ಶರಾವತಿ ಪಂಪ್ಡ್ ಸ್ಟೋರೇಜ್‌ಗೆ ಕೇಂದ್ರ ಅರಣ್ಯ ಮಂತ್ರಾಲಯ ಒಪ್ಪಿಗೆ ನೀಡಿಲ್ಲ : ಕೇಂದ್ರ ಅರಣ್ಯ-ಪರಿಸರ ಸಚಿವ ಯಾದವ್ ಸ್ಪಷ್ಟನೆ

ಈ ಸಂದರ್ಭದಲ್ಲಿ ಕೇಂದ್ರ ಅರಣ್ಯ ಸಚಿವರು “ಫೆಡರಲ್ ವ್ಯವಸ್ಥೆಯಲ್ಲಿ ಕೇಂಧ್ರ-ರಾಜ್ಯ ಸರ್ಕಾರಗಳು ಕೆಲಸ ಮಾಡುತ್ತಿವೆ. ಪಶ್ಚಿಮ ಘಟ್ಟದ ನದೀ ಕಣಿವೆಗಳ ಉಳಿವಿಗೆ ಸರ್ಕಾರ ಮತ್ತು ಜನ ಪ್ರತಿನಿಧಿಗಳು ನಿರ್ಲಕ್ಷ್ಯ ಮಾಡಬಾರದು. ಭಾರೀ ಭೂಕುಸಿತ, ಜಲ ಸಂಕಷ್ಟದ ಇಂದಿನ ಸಂದರ್ಭದಲ್ಲಿ. ಸಹ್ಯಾದ್ರಿ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಶರಾವತಿ, ಕಾವೇರಿ, ಬೇಡ್ತಿ-ಅಘನಾಶಿನಿ, ಕಾಳಿ ಕಣಿವೆಗಳ ಅರಣ್ಯ, ಜೀವವೈವಿಧ್ಯ ಅತಿ ಅಮೂಲ್ಯ. ಎಂದು ಅಭಿಪ್ರಾಯ ಪಟ್ಟರು. ಪಶ್ಚಿಮ ಘಟ್ಟ ಉಳಿಸಿ ನಿಯೋಗದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮೀನುಗಾರಿಕಾ ಸಚಿವ ಮಂಕಾಳು […]

Continue Reading