ಸಿಇಟಿ ಪರೀಕ್ಷೆಯಲ್ಲಿ ಅವಾಂತರ : ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ
ಈ ಸಂದರ್ಭದಲ್ಲಿ ಪರಿಸ್ಥಿತಿ ಇನ್ನಷ್ಟು ಉದ್ವಿಗ್ನಗೊಂಡಿದೆ. ಸುಪ್ರಿತ್ ಜನಿವಾರವನ್ನು ತೆಗೆದು ತನ್ನ ಬಳಿ ಇಟ್ಟುಕೊಳ್ಳಲು ಅನುಮತಿ ಕೇಳಿದಾಗ, ಅದನ್ನೂ ಅಧಿಕಾರಿಗಳು ನಿರಾಕರಿಸಿದರೆಂದು ಆರೋಪಿಸಲಾಗಿದೆ.ನಂತರ ಸ್ಥಳಕ್ಕೆ ಬಂದ ಮಹಿಳಾ ಸಿಬ್ಬಂದಿಯೊಬ್ಬರು ಕತ್ತರಿ ಬಳಸಿ ಜನಿವಾರವನ್ನು ಕತ್ತರಿಸಿ ಕಸದ ಬುಟ್ಟಿಗೆ ಎಸೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡೆ ವಿದ್ಯಾರ್ಥಿಗೆ ತೀವ್ರ ಮಾನಸಿಕ ಆಘಾತ ಉಂಟುಮಾಡಿದೆ.ಈ ಅವಮಾನಕರ ಪರಿಸ್ಥಿತಿಯ ನಡುವೆಯೇ ಸುಪ್ರಿತ್ ಪರೀಕ್ಷೆಯನ್ನು ಬರೆದಿದ್ದಾನೆ. ಪರೀಕ್ಷೆ ಮುಗಿದ ನಂತರ, ಕಸದ ಬುಟ್ಟಿಯಲ್ಲಿ ಹಾಕಲಾಗಿದ್ದ ಜನಿವಾರವನ್ನು ಮರಳಿ ತೆಗೆದುಕೊಂಡು ಮನೆಗೆ ಹೋಗಿದ್ದಾನೆ.ಬಳಿಕ […]
Continue Reading