ಶಿವಮೊಗ್ಗ | ಮಹಾನಗರ ಪಾಲಿಕೆಯ 127.5 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದ ಸಚಿವ ಭೈರತಿ ಸುರೇಶ್

ರಾಜ್ಯದಲ್ಲಿ ನಗರಾಭಿವೃದ್ದಿ ಇಲಾಖೆಯಿಂದ ನಗರ, ಪಟ್ಟಣ, ಪಾಲಿಕೆಗಳಿಗೆ ಕುಡಿಯುವ ನೀರಿಗಾಗಿ ರೂ. ೨೫ ಸಾವಿರ ಕೋಟಿ ನೀಡಲಾಗಿದೆ. ೭೦% ನಗರಗಳಿಗೆ ಕುಡಿಯುವ ನೀರು ಮತ್ತು ಯುಜಿಡಿ ವ್ಯವಸ್ಥೆ ಮಾಡಲಾಗುತ್ತಿದೆ. ಅಂದಿನ ಅಹಿಂದ ಪರವಾದ ನಾಯಕ ಬಂಗಾರಪ್ಪನವರನ್ನು ನೋಡಿ ಬೆಳೆದ ನಮಗೆಲ್ಲ ಅವರು ಆದರ್ಶ ವ್ಯಕ್ತಿ. ಅವರ ಕಾರ್ಯಕ್ರಮ ನೋಡಿಯೇ ರಾಜಕಾರಣಕ್ಕೆ ಪ್ರವೇಶಿಸಿದ್ದೇನೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುತ್ತಿದ್ದೇನೆ. ಗ್ಯಾರಂಟಿ ಯೋಜನೆಗಳೊಂದಿಗೆ ಇತರೆ ಅಭಿವೃದ್ದಿ ಯೋಜನೆಗಳಿಗೆ ಹಣ ನೀಡುತ್ತಿದೆ. ಸರ್ಕಾರ ಸ್ಮಾರ್ಟ್ ಸಿಟಿಗೆ ಶೇ.೫೦ ರಷ್ಟು ಹಣ ನೀಡಿದೆ. […]

Continue Reading