ಶಿರಾಳಕೊಪ್ಪ | ‘ಸಮೃದ್ಧ ಮಣ್ಣು, ಸುಸ್ಥಿರ ಕೃಷಿ’ : ನೂತನ ಮಣ್ಣು ಪರೀಕ್ಷಾ ಕೇಂದ್ರ ಲೋಕಾರ್ಪಣೆ ಮಾಡಿದ ಸಂಸದ ಬಿ. ವೈ. ರಾಘವೇಂದ್ರ

ನಮ್ಮ ಕೃಷಿ ಇಲಾಖೆ (ಶಿವಮೊಗ್ಗ) ಇವರ ಅನುಷ್ಠಾನದೊಂದಿಗೆ, 2023-24ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (MPLADS) ಅನುದಾನದ ಅಡಿಯಲ್ಲಿ ಈ ಅತ್ಯಾಧುನಿಕ ಮಣ್ಣು ಪರೀಕ್ಷಾ ಕೇಂದ್ರವನ್ನು ನಿರ್ಮಿಸಲಾಗಿದೆ. ಧ್ಯೇಯ: “ನಿಮ್ಮ ಮಣ್ಣನ್ನು ತಿಳಿಯಿರಿ” (Know Your Soil) ಎಂಬ ಮಂತ್ರದೊಂದಿಗೆ ನಮ್ಮ ತಾಲ್ಲೂಕಿನ ಪ್ರತಿಯೊಬ್ಬ ರೈತನಿಗೂ ಡಿಜಿಟಲ್ ಹಾಗೂ ವೈಜ್ಞಾನಿಕ ಕೃಷಿಯ ಸೌಲಭ್ಯವನ್ನು ಹತ್ತಿರವಾಗಿಸುವುದು ನಮ್ಮ ಮೂಲ ಉದ್ದೇಶವಾಗಿದೆ ಎಂದರು . ರೈತರ ಆದಾಯ ದ್ವಿಗುಣಗೊಳಿಸಲು ಮತ್ತು ಮಣ್ಣಿನ ಗುಣಮಟ್ಟ ಕಾಪಾಡಲು ಇಂತಹ ತಾಂತ್ರಿಕ ಸೌಲಭ್ಯಗಳು […]

Continue Reading