭಟನೆ ಯನ್ನ ಗಮನದಲ್ಲಿಟ್ಟುಕೊಂಡು ಭದ್ರತೆ ಮಾಡ್ತಿದ್ದೇವೆ ಎಂದರು. ನಮ್ಮ ಸಿಬ್ಬಂದಿಗೆ ಊಟ, ವಸತಿ ಸೇರಿ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡ್ತಿವಿ.ನಮ್ಮ ಸರ್ಕಾರ ವಿವಿಧ ಇಲಾಖೆ ಖಾಲಿ ಇರೋ ಹುದ್ದೆಗಳ ಭರ್ತಿಗೆ ಅನುಮತಿ ಕೊಟ್ಟಿವೆ. ಒಳ ಮೀಸಲಾತಿ ಕಾರಣಕ್ಕೆ ಈ ನೇಮಕಾತಿ ವಿಳಂಬವಾಗಿತ್ತು. ಈಗ ಆ […]

Continue Reading