ಭಯಬೇಡ ಎಂದಿನಂತೆ ನಿಮ್ಮ ಮನೆಗೆ ಗ್ಯಾಸ್​ ಸಿಲಿಂಡರ್ ಬರುತ್ತೆ ; ಕೇಂದ್ರ ಸರ್ಕಾರ ಅಭಯ

ಹಿಂದಿನಂತೆ ಎರಡೂವರೆ ದಿನಗಳಲ್ಲಿ ನಿಮ್ಮ ಮನೆಗಳಿಗೆ ಗ್ಯಾಸ್​ ಸಿಲಿಂಡರ್​ ಬರುವಂತೆ ಕ್ರಮ ವಹಿಸಲಾಗಿದೆ” ಎಂದು ತಿಳಿಸಿದರು.”ಭಾರತಕ್ಕೆ ಬರುವ ಕಚ್ಚಾ ತೈಲ ಸರಬರಾಜು ಸುರಕ್ಷಿತವಾಗಿದೆ. ಹಾರ್ಮುಜ್ ಜಲಸಂಧಿಯ ಮುಚ್ಚಿದ್ದರೂ, ಬೇರೆ ಮಾರ್ಗಗಳಿಂದ ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಜೊತೆಗೆ, ಸರ್ಕಾರವು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸೂಚಿಸಿದ್ದರಿಂದ ಶೇಕಡಾ 25 ರಷ್ಟು ಏರಿಕೆಯಾಗಿದೆ” ಎಂದು ಹೇಳಿದರು. “ಹೀಗಾಗಿ, ಅಡುಗೆ ಅನಿಲ ಸಿಲಿಂಡರ್‌ಗಳನ್ನು ಭಯಭೀತರಾಗಿ ಬುಕಿಂಗ್ ಮಾಡುವ ಅಗತ್ಯವಿಲ್ಲ. ಈ ಹಿಂದೆ ವಿತರಿಸಿದಂತೆ ಎರಡೂವರೆ ದಿನಗಳಲ್ಲಿ ಗ್ಯಾಸ್​ ಸಿಲಿಂಡರ್​ ನಿಮ್ಮ ಮನೆಗಳಿಗೆ […]

Continue Reading