ಧಾರವಾಡ | “ಎಸ್ ಬಿ ಐ ದರೋಡೆಗೆ ವಿಫಲ ಯತ್ನ ; ಸ್ವಲ್ಪದರಲ್ಲಿ ಕೋಟಿಗಟ್ಟಲೆಯ ಚಿನ್ನಾಭರಣ, ಲಕ್ಷಾಂತರ ಹಣ ಸೇಫ್
ಖದೀಮರ ಬಂಧನಕ್ಕೆ ಶೋಧ ನಡೆಯುತ್ತಿದೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್ ಕಾಂಬ್ಳೆ ಈ ಬಗ್ಗೆ ಮಾಹಿತಿ ನೀಡಿ, “ನಿನ್ನೆ ರಾತ್ರಿ 8 ಗಂಟೆಗೆ ಬ್ಯಾಂಕ್ ಬಾಗಿಲು ಹಾಕಿ ಮನೆಗೆ ಹೋಗಿದ್ದೆವು. ಬೆಳಗ್ಗೆ ಬಂದು ಎಂದಿನಂತೆ ನಾವು ನಮ್ಮ ಕೆಲಸದಲ್ಲಿ ತೊಡಗಿದ್ದೆವು. ಆಗ ಒಬ್ಬರ ಗ್ರಾಹಕರು ಬಂದು ಬ್ಯಾಂಕ್ ಹಿಂದುಗಡೆಯ ಗೋಡೆಯನ್ನು ಯಾರೋ ಗುದ್ದಲಿಯಿಂದ ಒಡೆದಿದ್ದಾರೆ ನೋಡಿ ಎಂದು ಹೇಳಿದರು. ಹೋಗಿ ನೋಡಿದಾಗ ಕಳ್ಳತನಕ್ಕೆ ಪ್ರಯತ್ನ ಪಟ್ಟಂತೆ ಕಾಣಿಸಿತು. ನವಲಗುಂದ ಪಿಎಸ್ಐ ಅವರಿಗೆ […]
Continue Reading

