ಶಿವಮೊಗ್ಗ | ಈಶ್ವರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ : ಸಿ.ಜಿ. ಮಧುಸೂದನ್ ಅಗ್ರಹ..!
ಈ ದೇಶದ ಸಂವಿಧಾನದಲ್ಲಿ ಎಲ್ಲಾ ಧರ್ಮ, ಮತದವರಿಗೂ ಸಮಾನ ಅವಕಾಶಗಳನ್ನು ಕೊಡಲಾಗಿದೆ ಎನ್ನುವುದನ್ನೇ ಅವರು ಮರೆತಿದ್ದಾರೆ. ಅಲ್ಪಸಂಖ್ಯಾತರನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುತ್ತಾ ಬಂದಿರುವ ಈಶ್ವರಪ್ಪನವರ ಶಿಕ್ಷಣ ಸಂಸ್ಥೆಯ ಮರ್ಯಾದೆಯನ್ನು ಉಳಿಸಿದ್ದು, ಅದೇ ಅಲ್ಪಸಂಖ್ಯಾತ ಸಮುದಾಯದ ಓರ್ವ ವಿದ್ಯಾರ್ಥಿನಿ ಎನ್ನುವುದನ್ನು ಮರೆತಿದಿದ್ದಾರೆ ಎಂದು ಟೀಕಿಸಿದ್ದಾರೆ. ಶಿಕ್ಷಣ ಸಂಸ್ಥೆಗಳು ಸರ್ವ ಜನಾಂಗದ ಶಾಂತಿಯ ತೋಟ. ಆದರೆ, ಅಲ್ಲಿ ಹಿಜಾಬ್ ಎಂದು ಹೇಳುತ್ತಾ ಈಶ್ವರಪ್ಪ ಗೊಂದಲ ಸೃಷ್ಟಿಸುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಸಂಸ್ಥೆಗಳನ್ನು ನಿಜಾರ್ಥದಲ್ಲಿ ಸರ್ವ […]
Continue Reading