ಭದ್ರಾವತಿ | ಜಾತಿ ನಿಂದಿಸಿ, ಹಲ್ಲೆಗೈದ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ

ಸುಣ್ಣದಹಳ್ಳಿ ನಿವಾಸಿ ವಿ. ಆರ್‍ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]

Continue Reading

ಭದ್ರಾವತಿ | ಚಾನೆಲ್ ಗೆ ಬಿದ್ದ ಬೈಕ್ ಸವಾರ ; ERSS-112 ತಂಡದಿಂದ ತಕ್ಷಣ ರಕ್ಷಣೆ

ಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್‌ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ

Continue Reading

ಭದ್ರಾವತಿ ಬಿಇಒ ನಾಗೇಂದ್ರಪ್ಪ ಲೋಕಾಯುಕ್ತ ಬಲೆಗೆ

ಈ ಕುರಿತು ಮಾ. 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು […]

Continue Reading

ಶಿವಮೊಗ್ಗ | ಗಲಾಟೆ ಪ್ರಕರಣ ; ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹80,000 ಪರಿಹಾರಕ್ಕೆ ನ್ಯಾಯಾಲಯ ಆದೇಶ

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 448, 504, 323, 354, 506, 427 ಸಹಿತ 149 ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಕೃಷ್ಣ ನಾಯ್ಕ್ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀ ತಿಪ್ಪೇಶ್ ರಾವ್ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ 1ನೇ ಎ.ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಶ್ರೀ ರವಿ ಕುಮಾರ್ ವಿ. ಅವರು 26-02-2026 ರಂದು […]

Continue Reading

ಶಿವಮೊಗ್ಗ | ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

ಪೊಲೀಸರು ಯುವಕನಿಗೆ ಮನವಿ ಮಾಡಿ, ಬುದ್ಧಿವಾದ ಹೇಳಿ, ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿದ್ದಾರೆ. ನ್ಯೂ ಟೌನ್ ಪೊಲೀಸರ ಈ ಮಾನವೀಯ ಕಾರ್ಯವನ್ನು ನಿಖಿಲ್ ಬಿ.ಐಪಿಎಸ್, ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

Continue Reading

ಶಿವಮೊಗ್ಗ | ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಹೇಳಿಕೆ

ಪತಿ ಜಗದೀಶ್ ಸಾವಿನ ಬಳಿಕ ಮೋಹನ್ ಅವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿದ್ದರೆಂದು ಕುಟುಂಬವು ಆರೋಪಿಸಿದೆ. “ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮೃತರ ಕುಟುಂಬ ನೀಡಿದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ,” ಎಂದು ಎಸ್‌ಪಿ ತಿಳಿಸಿದ್ದಾರೆ.

Continue Reading

ಭದ್ರಾವತಿ | ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಿಂದ ಬ್ಲಾಕ್ಮೇಲ್ ಆರೋಪ ; ಪೊಲೀಸ್ ಸಿಬ್ಬಂದಿಯ ಪತ್ನಿಯೇ ಆತ್ಮಹತ್ಯೆಗೆ ಶರಣು

ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಆದರೆ ಅವರ ಪತ್ನಿ ಸ್ವಾತಿ (26) ಸಹ ಅವರ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನೇಣು ಬಿಗಿದು ಸಾವನ್ನಪ್ಪಿರುವ ಜೊತೆಗೆ ಸ್ವಾತಿ ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್ ನಲ್ಪಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಇನ್ನು […]

Continue Reading

ಶಿವಮೊಗ್ಗ | ನಟೋರಿಯಸ್ ರೌಡಿ ಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರ ಗುಂಡೇಟು

ಆದರೆ, ಶರಣಾಗುವಂತೆ ಎಚ್ಚರಿಕೆ ನೀಡಿದರೂ ಕೇಳದೆ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಪೊಲೀಸರ ಮೇಲೆ ಮಾರಣಾಂತಿಕ ದಾಳಿ ನಡೆಸಿದರು. ಘರ್ಷಣೆಯಲ್ಲಿ ಹೊಸಮನೆ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ ಅವರ ಕಾಲಿನ ಮೂಳೆ ಮುರಿದು ರಕ್ತಗಾಯಗಳಾಗಿವೆ. ಪಿಎಸ್‌ಐ ಕೃಷ್ಣಕುಮಾರ್ ಬಿ. ಮಾನೆ ಅವರ ಕೈ ಬೆರಳು ಮುರಿದಿದ್ದು, ಸಿಬ್ಬಂದಿ ಆದರ್ಶ ಅವರಿಗೆ ಕಾಲಿಗೆ ಗಾಯವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪಿಎಸ್‌ಐ ಕೃಷ್ಣಕುಮಾರ್ ಬಿ. ಮಾನೆ ಮೊದಲು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದರು. ಆದರೂ ದಾಳಿ ನಿಲ್ಲಿಸದ ಡಿಚ್ಚಿ […]

Continue Reading

ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]

Continue Reading

ಶಿವಮೊಗ್ಗ | ಲಿಫ್ಟ್ ಕೆಟ್ಟು ನಿಂತು ವರ್ಷವಾದರೂ ರಿಪೇರಿ ಇಲ್ಲ ; ಭದ್ರಾವತಿ ತಾಲೂಕು ಕಚೇರಿಯ ದುರವಸ್ಥೆ

ಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]

Continue Reading