ಕಾಲಭೈರವನ ದರ್ಶನ ಪಡೆದಿದ್ದು ನನ್ನ ಸೌಭಾಗ್ಯ– ಸಕ್ಕರೆ ನಾಡು ಮಧುರ ಮಂಡ್ಯ ಎಂದು ಕೊಂಡಾಡಿದ ‘ನಮೋ’

ಆದಿಚುಂಚನಗಿರಿ ಮಠ ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಮಠವು ನೈತಿಕ ಮೌಲ್ಯಗಳಿಂದ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಮೋದಿ ಕನ್ನಡದಲ್ಲೇ ಮಾತನ್ನು ಆರಂಭಿಸಿದರು. ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಕನ್ನಡದಲ್ಲೇ ಮಾತನಾಡಿದರು. ಕಾಲಭೈರನ ದರ್ಶನ ಪಡೆದುಕೊಂಡಿದ್ದೇನೆ. ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿದ್ದೇನೆ. ನಿಮ್ಮೆಲ್ಲರ ದರ್ಶನ ಪಡೆದುಕೊಂಡಿದ್ದೇನೆ. ಶಬ್ದದಲ್ಲಿ ಈ ಭಾವವನ್ನು ಹೇಳಲು ಸಾಧ್ಯವಿಲ್ಲ. ಪ್ರತಿ ಸಲ ಕರ್ನಾಟಕಕ್ಕೆ ಬಂದಾಗ ಪ್ರೇರಣೆ ಸಿಗುತ್ತದೆ ಎಂದು ಸಂತಸ […]

Continue Reading

ಮದ್ದೂರು | ಸಹೋದ್ಯೋಗಿ ಕಿರುಕುಳಕ್ಕೆ ಬೇಸತ್ತು, ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆಗೆ ಶರಣು

ರಮೇಶ್ ಮತ್ತು ಮಹೇಶ್ ಇಬ್ಬರೂ ನಗರದ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಹಾಗೂ ಇಬ್ಬರೂ ಪೊಲೀಸ್ ವಸತಿಗೃಹದ ನಿವಾಸಿಗಳಾಗಿದ್ದರು ಎಂದು ತಿಳಿದು ಬಂದಿದೆ.

Continue Reading

ಮಂಡ್ಯ | ಎಷ್ಟು ಲಕ್ಷದ ವಾಚ್ ಮುಖ್ಯವಲ್ಲ ; ಇವರ ದುಡ್ಡಲ್ಲಿ ಖರೀದಿಸಿದ್ದಾರ? : ಎಚ್ಡಿಕೆ ಪ್ರಶ್ನೆ..!

ಕೇಂದ್ರ ಸರ್ಕಾರ ಮೇಲೆ ರಾಜಕೀಯಕ್ಕೆ ಟೀಕೆ ಮಾಡಬೇಡಿ.ನಮ್ಮನ್ನು ಪ್ರಧಾನ ಮಂತ್ರಿಗಳ ಮುಂದೆ ನಿಲ್ಲಬೇಕು ಅಂತೀರಾ..!ಮೊದಲು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ ಎಂದರು. ಎಂಎಸ್‌ಪಿ ಬೆಲೆ ನಿಗದಿ ವಿಚಾರದಲ್ಲಿ ಮೊದಲು ಸಮಸ್ಯೆ ಬಗೆಹರಿಸಿಕೊಳ್ಳಿವೆಂದು ರಾಜ್ಯ ಸರ್ಕಾರಕ್ಕೆ ಕಿವಿ ಮಾತು ಹೇಳಿದರು. ಮೊದಲು ನೀವು ಖರೀದಿ ಕೇಂದ್ರ ತೆರೆಯಿರಿ.ಆ ಬಳಿಕ ಕೇಂದ್ರವನ್ನು ಕೇಳಿ ಎಂದರು.ಎಂಎಸ್‌ಪಿ ಬೆಲೆಯನ್ನು ಕಾರ್ಯರೂಪಕ್ಕೆ ತರುವುದು ರಾಜ್ಯ ಸರ್ಕಾರದ ಕರ್ತವ್ಯವೆಂದರು. ರಾಜ್ಯ ಸರ್ಕಾರದವರು ಕೇಂದ್ರ ಸರ್ಕಾರ ಅನುದಾನ ಪಡೆಯಲು ಕೋರ್ಟ್‌ಗೆ ಹೋಗಬೇಕು ಅಂತಾರೆ. ಆದರೆ ನಾನು ಸಿಎಂ ಆಗಿದ್ದಾಗ […]

Continue Reading