ಭದ್ರಾವತಿ | ಜಾತಿ ನಿಂದಿಸಿ, ಹಲ್ಲೆಗೈದ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ
ಸುಣ್ಣದಹಳ್ಳಿ ನಿವಾಸಿ ವಿ. ಆರ್ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]
Continue Reading

