ಶಿವಮೊಗ್ಗ | ಗಲಾಟೆ ಪ್ರಕರಣ ; ಆರೋಪಿಗಳಿಗೆ ತಲಾ 1 ವರ್ಷ ಜೈಲು, ₹80,000 ಪರಿಹಾರಕ್ಕೆ ನ್ಯಾಯಾಲಯ ಆದೇಶ

ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಕಲಂ 143, 147, 448, 504, 323, 354, 506, 427 ಸಹಿತ 149 ಅಡಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಆಗಿನ ತನಿಖಾಧಿಕಾರಿ ಕೃಷ್ಣ ನಾಯ್ಕ್ ಪೂರ್ಣಗೊಳಿಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಶ್ರೀ ತಿಪ್ಪೇಶ್ ರಾವ್ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ 1ನೇ ಎ.ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಆರೋಪಗಳು ದೃಢಪಟ್ಟ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ಶ್ರೀ ರವಿ ಕುಮಾರ್ ವಿ. ಅವರು 26-02-2026 ರಂದು […]

Continue Reading

ಶಿವಮೊಗ್ಗ | ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

ಪೊಲೀಸರು ಯುವಕನಿಗೆ ಮನವಿ ಮಾಡಿ, ಬುದ್ಧಿವಾದ ಹೇಳಿ, ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿದ್ದಾರೆ. ನ್ಯೂ ಟೌನ್ ಪೊಲೀಸರ ಈ ಮಾನವೀಯ ಕಾರ್ಯವನ್ನು ನಿಖಿಲ್ ಬಿ.ಐಪಿಎಸ್, ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

Continue Reading

ಶಿವಮೊಗ್ಗ | ಗೃಹಿಣಿ ಆತ್ಮಹತ್ಯೆ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ ರಚನೆ : ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಹೇಳಿಕೆ

ಪತಿ ಜಗದೀಶ್ ಸಾವಿನ ಬಳಿಕ ಮೋಹನ್ ಅವರು ಸ್ವಾತಿ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ ನಡೆಸಿ ಮಾನಸಿಕ ಕಿರುಕುಳ ನೀಡಿದ್ದರೆಂದು ಕುಟುಂಬವು ಆರೋಪಿಸಿದೆ. “ಪ್ರಕರಣದ ಸತ್ಯಾಸತ್ಯತೆಗಳನ್ನು ಹೊರತರುವ ಸಲುವಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಮೃತರ ಕುಟುಂಬ ನೀಡಿದ ದೂರಿನನ್ವಯ ಕಾನೂನು ಕ್ರಮ ಜರುಗಿಸಲಾಗುತ್ತದೆ,” ಎಂದು ಎಸ್‌ಪಿ ತಿಳಿಸಿದ್ದಾರೆ.

Continue Reading

ಭದ್ರಾವತಿ | ಪೊಲೀಸ್ ಹೆಡ್ ಕಾನ್ಸ್ಟೇಬಲ್ ನಿಂದ ಬ್ಲಾಕ್ಮೇಲ್ ಆರೋಪ ; ಪೊಲೀಸ್ ಸಿಬ್ಬಂದಿಯ ಪತ್ನಿಯೇ ಆತ್ಮಹತ್ಯೆಗೆ ಶರಣು

ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಆದರೆ ಅವರ ಪತ್ನಿ ಸ್ವಾತಿ (26) ಸಹ ಅವರ ಮನೆಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ನೇಣು ಬಿಗಿದು ಸಾವನ್ನಪ್ಪಿರುವ ಜೊತೆಗೆ ಸ್ವಾತಿ ತನ್ನ ತಾಯಿಗೆ ಕಳುಹಿಸಿದ ವಾಟ್ಸಪ್ ನಲ್ಪಿ ಮೆಸೇಜ್ ಕಳುಹಿಸಿರುವುದು ಪ್ರಕರಣಕ್ಕೆ ತಿರುವು ನೀಡಿದೆ. ಇವರ ಆತ್ಮಹತ್ತೆಯ ವೇಳೆ ಸ್ವಾತಿ ಮೈಮೇಲೆ ತಾಳಿ, ಮತ್ತು ಇತರೆ ಚಿನ್ನಾಭರಣವನ್ನ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕುತೂಹಲ ಮೂಡಿಸಿದೆ. ಇನ್ನು […]

Continue Reading

ಶಿವಮೊಗ್ಗ | ನಟೋರಿಯಸ್ ರೌಡಿ ಶೀಟರ್ ಡಿಚ್ಚಿ ಮುಬಾರಕ್ ಕಾಲಿಗೆ ಪೊಲೀಸರ ಗುಂಡೇಟು

ಆದರೆ, ಶರಣಾಗುವಂತೆ ಎಚ್ಚರಿಕೆ ನೀಡಿದರೂ ಕೇಳದೆ ಡಿಚ್ಚಿ ಮುಬಾರಕ್ ಹಾಗೂ ಆತನ ಸಹಚರರು ಪೊಲೀಸರ ಮೇಲೆ ಮಾರಣಾಂತಿಕ ದಾಳಿ ನಡೆಸಿದರು. ಘರ್ಷಣೆಯಲ್ಲಿ ಹೊಸಮನೆ ಠಾಣೆಯ ಪಿಎಸ್‌ಐ ಸಿದ್ದಪ್ಪ ಎಂ.ಪಿ ಅವರ ಕಾಲಿನ ಮೂಳೆ ಮುರಿದು ರಕ್ತಗಾಯಗಳಾಗಿವೆ. ಪಿಎಸ್‌ಐ ಕೃಷ್ಣಕುಮಾರ್ ಬಿ. ಮಾನೆ ಅವರ ಕೈ ಬೆರಳು ಮುರಿದಿದ್ದು, ಸಿಬ್ಬಂದಿ ಆದರ್ಶ ಅವರಿಗೆ ಕಾಲಿಗೆ ಗಾಯವಾಗಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪಿಎಸ್‌ಐ ಕೃಷ್ಣಕುಮಾರ್ ಬಿ. ಮಾನೆ ಮೊದಲು ಗಾಳಿಯಲ್ಲಿ ಎಚ್ಚರಿಕೆ ಗುಂಡು ಹಾರಿಸಿದರು. ಆದರೂ ದಾಳಿ ನಿಲ್ಲಿಸದ ಡಿಚ್ಚಿ […]

Continue Reading

ಶಿವಮೊಗ್ಗ | ಪೋದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಮಾತಾಂತರ ಆರೋಪ ; ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಮತಾಂತರಗೊಂಡ ಪ್ರಿಯತಾ ಚರ್ಚ್ಗೆ ಹೋಗುವುದು ಬರುವುದು ಮಾಡುತ್ತಿದ್ದಳು. ಮನೆಯಲ್ಲಿ ಬೈಬಲ್ ತಂದು ಇಟ್ಟುಕೊಂಡು ಓದುತ್ತಿದ್ದಳು. ಜೊತೆಗೆ ಏಸುಕ್ರಿಸ್ತನನ್ನು ಪೂಜಿಸುತ್ತಿದ್ದಳು. ಈ ಬಗ್ಗೆ ಹಲವಾರು ಬಾರಿ ಈರೀತಿ ಮಾಡದಂತೆ ಹೇಳಿದ್ದರೂ ಸಹ ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದೇನೆ. ನೀವು ಅದೇ ಧರ್ಮವನ್ನು ಪಾಲಿಸಿ ಎಂದು ಹೇಳುತ್ತಿದ್ದಳು. ನಾನು ಇದಕ್ಕೆ ಒಪುತ್ತಿರಲಿಲ್ಲ ಎಂದರು. ನನ್ನ ಹಿರಿಯ ಮಗಳಿಗೂ ಕ್ರಿಶ್ಚಿಯನ್ ಧರ್ಮವನ್ನು ಪಾಲಿಸುವಂತೆ ಒತ್ತಾಯಿಸುತ್ತಿದ್ದಳು. ಈ ಬಗ್ಗೆ ಮನೆಯಲ್ಲಿ ದಿನವೂ ಜಗಳವಾಗುತ್ತಿತ್ತು. 2019ರಲ್ಲಿ ನನ್ನ ಪತ್ನಿ ತವರಿಗೆ ಹೋಗಿದ್ದಳು. ಮಕ್ಕಳಿರುವ ಕಾರಣ ಅವರ […]

Continue Reading

ಶಿವಮೊಗ್ಗ | ಲಿಫ್ಟ್ ಕೆಟ್ಟು ನಿಂತು ವರ್ಷವಾದರೂ ರಿಪೇರಿ ಇಲ್ಲ ; ಭದ್ರಾವತಿ ತಾಲೂಕು ಕಚೇರಿಯ ದುರವಸ್ಥೆ

ಲಿಫ್ಟ್ ಅಳವಡಿಸಿದ ಸ್ವಲ್ಪ ಸಮಯದಲ್ಲಿಯೇ ಕೆಟ್ಟು ನಿಂತು ವರ್ಷಾನುಗಟ್ಟಲೆ ಆದರೂ ಕ್ರಮ ಕೈಗೊಂಡಿರಲಿಲ್ಲ. ಲಿಫ್ಟ್ ಅಳವಡಿಸಿದ ಕಂಪನಿ ವಿರುದ್ದವಾಗಲೀ ಗುತ್ತಿಗೆದಾರನ ವಿರುದ್ಧವಾಗಲಿ ಯಾವುದೇ ಕಾನೂನು ಕ್ರಮ ಅನುಸರಿಸದೆ ನಿರ್ಲಕ್ಷ ತಾಳಿತ್ತು. ಅನೇಕ ಸಂಘ ಸಂಸ್ಥೆಗಳ ಮತ್ತು ಮಾಧ್ಯಮಗಳಲ್ಲಿ ಬಿತ್ತರಿಸಿದ ವರದಿಯಿಂದಾಗಿ ಮಂದಗತಿಯಲ್ಲಿ ದುರಸ್ತಿ ಮಾಡಿಸಲಾಗಿತ್ತು. ರಿಪೇರಿ ಮಾಡಿಸಿದ ಸ್ವಲ್ಪ ದಿನದಲ್ಲಿಯೇ ಮತ್ತೀಗ ರಿಪೇರಿಯಾಗಿ ವರ್ಷ ಕಳೆದಿದೆ. ಇದರಿಂದ ಆಡಳಿತ ಸೌಧದ 2 ಮತ್ತು 3 ನೇ ಅಂತಸ್ಥಿನ ಮಹಡಿಗೆ ಚುನಾವಣಾ ಶಾಖೆ, ಸರ್ವೇ ಇಲಾಖೆ ಮತ್ತು ಖಜಾನೆ […]

Continue Reading

ಶಿವಮೊಗ್ಗ | ಭದ್ರಾವತಿ ತಹಸೀಲ್ದಾರ್ ಕಿರುಕುಳಕ್ಕೆ ಬೇಸತ್ತು ವಿ.ಎ. ಆತ್ಮಹತ್ಯೆ ಪತ್ರ ವೈರಲ್ ; ತಹಸೀಲ್ದಾರ್ ಪರವಾಗಿ ನಡೆಯಿತು ಪ್ರತಿಭಟನೆ

ಅಗರದಹಳ್ಳಿಯ 2 2 56, 49 8 508 ಪೌತಿ ಖಾತೆ ಮಾಡಿಸುವ ಜವಾಬ್ದಾರಿಯನ್ನು ತಹಶೀಲ್ದಾ‌ರ್ ಅವರು ವಹಿಸಿಕೊಂಡಿದ್ದು, ಆ ಕೆಲಸಕ್ಕಾಗಿ ತಮ್ಮ ಮೇಲೆ ನಿರಂತರ ಮಾನಸಿಕ ಒತ್ತಡ ಹೇರುತ್ತಿದ್ದಾರೆ ಎಂದು ವಿಎ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. “ಕಳೆದ 21 ವರ್ಷಗಳಿಂದ ಗ್ರಾಮ ಲೆಕ್ಕಾಧಿಕಾರಿಯಾಗಿ ಯಾವುದೇ ಲೋಪವಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನನ್ನ ಕುಟುಂಬಕ್ಕೆ ನಾನೊಬ್ಬನೇ ದುಡಿಯುವ ವ್ಯಕ್ತಿಯಾಗಿದ್ದು, ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳುವ ಜವಾಬ್ದಾರಿ ನನ್ನ ಮೇಲಿದೆ. ಈ ಬಗ್ಗೆ ತಹಶೀಲ್ದಾ‌ರ್ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರೂ, ಅವರು […]

Continue Reading

ಶಿವಮೊಗ್ಗ | ಬಂಗಾರದ ಸರ ಸುಲಿಗೆ ; 48 ಗಂಟೆ ಒಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಪ್ರಕರಣದ ಗಂಭೀರತೆಯನ್ನು ಮನಗಂಡು ಶ್ರೀ ನಿಖಿಲ್ ಬಿ., ಐಪಿಎಸ್ – ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಕಾರಿಯಪ್ಪ ಎ.ಜಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–1, ಶ್ರೀ ರಮೇಶ್ ಕುಮಾರ್ ಎಸ್., ಹೆಚ್ಚುವರಿ ಪೊಲೀಸ್ ಅಧೀಕ್ಷಕರು–2 ರವರ ಮಾರ್ಗದರ್ಶನದಲ್ಲಿ, ಶ್ರೀ ಪ್ರಕಾಶ್ ರಾಠೋಡ್, DySP ಭದ್ರಾವತಿ ಉಪವಿಭಾಗ ರವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಯಿತು. ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ ಅವರ ನೇತೃತ್ವದಲ್ಲಿ, ಎ.ಎಸ್.ಐ ದಿವಾಕರ್ ರಾವ್, ಸಿಪಿಸಿ ಯದುನಂದನ ಹಾಗೂ ಸಂತೋಷಕುಮಾರ ರವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ,ಆರೋಪಿತರಾದ […]

Continue Reading