Tag: ಭದ್ರಾವತಿ
ಭದ್ರಾವತಿ | ಹಳೇ ದ್ವೇಷ ಹಿನ್ನಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ವಿಶ್ವನಾಥ್ ಭದ್ರಾವತಿ ಪ್ರದೇಶದಲ್ಲಿ “ಇಸ್ಪೀಟ್ ಕಿಂಗ್” ಎಂದೇ ಪರಿಚಿತರಾಗಿದ್ದು, ಇಸ್ಪೀಟ್ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿದ ವೈಷಮ್ಯವೇ ದಾಳಿಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ದಾಳಿಯ ನಿಖರ ಕಾರಣ ಇನ್ನೂ ಬಹಿರಂಗವಾಗಿಲ್ಲ. ಘಟನೆ ಕುರಿತು ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ಸಂಗಮೇಶ ಪುತ್ರ ಬಸವ ಅವರ ಆರೋಪ : ಮುದ್ದೆ @ ವಿಶ್ವನಾಥ್ ಹಲ್ಲೆ […]
Continue Readingಶಿವಮೊಗ್ಗ | ಕರವೇ ಸ್ವಾಭಿಮಾನಿ ಬಣದ ಭದ್ರಾವತಿ ತಾಲೂಕು ಘಟಕಕ್ಕೆ ನೂತನ ಅಧ್ಯಕ್ಷರಾಗಿ ಪ್ರಭುಗೌಡ
ಜೈರಾಜ್, ಲೋಕೇಶ್, ಮಂಜುನಾಥ್, ಇಮ್ರಾನ್, ಆರ್ಮುಗ, ಜಿಲ್ಲಾ ಕಾರ್ಯದರ್ಶಿ ಸಾಧಿಕ್ ಎ ಜಿಲ್ಲಾ ಸಂಘಟನಾ ಸಹ ಕಾರ್ಯದರ್ಶಿ ನೂರುಲ್ಲಾ ನಗರ, ಯುವ ಅಧ್ಯಕ್ಷ ಪ್ರವೀಣ್ ಕುಮಾರ್ ಕರವೇ ಮುಖಂಡರಾದರ ಆನ್ಸರ್ ಅಹ್ಮದ್ ಮಹಿಳಾ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಪದ್ಮ ನಗರ ಪ್ರಧಾನ ಕಾರ್ಯದರ್ಶಿಯಾದ ಅನುಪಮ ಜಿಲ್ಲಾ ಪದಾಧಿಕಾರಿಗಳು ಹಾಗೂ ಭದ್ರಾವತಿ ತಾಲೂಕಿನ ಕಾರ್ಯಕರ್ತರು ಭಾಗವಹಿಸಿದ್ದರು.
Continue Readingಭದ್ರಾವತಿ | ಭೀಕರ ಅಪಘಾತದಲ್ಲಿ ಓರ್ವ ಮೃತ್ಯು
ಕಾರು ವೇಗವಾಗಿ ಮರಕ್ಕೆ ಗುದ್ದಿದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಎಂಜಿನ್ ಮತ್ತಿತರೆ ಭಾಗಗಳು ಮುರಿದು ಹೊರ ಬಂದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Continue Readingಭದ್ರಾವತಿ | ಮರಳಿ ಮಾತೃ ಧರ್ಮಕ್ಕೆ ಕ್ರ್ರಿಶ್ಚಿಯನ್ ಯುವತಿ..!
ಆದರೆ ಯುವತಿಯ ಕುಟುಂಬದವರು ಕ್ರೈಸ್ತ ಧರ್ಮದವರಾಗಿದ್ದಾರೆ. ಆದರೆ ಮದುವೆ ಹಿಂದೂ ಧರ್ಮದ ಸಂಪ್ರದಾಯದ ಪ್ರಕಾರ ನಡೆಯಲಿದ್ದು, ಇದಕ್ಕೆ ತೊಡಕಾಗಬಾರದು ಎಂಬ ಕಾರಣಕ್ಕೆ ಯುವತಿ ಹಿಂದು ಧರ್ಮದ ಯುವಕನನ್ನು ವರಿಸಲಿದ್ದು ತಾನೂ ಸಹ ಹಿಂದೂ ಧರ್ಮ ಸ್ವೀಕಾರ ಮಾಡುವ ಮೂಲಕ ಮರಳಿ ಮಾತೃ ಧರ್ಮಕ್ಕೆ ಬರುತ್ತೇನೆ ಎಂದು ತಿಳಿಸಿದ್ದಳು. ಈ ಕುಟುಂಬದವರು ಮೂಲತಃ ಹಿಂದೂ ಧರ್ಮದವರಾಗಿದ್ದರು ಯಾವುದೋ ಕಾರಣಕ್ಕೆ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಿದ್ದರು. ಅದರಂತೆ ಜನ್ನಾಪುರದ ಶ್ರೀ ಗಣಪತಿ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಮುಖ ಅರ್ಚಕರಾದ ಹಾಗು ಧರ್ಮ […]
Continue Readingಭದ್ರಾವತಿ | ಮದುವೆ ಸಮಾರಂಭಕ್ಕೆ ಹೊರಟ ಯುವಕನಿಗೆ ಚೂರಿ ಇರಿತ
ಯುವಕರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಕ್ಯಾಂಟೀನ್ ಒಂದರ ಮುಂಭಾಗದಲ್ಲಿ ಸಾಗುತ್ತಿದ್ದಾಗ, ಅಲ್ಲೇ ನಿಂತಿದ್ದ ಆಟೋದಲ್ಲಿದ್ದ ಇಬ್ಬರು ಅಪರಿಚಿತ ವ್ಯಕ್ತಿಗಳು ಇವರನ್ನು ಕೂಗಿ ಕರೆದಿದ್ದಾರೆ. ಪರಿಚಯದವರೇ ಇರಬಹುದೆಂದು ಭಾವಿಸಿ ಯುವಕರು ಹತ್ತಿರ ಹೋದಾಗ, ದುಷ್ಕರ್ಮಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಲು ಆರಂಭಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಗಳ ಪೈಕಿ ಒಬ್ಬ ನಿಮ್ಮನ್ನು ಇಂದು ಮುಗಿಸುತ್ತೇನೆ ಎಂದು ಕಿರುಚುತ್ತಾ ಚಾಕುವಿನಿಂದ ಪೈಜಾನ್ ಅವರ ಎದೆಯ ಬಲಬದಿಗೆ ಇರಿದಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಪೈಜಾನ್ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಮತ್ತೊಬ್ಬ ವ್ಯಕ್ತಿ ಕಲ್ಲಿನಿಂದ […]
Continue Readingಕುಂದಾಪುರ | ತ್ರಾಸಿಬೀಚ್ ಬಳಿ ಟ್ಯಾಂಕರ್-ಬಸ್ ಭೀಕರ ಅಪಘಾತ ; ಶಿವಮೊಗ್ಗದ ಇಬ್ಬರು ವಿದ್ಯಾರ್ಥಿಗಳ ದುರ್ಮರಣ, ಹಲವರು ಗಂಭೀರ
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Continue Reading




