ಶಿವಮೊಗ್ಗ | ಕಬ್ಬಿಣದ ಬಿಲ್ಲೆಟ್ ಬಿದ್ದು ವಿಐಎಸ್ ಎಲ್ ನಲ್ಲಿ ಕಾರ್ಮಿಕ ಸಾವು
ಆದರೆ, ಅತಿಯಾದ ರಕ್ತಸ್ರಾವದ ಕಾರಣ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
Continue Readingಆದರೆ, ಅತಿಯಾದ ರಕ್ತಸ್ರಾವದ ಕಾರಣ ಆಸ್ಪತ್ರೆ ತಲುಪುವ ಮುನ್ನವೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
Continue Readingಈ ವೇಳೆ ಮಹಿಳೆಗೆ ಜಾತಿ ನಿಂದನೆ ಮಾಡಿ, ಕಾಲಿನಿಂದ ಹಲ್ಲೆ ನಡೆಸಿದ್ದಲ್ಲದೆ ಪ್ರಾಣ ಬೆದರಿಕೆ ಒಡ್ಡಿದ್ದರು. ಈ ಸಂಬಂಧ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಭದ್ರಾವತಿ ಎಎಸ್ಪಿ ಆಗಿದ್ದ ಜಿತೇಂದ್ರ ಕುಮಾರ್ ದಯಾಮ (ಐಪಿಎಸ್) ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜ ರತ್ನಮ್ಮ ಪಿ. ಅವರು ಪ್ರಬಲವಾಗಿ ವಾದ ಮಂಡಿಸಿ, ಆರೋಪಿಗಳ ಮೇಲಿನ ಅಪರಾಧವನ್ನು ಸಾಬೀತುಪಡಿಸುವಲ್ಲಿ ಯಶಸ್ವಿಯಾದರು. ವಾದ-ಪ್ರತಿವಾದಗಳನ್ನು […]
Continue Readingಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಧಾವಿಸಿದ ಇಆರ್ವಿ (ERV) ಸಿಬ್ಬಂದಿಗಳು, ಗಲಾಟೆ ಮಾಡುತ್ತಿದ್ದ ಗುಂಪನ್ನು ಚದುರಿಸಿ ಶಾಂತಿ ಕಾಪಾಡುವಂತೆ ಸೂಚನೆ ನೀಡಿದರು. ಸ್ಥಳದಲ್ಲೇ ಎರಡೂ ಕಡೆಯವರ ವಾದವನ್ನು ಆಲಿಸಿದ ಪೊಲೀಸರು, ಸಾರ್ವಜನಿಕ ಸ್ಥಳದಲ್ಲಿ ಗಲಾಟೆ ಮಾಡದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಕಟ್ಟಡದ ಬಾಡಿಗೆ ವಿಚಾರವಾಗಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳಲು ಸೂಚಿಸಿದ್ದಾರೆ.
Continue Readingಒಟ್ಟಾರೆಯಾಗಿ ಹೈ-ವೇ ರಸ್ತೆಯ ಕಾಮಗಾರಿ ಮುಗಿಯೋವರೆಗೂ ಜನಸಾಮಾನ್ಯರಿಗೆ, ಸ್ಥಳೀಯರಿಗೆ ತೊಂದರೆ ತಪ್ಪಿದ್ದಲ್ಲ ಎನ್ನುವಂತೆ ಆಗಿದೆ. ಈ ಬಿರು ಬೇಸಿಗೆಯಲ್ಲಿ ಕುಡಿಯುವ ನೀರು ಈ ರೀತಿ ಕಲುಷಿತ ಬಂದಲ್ಲಿ ಅದನ್ನೇ ಸೇವಿಸಿದ್ದಲ್ಲಿ ಅರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಮುಖೇಣ ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿಗಳಿವೆ. ನಾಗರೀಕರ ಪರಿಸ್ಥಿತಿಗಳನ್ನು ಅರ್ಥ ಮಾಡಿಕೊಂಡು ಇನ್ನಾದರೂ ರಸ್ತೆ ಕಾಮಗಾರಿ ಬೇಗ ಬೇಗ ಮುಗಿಸಿ ಇಲ್ಲಿಯ ನಿವಾಸಿಗಳಿಗೆ ನೆಮ್ಮದಿ ಆಗುವಂತೆ ಆಗತ್ತಾ ಅಥವಾ ಇನ್ನೆಷ್ಟು ದಿನ ಜನಸಾಮಾನ್ಯರು ಒದ್ದಾಡಬೇಕಿದಿಯೋ ಕಾಲವೇ ಉತ್ತರಿಸಬೇಕಿದೆ. ಹಾಗೂ ಭದ್ರಾವತಿ […]
Continue Readingಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ ಸುಮಾರು 35 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಈ ಪೈಕಿ ಮೂರ್ನಾಲ್ಕು ಜನರಿಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯಲ್ಲಿ ಇಬ್ಬರು ಪ್ರಯಾಣಿಕರ ಕಾಲು ಮುರಿದಿದ್ದು, ಬಸ್ ಚಾಲಕನಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುವುದು ಇನ್ನಷ್ಟೇ ತಿಳಿದು ಬರಬೇಕಿದೆ.
Continue Readingಸುಣ್ಣದಹಳ್ಳಿ ನಿವಾಸಿ ವಿ. ಆರ್ಮುಗಂ ಅವರು ಸದರಿ ಗ್ರಾಮದಲ್ಲಿರುವ ತಮಗೆ ಸೇರಿದ ಸರ್ವೆ ನಂ. ೫೮/೮ ರಲ್ಲಿ ಒಂದು ಎಕರೆ ಜಮೀನು ಇದ್ದು, ಇದರಲ್ಲಿ ೧೦ ಗುಂಟೆ ಜಮೀನನ್ನು ಸೈಟ್ ಮಾಡಿ ಅದರಲ್ಲಿ ಪ್ರೇಮ ಕೋಂ ಮಂಜುನಾಥ ಇವರಿಗೆ ೪೦*೯೦ ಉದ್ದಳತೆಯ ನಿವೇಶನವನ್ನು ಕೊಟ್ಟಿದ್ದು, ಸದರಿಯವರು ನಿವೇಶನದಲ್ಲಿ ಆರ್,ಸಿ.ಸಿ ಮನೆಯನ್ನು ಕಟ್ಟಿಕೊಂಡು ವಾಸವಿರುತ್ತಾರೆ. ಸದರಿ ಮನೆಯ ಪಕ್ಕದಲ್ಲಿ ೧/೨ ಗುಂಟೆ ಖಾಲಿಜಾಗವಿದ್ದು, ಆ ಖಾಲಿ ಜಾಗವನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ ಸರ್ಕಾರಿ ಸರ್ವೆಗೆ ಹಾಕಿದ್ದು, ಅದರಂತೆ ಜೂನ್ ೩, […]
Continue Readingಸಾರ್ವಜನಿಕರ ಸಹಕಾರದೊಂದಿಗೆ ಚಾನೆಲ್ಗೆ ಬಿದ್ದಿದ್ದ ವ್ಯಕ್ತಿಯನ್ನು ಮೇಲಕ್ಕೆತ್ತಿ ತುರ್ತಾಗಿ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಿದರು. ಶಿವಮೊಗ್ಗ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ಅವರು ERSS-112 ಅಧಿಕಾರಿಗಳು ತೋರಿದ ಸಮಯೋಚಿತ ಕಾರ್ಯ ಮತ್ತು ಮಾನವೀಯ ಸೇವೆಯನ್ನು ಪ್ರಶಂಸಿಸಿ ಅಭಿನಂದಿಸಿದ್ದಾರೆ
Continue Readingಈ ಕುರಿತು ಮಾ. 02,ರಂದು ಲೋಕಾಯುಕ್ತರ ಕಛೇರಿಗೆ ತೆರಳಿ ದೂರು ದಾಖಲಿಸಿದ್ದರು ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ-2018)ರ ಕಲಂ 7(ಎ) ಅಡಿಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು. ಮಾ,3 ರ ಸಂಜೆ ಸುಮಾರು 7 ಗಂಟೆ ವೇಳೆಗೆ ಭದ್ರಾವತಿ ಬಿಇಒ ಕಚೇರಿಯ ಕೊಠಡಿಯಲ್ಲಿ, ಲಿಂಗರಾಜು ಅವರಿಂದ 1 ಲಕ್ಷ ರೂ. ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಹಣವನ್ನು ಜಪ್ತಿಪಡಿಸಿದ್ದಾರೆ. ಈ ಸಂದರ್ಭದಲ್ಲಿ ಆರೋಪಿತರಾದ ನಾಗೇಂದ್ರಪ್ಪ ಎ.ಕೆ. ಮತ್ತು ಮಧ್ಯವರ್ತಿ ಮಂಜುನಾಥರನ್ನು […]
Continue Readingಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 448, 504, 323, 354, 506, 427 ಸಹಿತ 149 ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಕೃಷ್ಣ ನಾಯ್ಕ್ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀ ತಿಪ್ಪೇಶ್ ರಾವ್ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ 1ನೇ ಎ.ಸಿ.ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಶ್ರೀ ರವಿ ಕುಮಾರ್ ವಿ. ಅವರು 26-02-2026 ರಂದು […]
Continue Reading